ಕುವೆಂಪು

ಕುವೆಂಪು

"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ" - ಕುವೆಂಪು (ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)