ನೀರವತೆ

ನೀರವತೆ

ಬರಹ

ಆಂತರ್ಯದಲ್ಲಿ ಮನಸಿಗೆ ಕಾಡಿತು ನೀರವತೆ…
ಅತಂತ್ರದ ಸಂದಿಗ್ಧತೆಯಲ್ಲಿ ಮುಳುಗಿತು ಜಿಜ್ಞಾಸೆಯ ವಿಮುಖತೆ…
ನಾನು ಯಾರು ಎಂಬುದು ಈಗಲು ತತ್ವ ಪ್ರಶ್ನೆಯ ಸೂಕ್ಷ್ಮತೆ…
ಅರಸುತ ಹೋದರು ಸಿಗದು ಈ ಸತ್ಯದ ಪಾರಮಾರ್ಥಿಕತೆ…..

-- ಸಂದೀಪ ಶರ್ಮ