'ಮತಾಂತರ ಸತ್ಯದ ಮೇಲೆ ಹಲ್ಲೆ'

'ಮತಾಂತರ ಸತ್ಯದ ಮೇಲೆ ಹಲ್ಲೆ'

'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ ಎನ್ ಎಸ್ ರಾಜಾರಾಂ, ಖ್ಯಾತ ಸಂಶೋಧಕ ಡಾ ಎಂ ಚಿದಾನಂದಮೂರ್ತಿ ಮಾತನಾಡಲಿದ್ದಾರೆ. ಹೆಚ್ಚಿನ ಮಾಹಿತಿಗೆ ಉದಯ್ ಶಂಕರ್ ( ಮೊಬೈಲ್ ಸಂಖ್ಯೆ 9845194080) ಸಂಪರ್ಕಿಸಿ