ಹಣೆಯಲ್ಲಿ ಬರೆದದ್ದು

ಹಣೆಯಲ್ಲಿ ಬರೆದದ್ದು


ತಾನೆ ಲೋಕಕ್ಕೊಡೆಯ ಮಾವ ಬೆಟ್ಟಗಳೊಡೆಯ
ಗೆಳೆಯನೋ ಸಿರಿಗೊಡೆಯ  ಮಗ ಗಣಗಳೊಡೆಯ
ಅದಕೇನು? ತಿರಿದು ತಿಂಬುದು ತಪ್ಪಲಿಲ್ಲವು ಶಿವಗೆ
ಅದಕೆ ಹೇಳುವೆನಿಂದು ವಿಧಿಯೆ ಬಲವೆಂದು! 

ಮೂಲ ಸಂಸ್ಕೃತ ಪದ್ಯ ಹೀಗಿದೆ:

ಸ್ವಯಂ ಮಹೇಶಃ ಶ್ವಶುರಃ ನಗೇಶಃ ಸಖಾ ಧನೇಶಃ ತನಯಃ ಗಣೇಶಃ |
ತಥಾಪಿ ಭಿಕ್ಷಾಟನಮೇವ ಶಂಭೋಃ ಬಲೀಯಸೀ ಕೇವಲಮೀಶ್ವರಿಚ್ಛಾ! ||


-ಹಂಸಾನಂದಿ

Rating
No votes yet

Comments