ಹಿತನುಡಿ

ಹಿತನುಡಿ

ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವ ತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.