ನುಡಿಮುತ್ತು By ನುಡಿಮುತ್ತುಗಳು on Sat, 02/16/2013 - 12:22 ಹೂವಿನ ಆಡಂಬರವನ್ನು ಕಂಡು ಒಳ್ಳೆಯ ಹಣ್ಣು ದೊರೆಯುವುದೆಂಬ ಆಸೆಯಿಂದ, ಮಾವಿನ ತೋಪನ್ನು ಕಡಿದು ಮುತ್ತುಗದ ಮರಗಳನ್ನು ಬೆಳೆಸಿ ನೀರೆರೆದರೆ ಏನಾಗುವುದು? ಫಲಪ್ರಾಪ್ತಿಯ ಕಾಲದಲ್ಲಿ ಹಣ್ಣಿಲ್ಲವೆಂದು ವ್ಯಥೆ ಪಡಬೇಕಾಗುವುದು. Log in to post comments