ಅನಂತಮೂರ್ತಿಯವರ ಉಪದ್ವ್ಯಾಪ ಅತಿಯಾಯಿತು !

ಅನಂತಮೂರ್ತಿಯವರ ಉಪದ್ವ್ಯಾಪ ಅತಿಯಾಯಿತು !

ಇವತ್ತಿನ ಪತ್ರಿಕೆಗಳಲ್ಲಿಯ ವರದಿಯನ್ನು ನೋಡಿದರೆ ಯಾಕೋ ಅನಂತಮೂರ್ತಿ ಮತ್ತವರ ಪಟಾಲಂನ ಉಪದ್ವ್ಯಾಪತನ ಅತಿಯಾಯಿತು ಅನಸತದ. ಅಲ್ಲಿಯ ಭಾಷೆಯನ್ನು ನೋಡಿದರ (ಉದಾ : "ಬಾಡಿಗೆ ಹಂತಕ", "ಹಾಸಿಗೆ ವಿಷಯ", "’ಆವರಣ’ದ ಮಾರಾಟ ಮತ್ತು ಜನಪ್ರಿಯತೆ ಕಂಡು ದಿಗಿಲು!" ಇತ್ಯಾದಿ) ಯಾಕೋ ಎಂದಿನದೋ ಸಿಟ್ಟನ್ನ ಇಂದ ಕಾರಕೊಂಡಾರ ಅನಸಲಿಕ್ಕತ್ತೇದ. ಮೂರ್ತಿಯವರ ಈ ವೈರತ್ವ, ದ್ವೇಷದ ಬೇರುಗಳನ್ನು ಭಿತ್ತಿಯಲ್ಲಿನ್ನೂ ಓದಬಹುದು..

ಆದ್ರ ಯಾಕೋ ಸುದ್ದಿ ಓದಿದ ಮ್ಯಾಲೆ "ಥತ್..ಎಲ್ಲೀಗಿ ಬಂತು..ಕನ್ನಡ ಸಾಹಿತ್ಯ" ಅಂದುಕೊಂದೆ....

Rating
No votes yet

Comments