ಸತ್ಸಂಗ

ಸತ್ಸಂಗ

 

ಬೆಂಗಳೂರಿನ ಭವತಾರಣಿ ಆಶ್ರಮದ ಅಧ್ಯಕ್ಷರಾದ ಮಾತಾಜಿ ವಿವೇಕಮಯೀ ಇವರಿಂದ ನಮ್ಮ ಮನೆಯಲ್ಲಿ ಸತ್ಸಂಗವನ್ನು ಆಯೋಜಿಸಲಾಗಿದೆ. ವಿವರ ಇಲ್ಲಿದೆ. ಸ್ಥಳ: ಈಶಾವಾಸ್ಯಂ, ಹೊಯ್ಸಳನಗರ ಮುಖ್ಯರಸ್ತೆ, ಹೊಯ್ಸಳನಗರ ಪೋಲೀಸ್ ಕಾಲೋನಿ, ಹಾಸನ ಸತ್ಸಂಗ: ದಿನಾಂಕ: 2.12.2011 ಶುಕ್ರವಾರ ಸಂಜೆ 6.00 ಕ್ಕೆ ಧ್ಯಾನ: ದಿನಾಂಕ 3.12.2011 ಶನಿವಾರ ಬೆಳಿಗ್ಗೆ 6.30 ಕ್ಕೆ ವಿ.ಸೂ: ಹೊರ ಊರಿನಿಂದ ಬಂದವರಿಗೆ ಉಳಿಯಲು ವ್ಯವಸ್ಥೆ ಇದೆ. ಸರ್ವರಿಗೂ ಸ್ವಾಗತ -ಹರಿಹರಪುರ ಶ್ರೀಧರ್