ಒಂದು ಮನವಿ
ಇವತ್ತು ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನದಿಗೆ ಸಂಬಂಧಿಸಿದಂತೆ ವಿಚಾರಣೆ ಇದೆ. ಅಕಸ್ಮಾತ್ ಸುಪ್ರೀಂ ಕೋರ್ಟ್ ಏನಾದರೂ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ತರುವಂತಹ ಆದೇಶ ಕೊಟ್ಟರೆ, ದಯವಿಟ್ಟು ಮಾಧ್ಯಮಗಳು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.
- Log in to post comments