ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ

ಶಿವಮೊಗ್ಗದಲ್ಲಿ ನಾಟಕ ಪ್ರದರ್ಶನ

ಹೆಗ್ಗೋಡಿನ ಜನಮನದಾಟ ತಂಡದಿಂದ ಬಾಬಾ ಸಾಹೇಬ ಅಂಬೇಡ್ಕರ್ ನಾಟಕ ಪ್ರದರ್ಶನ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ.

ಆಯೋಜನೆ: ನಮ್ ಟೀಮ್?! ಶಿವಮೊಗ್ಗ

ರಚನೆ: ಎಲ್. ಮುಕುಂದರಾವ್
ಅನುವಾದ: ವೆಂಕಟರಮಣ ಐತಾಳ
ಪರಿಕಲ್ಪನೆ, ಸಂಗೀತ, ನಿರ್ದೇಶನ: ಇಡೀ ತಂಡದ್ದು.