ನುಡಿಮುತ್ತು
ಯಾವ ರಾಜನು ಗೂಢಾಚಾರರನ್ನು ನೇಮಿಸಿಕೊಂಡಿಲ್ಲವೋ,
ಯಾವನು ಉಚಿತ ಕಾಲದಲ್ಲಿ ಪ್ರಜೆಗಳಿಗೆ ದರ್ಶನ ನೀಡುವುದಿಲ್ಲವೋ,
ಯಾವನು ಕಂಡವರ ಮಾತಿಗೆ ಕಟ್ಟುಬಿದ್ದು ಪರಾಧೀನನಾಗಿ ವರ್ತಿಸುವನೋ,
ಅವನನ್ನು ಪ್ರಜೆಗಳು ನದಿಯ ಕೆಸರನ್ನು ಆನೆಗಳಿಗೆ ವರ್ಜಿಸುವಂತೆ ದೂರವಿಡುತ್ತಾರೆ.
- Log in to post comments