ಉತ್ತಮ ಜೀವನಕ್ಕಾಗಿ ಬಸವಣ್ಣನವರ ಸಪ್ತಸೂತ್ರಗಳು

ಉತ್ತಮ ಜೀವನಕ್ಕಾಗಿ ಬಸವಣ್ಣನವರ ಸಪ್ತಸೂತ್ರಗಳು

ಉತ್ತಮ ಜೀವನಕ್ಕಾಗಿ ಬಸವಣ್ಣನವರ ಸಪ್ತಸೂತ್ರಗಳು (For a better life Basava's seven principles)

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಮುನಿಯ ಬೇಡ, ಅನ್ಯರಿಗೆ ಅಸಹ್ಯಪಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ,
ಇದೇ ಅಂತರಂಗ ಶುದ್ಧಿ! ಇದೆ ಬಹಿರಂಗ ಶುದ್ಧಿ!
ಇದೆ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ. -ವಿಶ್ವಗುರು ಬಸವಣ್ಣ

ಅಸಹ್ಯ = disgust, ಹೇಸಿಗೆ ಹಳಿ = ದೂಸಿಸು, ನಿಂದಿಸು, scold, reprehend,

ಸಾಮಾಜಿಕ ಸಮಾನತೆ (Social equality)

ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ
ಇವನಮ್ಮವ ಇವನಮ್ಮವ ಇವನಮ್ಮವ ನೆಂದಿನಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದನಿಸಯ್ಯ. -ವಿಶ್ವಗುರು ಬಸವಣ್ಣ

ಮಹಾಮನೆ = world, universe, ಪ್ರಪಂಚ, ಭೂಮಿ, ಭೂಲೋಕ