ಅನಂತರ ಮತದಾನದ ಹಕ್ಕಿನ ಬಗ್ಗೆ ಯೋಚಿಸೋಣ...
ರಂಜಾನ್ ಹಬ್ಬದ ಶುಭಾಶಯಗಳು. ಧರ್ಮವೇ ಕರ್ಮ( ಕಾಯಕ ) ವಾಗಬೇಕಾದ ಸನ್ನಿವೇಶದಲ್ಲಿ… ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ.
- Read more about ಅನಂತರ ಮತದಾನದ ಹಕ್ಕಿನ ಬಗ್ಗೆ ಯೋಚಿಸೋಣ...
- Log in to post comments
ರಂಜಾನ್ ಹಬ್ಬದ ಶುಭಾಶಯಗಳು. ಧರ್ಮವೇ ಕರ್ಮ( ಕಾಯಕ ) ವಾಗಬೇಕಾದ ಸನ್ನಿವೇಶದಲ್ಲಿ… ಹೆಚ್ಚಿಗೆ ಏನೂ ಹೇಳಲು ಉಳಿದಿಲ್ಲ.
ಆ ಬಟ್ಟೆಗಳು ಅಷ್ಟೇನೂ ಬೇಸರಿಸಿಕೊಂಡಿಲ್ಲ, ನೀರು ನೋಡುವುದು ವರ್ಷಕ್ಕೊಮ್ಮೆಯಾದರೂ, ಬಿಸಿಲನ್ನ ಪ್ರತಿದಿನ ನೋಡಲೇಬೇಕು. ಇಲ್ಲವಾದರೆ ಆ ದಿನ ವೇದಿಕೆ ಏರುವುದಕ್ಕೆ ಆಗುವುದಿಲ್ಲ. ದೇಹದ ಕಸುವನ್ನೆಲ್ಲ ರಂಗದ ಮೇಲೆ ವಿವಿಧ ಕುಣಿತ ಹಾವ ಭಂಗಿಗಳ ಮೂಲಕ ಪ್ರದರ್ಶನಕ್ಕೆ ಇಟ್ಟಾಗ ಆ ಪಾತ್ರಕ್ಕೊಂದು ಗಾಂಭೀರ್ಯತೆ ನೋಡುಗನ ಕಣ್ಮನವನ್ನ ಸೆಳೆಯುವುದಕ್ಕೆ ಸಾದ್ಯವಾಗುತ್ತದೆ.
ನಾವು ನಮ್ಮ ಬಾಲ್ಯದಲ್ಲಿ ಸಂಜೆ ಶಾಲೆಬಿಟ್ಟು ಮನೆಗೆ ಬಂದರೆ ದನಕರುಗಳನ್ನು ಮೇಯಿಸಬೇಕಾದ ಕೆಲಸ ಕಾದಿರುತ್ತಿತ್ತು. ಬೆಳಗ್ಗೆ ಶಾಲೆಗೆ ಹೊರಡುವ ಮೊದಲು ಹಟ್ಟಿಗೆ ಸೊಪ್ಪು ತರಬೇಕಾದ ಅನೌಪಚಾರಿಕ ಕಟ್ಟಳೆಯಿತ್ತು. ಸಂಜೆಗೆ ಜಾನುವಾರುಗಳ ಜೊತೆಗೆ ಖುಷಿ ಪಟ್ಟರೆ ಬೆಳಗ್ಗಿನದ್ದು ಧಾವಂತದ ಕೆಲಸ. ಸೊಪ್ಪು ಸುಲಲಿತವಾಗಿ ಕೈಗೆ ಸಿಕ್ಕರೆ ಸರಸರನೆ ಕೊಯ್ದು ಕಟ್ಟು ಮಾಡಲು ಬಹಳ ಮಜಾ ಅನಿಸುತ್ತಿತ್ತು.
