ವರಕವಿ ಬೇಂದ್ರೆಯವರ ನಾಕುತಂತಿ ಕವನ - ಉಪನ್ಯಾಸ

ವರಕವಿ ಬೇಂದ್ರೆಯವರ ನಾಕುತಂತಿ ಕವನ - ಉಪನ್ಯಾಸ

ಗೆಳೆಯರೆ,

ಆಕೃತಿ ಪುಸ್ತಕ ಮಳಿಗೆ ರಾಜಾಜಿನಗರದಲ್ಲಿ, ಡಾ| ಜಿ. ಕೃಷ್ಣಪ್ಪ ಅವರಿಂದ
ವರಕವಿ ಬೇಂದ್ರೆಯವರ ನಾಕುತಂತಿ ಕವನದ ಮೇಲೆ ಒಂದು ಉಪನ್ಯಾಸ
ಹಾಗೂ ಬೇಂದ್ರೆಯವರ ಇತರ ಕವನಗಳ ಮೇಲೆ ಚರ್ಚೆ

ದಿನ: 27/ 02/ 2011 ಭಾನುವಾರ
ಸಮಯ: 10:30 ರಿಂದ 12:30

ವಿಳಾಸ : ಆಕೃತಿ ಪುಸ್ತಕ ಮಳಿಗೆ
           ನಂ: 31/1, 12 ನೇ ಮುಖ್ಯರಸ್ತೆ,
           3 ನೇ ಬ್ಲಾಕ್, ರಾಜಾಜಿನಗರ,
           ಬೆಂಗಳೂರು - 560010

ಹತ್ತಿರದ ಗುರುತು: ಇ ಎಸ್ ಐ ಆಸ್ಪತ್ರೆ ಹತ್ತಿರ

ದಾರಿ ತಪ್ಪಿದರೆ ಕರೆ ಮಾಡಿ: 9886694580

ಬನ್ನಿ ಭಾಗವಹಿಸಿ..ಚರ್ಚಿಸಿ... ನಿಮ್ಮ ಗೆಳೆಯರನ್ನೂ ಕರೆತನ್ನಿ...
 

ಪ್ರಜಾವಾಣಿಯ ಸಂಪಾದಕೀಯದಲ್ಲಿ ಪದ್ಮರಾಜ ದಂಡಾವತಿ ಅವರು ಡಾ| ಜೆ. ಕೃಷ್ಣಪ್ಪನವರ ಬಗ್ಗೆ ಬರೆದ ಈ ಲೇಖನ ಓದಿ...
http://www.prajavani.net/C ontent/Jan302011/nalkne20110129225015.asp

ಡಾ| ಜಿ ಕೃಷ್ಣಪ್ಪ ನವರ ಬಗ್ಗೆ ಔಟ್‌ಲುಕ್ ವಾರಪತ್ರಿಕೆಯಲ್ಲಿ ಬಂದ ಲೇಖನ ಓದಿ...
http://www.outlookindia.com/article.aspx?266658

 

Comments