ನೆಹೆರು ಪರದೆ ಸರಿಯಿತು - ಚಕ್ರವರ್ತಿ ಸೂಲಿಬೆಲೆ

ನೆಹೆರು ಪರದೆ ಸರಿಯಿತು - ಚಕ್ರವರ್ತಿ ಸೂಲಿಬೆಲೆ

ಸರಿದ ಪರದೆ ೧

~~~~~~~~~~~~~~~~~~~~~~~~~~~
ಭಾಷಣಗಳ ಕುಟ್ಟುಟ್ಟಿದ್ದ ಸರದಾರ ,

ಮಹಿಳಾಮಣಿಗಳ ಚಿತ್ತಚೋರ ,

ಪಂಡಿತ್ ಜವಾಹರಲಾಲ್ ನೆಹೆರೂ. . .

ಬಹುಪರಾಖ್ !ಬಹುಪರಾಖ್ ! ಬಹುಪರಾಖ್ !

~~~~~~~~~~~~~~~~~~~~~~~~~~~

ಅದೊಂದು ಕಾಲವಿತ್ತು.ನೆಹೆರು ಎಂದರೆ ಸಾಕು,ಜನ ಮುಗಿಬಿಳುತ್ತಿದ್ದರು.ವೇದಿಕೆಯ ಮೇಲೆ ನೆಹೆರು ಕಂಡರೆ ಸಾಕು,ಕುಚ್ಚೆದ್ದು ಕುಣಿಯುತ್ತಿದ್ದರು.ಅವರು ಭಾರತೀಯರ ಆರಾಧ್ಯ ದೈವರಾಗಿದ್ದರು.ಯುವ ಚಿಂತಕರೂ ಕಣ್ಮಣಿಗಳೂ ಆಗಿದ್ದರು.ಮಹಿಳೆಯರ ಚಿತ್ತಚೋರ ಎನಿಸಿಕೋಂಡಿದ್ದರು.ಎಲ್ಲಕ್ಕೂ ಮಿಗಿಲಾಲಿ ಮಹಾತ್ಮಆಂಧಿಯ ಬಲಗೈ ಬಂಟ ಎಂಬ ಆತು ಎಲ್ಲೆಲ್ಲೂ ಪ್ರಚಲಿತವಾಇತ್ತು.

ಆದರೆ. . .

