ಚಿತ್ರದುರ್ಗದಲ್ಲಿ ಮಾಧ್ಯಮ ಕುರಿತು ರಾಜ್ಯಮಟ್ಟದ ವಿಚಾರಸಂಕಿರಣ

ಚಿತ್ರದುರ್ಗದಲ್ಲಿ ಮಾಧ್ಯಮ ಕುರಿತು ರಾಜ್ಯಮಟ್ಟದ ವಿಚಾರಸಂಕಿರಣ

ಜೂನ್ 25-26ರಂದು ಚಿತ್ರದುರ್ಗದಲ್ಲಿ ಮಾಧ್ಯಮ ಕುರಿತು ರಾಜ್ಯಮಟ್ಟದ ವಿಚಾರಸಂಕಿರಣ ನಡೆಯುತ್ತಿದೆ.
ಎರಡು ದಿನ ವಿವಿಧ ಗೋಷ್ಠಿಗಳು ಜರುಗಲಿವೆ. ಹಿರಿ-ಕಿರಿಯ ಪತ್ರಕರ್ತರು, ಲೇಖಕ- ಚಿಂತಕರು ಪಾಲ್ಗೊಳ್ಳುತ್ತಿದ್ದಾರೆ.