ನುಡಿಮುತ್ತು

ನುಡಿಮುತ್ತು

ಜನರನ್ನು ನೀತಿ ಮಾರ್ಗದಲ್ಲಿ ಬೆಳೆಸಿ ತಂದಿರುವುದು ಭಗವಂತನ ಬಗೆಗೆ ಭಯ ಮತ್ತು ಪ್ರೀತಿ.

ಆದ್ದರಿಂದ ದೇವರಿಲ್ಲದೆ ಮನುಷ್ಯ ಬದುಕಲಾರನೆನಿಸುತ್ತದೆ.