ಅಸಲಿತ್ತು ಗೋತ್ತಿದ್ದುದು ಅವರನ್ನು ಹತ್ತಿರದಿಂದ ಬಲ್ಲವರಿಎ ಮಾತ್ರ.ಗಾಂಧಿ ಆಶ್ರಮ ಎಂದರೆ ಪವಿತ್ರವಾದ ಸ್ಥಳ.ಅಲ್ಲಿಗ್ಗೆ ಹೋಗುವವರೆಲ್ಲರೂ ಎಂಥವರೇ ಆಗಿರಲಿ ಆಂಧಿಜಿಯ ನುಯಮಗಳಿಗೆ ಬಾಗಿ ನಡೆಯುವವರೇ.ಅಶ್ಠಕ್ಕೂ ಇಡ್ಯ ಸ್ವಾತಂತ್ರ್ಯ ಸಂಗ್ರಾಮದ ಕೇಂದ್ರಬಿಂದು ಅದೇ ಆಇತ್ತಲ್ಲವೇ?ಅಲ್ಲಿಗೆ ಖಾದಿ,ಧೋತಿ,ಜುಬ್ಬಾ ಧ್ರಿಸಿ ಬರುತ್ತಿದ್ದ ನೆಹೆರು ಭಾಷಣಗಳ ಸರಮಾಲೆ ಬಿಗಿಯಿತ್ತಿದ್ದರು ಖಾದಿಧಾರಿಅಗ್ಳೋಂದಿಗೆ ನಾಟಕೀಯ ಸಂಭಾಷಣೆಯಲ್ಲಿ ನಿರತರಾಗುತ್ತಿದ್ದರು.ಸ್ವಲ್ಪ ಹೋತ್ತಿನಲ್ಲಿಯೇ ಭಾರೀ ಮರವೋಂದರ ಹಿಂದೆ ಅವಿತು ಸಿಅರೇಟು ಹೋತ್ತಿಸಿ,ಭುಸಭುಸನೆ ಹೊಗೆಯೆಳೆದು ಅದನ್ನು ಕಾಲಿನಿಂದ ಹೋಸಕಿ ಓಡಿ ಬಂದುಬಿಡುತ್ತಿದ್ದರು.ಗಾಂಧೀಜಿಯ ಅನುಯಾಯಿಅಳು ಧೂಮಪಾನ - ಮಧ್ಯಪಾನವನ್ನೆಲ್ಲ ಬಿಟ್ಟಿದ್ದರು.ಆದರೆ ನೆಹೆರು ಮಾತ್ರ ಮೇಲ್ನೋಟಕ್ಕೆ ಗಾಂಧಿಜೀಯ ಅನುಯಾಯಿಯಾಗಿದ್ದರೂ,ಒಳಗೆ ಕಾಮನೆಗಳನ್ನು ತೀರಿಸಿಕೊಳ್ಳುವ ಚಟ ಬಿಟ್ಟಿರಲಿಲ್ಲ.ವಿದೇಶ ಪ್ರಯಾಣ ಎಂದು ನೆಹೆರು ಯುರೋಪ್ ರಾಷ್ಟ್ರಗಳಿಗೆ ಅಖಿಲ ಭಾರತ ಕಾಂಗ್ರೇಸ್ ಕಮಿಟಿಯ ಪರವಾಗಿ ಹೋಉತ್ತಿದ್ದರಲ್ಲ. . ., ಆಗಲೂ ಅಷ್ಟೇ.ಹಡಗೂ ಹತ್ತುವವರೆಗೂ ಖಾದಿ ಧರೆಸಿ ಫೋಸು ಕೊಡುತ್ತಿದ್ದರು.ಹಡಗೇರಿದ ಕೂಡಲೇ ಖಾದಿ ಕಿತ್ತೆಸೆದು ಸೂಟು - ಬೂಟುಗಳ ಸಿಂಗಾರ ಮಾಡಿಕೋಳ್ಳುತ್ತಿದ್ದರು. ಇವೆಲ್ಲವನ್ನು ಆಗಿನ ಒಂದಷ್ಟು ಪತ್ರಿಕೇಗಳು ಸುದ್ದಿ ಮಾಡಿ,ನೆಹೆರು ಮೈಮೆಲೆಳೆದುಕೋಂಡಿದ್ದ ಪರದೆ ಸರಿಸಿದ್ದವು.ಅದೊಂದ್ಸಲ ಅಭಿಮಾನಿಯ್ಪೊಬ್ಬ ಜನಸಮೂಹದ ಮಧ್ಯ್ದದಲ್ಲಿ ನೆಹೆರೂ ಕೈಯಿಂದ ಆಟೋಗ್ರಾಫ್ ಪಡೆಯಲು ಮುನ್ನುಗ್ಗಿದ.ಪುಸ್ತಕವನ್ನು ಪೆನ್ನನ್ನು ಕೈಗಿತ್ತ ದುರದ್ರುಷ್ಟವಶಾತ್ ಆ ಪೆನ್ನು ಸರಿಯಾಗಿ ಬರೆಯಲಿಲ್ಲ. ನೆಹೆರೂ ಕೆಂಡಾಮಂಡಲವಾಗಿಬಿಟ್ಟರು.ಆ ಅಭಿಮಾನಿಯ ಕೆನ್ನೆ ಛಟಾರನೆ ಬಾರಿಸಿ ಬಿರಬಿರನೆ ನಡೆದರು.ಅದೆಷ್ಟು ಅಹಂಕಾರ ನೋಡಿ!ಅವರ ಬಾಯಿಂದ ಯಾವಾಗಲು ಬರುತ್ತಿದ್ದ ಅವಾಚ್ಯ ಶಬ್ದಗಳು ಅಷ್ಟು ಜನರ ಮುಂದೆ ಆ ಯುವಕನಿಗೆ ಅಭಿಷೇಕವಾಯ್ತು.ಆತ ಅವಮಾನಿತನಾಇ ತಲೆತಗಿಸಿದ.

- ಮುಂದುವರೆಯುವುದು

Rating
No votes yet