ನುಡಿಮುತ್ತು

ನುಡಿಮುತ್ತು

ಯಾವ ರಾಜನು ಗೂಢಾಚಾರರನ್ನು ನೇಮಿಸಿಕೊಂಡಿಲ್ಲವೋ,

ಯಾವನು ಉಚಿತ ಕಾಲದಲ್ಲಿ ಪ್ರಜೆಗಳಿಗೆ  ದರ್ಶನ ನೀಡುವುದಿಲ್ಲವೋ,

ಯಾವನು ಕಂಡವರ ಮಾತಿಗೆ ಕಟ್ಟುಬಿದ್ದು ಪರಾಧೀನನಾಗಿ ವರ್ತಿಸುವನೋ,

ಅವನನ್ನು ಪ್ರಜೆಗಳು ನದಿಯ ಕೆಸರನ್ನು ಆನೆಗಳಿಗೆ ವರ್ಜಿಸುವಂತೆ ದೂರವಿಡುತ್ತಾರೆ.