ಮುಂಗಾರುಮಳೆ ಹೇಳಿದ್ದೇನು? - ಮುಂಗಾರುಮಳೆಯ ಕೊನೆಯದೊಂದು ವಿಮರ್ಶೆ (ಲೇಖಕರು: ಶೇಖರ್‌ಪೂರ್ಣ).

ಮುಂಗಾರುಮಳೆ ಹೇಳಿದ್ದೇನು? - ಮುಂಗಾರುಮಳೆಯ ಕೊನೆಯದೊಂದು ವಿಮರ್ಶೆ (ಲೇಖಕರು: ಶೇಖರ್‌ಪೂರ್ಣ).

snEhitare,
ಸುಮಾರು ಒಂದು ವರ್ಷದ ಹಿಂದೆಯೇ ಬರೆದ ಈ ವಿಮರ್ಶೆ ಕಾರಣಾಂತರಗಳಿಂದ ಪ್ರಕಟವಾಗಿರಲಿಲ್ಲ.
ಮುಂಗಾರು ಮಳೆಯ ಅಗಾಧ ಯಶಸ್ಸನ್ನೂ ಮನಸ್ಸಲ್ಲಿಟ್ಟುಕೊಂಡು ಈ ವಿಮರ್ಶೆ ಮೂಡಿಬಂದಿರುವುದಾದರೂ ಚಿತ್ರ
ಪ್ರತಿಪಾದಿಸುತ್ತಿರುವ ಮುಕ್ತ-ಸಮಾಜ ಕಲ್ಪನೆಯೆಡೆಗೆ ನಮ್ಮನ್ನು ಯೋಚನೆಗೆ ಹಚ್ಚುತ್ತದೆ. ವಿಮರ್ಶೆ
ಕುರಿತಂತೆ ಬರುವ ಎಲ್ಲಾ ಸಂದೇಹಗಳಿಗೆ ಲೇಖಕರಾದ ಶೇಖರ್‌ಪೂರ್ಣ ರವರೇ ಉತ್ತರ ನೀಡುತ್ತಾರೆ.
ಮುಂಗಾರುಮಳೆಯನ್ನು ಇಷ್ಟಪಟ್ಟವರು, ಟೀಕಿಸಿದವರು ಎಲ್ಲರೂ ಒಂದೇ ವೇದಿಕೆಯಲ್ಲಿ ಚರ್ಚೆ
ನಡೆಸಬೇಕೆಂಬುದು ನನ್ನ ಆಶಯ. ಏಕೆಂದರೆ ಚಿತ್ರವೊಂದು ವರ್ಷಾನುಗಟ್ಟಲೆ ಪ್ರದರ್ಶನಗೊಳ್ಳುತ್ತಾ
ಕನ್ನಡ ಚಿತ್ರರಂಗ ಹಿಂದೆಂದೂ ಕಂಡಿರದ ಹಣವನ್ನು ಗಳಿಸಿಕೊಟ್ಟಿದ್ದು ಸಾಮಾನ್ಯ ಸಂಗತಿಯಲ್ಲ. ಚಿತ್ರ
ಯುವಜನತೆಯ ಮೇಲೆ ಮೂಡಿಸಿದ ಪರಿಣಾಮದ ತೀವ್ರತೆ ಏನೇ ಇರಲಿ. ಅದು ಹೇಳುತ್ತಿರುವ, ಜಾಗತೀಕರಣಕ್ಕೆ
ಉದಾಹರಿಸಬಹುದಾದ ಸಂಗತಿಗಳನ್ನು ಮರೆಮಾಚಲು ಸಾಧ್ಯವಿಲ್ಲ. ಬಹಳ ದಿನಗಳ ನಂತರ ನನ್ನ ಬ್ಲಾಗ್
ಅಪ್‌ಡೇಟ್ ಆಗಿದೆ. ಒಪ್ಪಿಸಿಕೊಳ್ಳಿ. ಮುಂದೆ...
ಅಥವ ಇಲ್ಲಿ ಕ್ಲಿಕ್ಕಿಸಿ http://manasu-hakki.blogspot.com/

--ಅರೇಹಳ್ಳಿ ರವಿ
Rating
No votes yet

Comments