ಕರಿಯ ಮುಗಿಲು ಬಾನಿನಲ್ಲಿ
ರೈಲು ಬೆಳಿಗ್ಗೆ 8 ಗಂಟೆಗೆ ಊರಿಗೆ ಬಂದು ಸೇರಲಿತ್ತು. ಊರಿನ ಖ್ಯಾತ ನಾಯಕ ಮೋಹನದಾಸ್ ಅವರು ರಾಜಧಾನಿಯಿಂದ ವಾಪಸ್ಸು ಬರಲಿದ್ದರು. ಎಲ್ಲರಿಗೂ ಕುತೂಹಲ! ಇಂದು ಅವರ ಕೊರಳಿನಲ್ಲಿ ಯಾವ ಹೂವಿನ ಹಾರ ಇರುತ್ತದೆ? ಸಂಪಿಗೆಯೇ? ಮಲ್ಲಿಗೆಯೇ?
ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ ೧೮೯೬ರ ಜನವರಿ ೩೧ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (೧೯೧೮) ಪದವಿ ಪಡೆದರು.
ಲೇಖಕ, ತಾಳಮದ್ದಳೆ ಅರ್ಥಧಾರಿ, ಉಪನ್ಯಾಸಕ ಹೀಗೆ ಹಲವು ಮುಖಗಳಿಂದ ಪ್ರಸಿದ್ಧರಾಗಿರುವವರು ರಾಧಾಕೃಷ್ಣ ಕಲ್ಚಾರ್. ಅವರ ಹಲವು ಕೃತಿಗಳು ಈಗಾಗಲೇ ಪ್ರಕಟವಾಗಿದ್ದು ಜನಪ್ರಿಯತೆ ಗಳಿಸಿವೆ. ತನ್ನದೇ ಆದ ಓದುಗರನ್ನು ಪಡೆದುಕೊಂಡ ಕಲ್ಚಾರ್ ಅವರು ಅಂಕಣಕಾರರಾಗಿಯೂ ಜನಪ್ರಿಯರು. ‘ಕೂಡುಮನೆ' ಎಂಬ ಈ ಪುಟ್ಟ ಕಾದಂಬರಿ ಸುಮಾರು ಮೂರು ದಶಕಗಳ ಹಿಂದೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿತ್ತು.
ಮುಖವನ್ನ ನಾಲ್ಕು ಸಲ ಸೋಪು ಹಾಕಿ ತಿಕ್ಕಿಕೊಂಡಿದ್ದೇನೆ. ಮೂರು ಬಗೆಯ ಫೇಸ್ ವಾಶ್ ಬಳಸಿದ್ದೇನೆ, ಇವೆಲ್ಲವನ್ನೂ ಹಾಕಿಕೊಳ್ಳುವುದಕ್ಕೆ ಕಾರಣವೂ ಇದೆ. ಇವತ್ತು ಬೆಳಗ್ಗೆ ಹೋಟೆಲ್ ನಲ್ಲಿ ತಿಂಡಿ ತಿನ್ನುತ್ತಾ ಇದ್ದೆ. ಪಕ್ಕದ ಟೇಬಲ್ ನಲ್ಲಿ ಕುಳಿತಿದ್ದ ಮೂರು ಹುಡುಗಿಯರಲ್ಲಿ ಒಬ್ಬಳು ನನ್ನನ್ನ ಗಮನಿಸ್ತಾ ಇದ್ದಳು. ನಾನು ಮೊದಲಷ್ಟು ಗಮನಿಸಿರಲಿಲ್ಲ.
ದೇಶದ ಹದಿನೇಳನೆ ಲೋಕಸಭೆಗೆ ಸಂಸದರನ್ನು ಆಯ್ಕೆ ಮಾಡಿ ಕಳಿಸಲು ರಾಜ್ಯದಲ್ಲಿ ಚುನಾವಣೆ ಕಾವು ಪಡೆದುಕೊಂಡಿದೆ. ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತನ್ನು ಆರಂಭಿಸಿದ್ದಾರೆ. ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬ; ಎಂದು ಕರೆಯಲಾಗುತ್ತದೆ. ಈ ಹಬ್ಬದ ಸಂಭ್ರಮ ಎಷ್ಟು ಜೋರಾಗಿದೆಯೋ ಅದಕ್ಕಿಂತಲೂ ಹತ್ತಾರುಪಟ್ಟು ಚುನಾವಣ ಅಕ್ರಮಗಳು ಸದ್ದು ಮಾಡುತ್ತಿವೆ.