ನುಡಿಮುತ್ತು By ನುಡಿಮುತ್ತುಗಳು on Sun, 02/24/2013 - 11:02 ಜನರನ್ನು ನೀತಿ ಮಾರ್ಗದಲ್ಲಿ ಬೆಳೆಸಿ ತಂದಿರುವುದು ಭಗವಂತನ ಬಗೆಗೆ ಭಯ ಮತ್ತು ಪ್ರೀತಿ. ಆದ್ದರಿಂದ ದೇವರಿಲ್ಲದೆ ಮನುಷ್ಯ ಬದುಕಲಾರನೆನಿಸುತ್ತದೆ. Log in to post comments