‘ನಿನ್ನನ್ನು ಕೈಬಿಟ್ಟಿದ್ದೇನೆ’ ಎಂಬ ಒಂದು ಗಝಲ್
ನನ್ನೆದುರಿಗೆ ಬರಬೇಡ ನಿನ್ನನ್ನು
- Read more about ‘ನಿನ್ನನ್ನು ಕೈಬಿಟ್ಟಿದ್ದೇನೆ’ ಎಂಬ ಒಂದು ಗಝಲ್
- Log in or register to post comments
ನನ್ನೆದುರಿಗೆ ಬರಬೇಡ ನಿನ್ನನ್ನು
ಕ್ಯಾನ್ಸರ್ ಎಂಬ ಪದ ಕೇಳಿದೊಡನೆಯೇ ಎಲ್ಲರ ಮನದಲ್ಲಿ ಗಾಬರಿ ಮೂಡುತ್ತದೆ. ಈ ರೋಗದ ಪರಿಣಾಮವೇ ಹಾಗೆ. ಬಿಟ್ಟರೂ, ಗುಣವಾದರೂ ಮತ್ತೆ ಉಲ್ಬಣಿಸುವಂತೆ ಮಾಡುವ ಕಾಯಿಲೆ ಇದು. ಬಹಳಷ್ಟು ವೇಳೆ ಈ ಕಾಯಿಲೆ ನಮಗೆ ಇದೆ ಎಂದು ತಿಳಿಯುವಾಗಲೇ ಬಹಳ ಸಮಯ ಆಗಿರುತ್ತದೆ. ಮೊದಲ ಹಂತಗಳಲ್ಲಿ ಚಿಕಿತ್ಸೆ ದೊರೆತರೆ ಖಂಡಿತವಾಗಿಯೂ ಈ ಕ್ಯಾನ್ಸರ್ ರೋಗವನ್ನು ನಿವಾರಿಸಬಹುದಾಗಿದೆ.
*ಕೆ. ಪಿ. ಅಶ್ವಿನ್ ರಾವ್ ಅವರ "ಡಿಸೆಂಬರ್ 31- ಯಾಕೋ ನೆನಪಾಯ್ತು...!"*
ದಿಕ್ತಟದಲಿ ಹಗಲಿನಕ್ಷಿಯ ತೆರೆಯುತ
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ ಮುಂತಾದ ಪ್ರಸಿದ್ಧ ವ್ಯಕ್ತಿಗಳು ಸಂಪಾದಿಸಿದ ಅಮೂಲ್ಯ ಪುಸ್ತಕವಿದು. ಈ ಪುಸ್ತಕ ಮತ್ತೆ ಮರು ಮುದ್ರಣ ಕಂಡಿದೆಯೋ ತಿಳಿದಿಲ್ಲ. ಇದೊಂದು ಸಂಗ್ರಹ ಯೋಗ್ಯ ಕೃತಿ.
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ ಮುಂತಾದ ಪ್ರಸಿದ್ಧ ವ್ಯಕ್ತಿಗಳು ಸಂಪಾದಿಸಿದ ಅಮೂಲ್ಯ ಪುಸ್ತಕವಿದು. ಈ ಪುಸ್ತಕ ಮತ್ತೆ ಮರು ಮುದ್ರಣ ಕಂಡಿದೆಯೋ ತಿಳಿದಿಲ್ಲ. ಇದೊಂದು ಸಂಗ್ರಹ ಯೋಗ್ಯ ಕೃತಿ.
ನೀಲ ನಭವು ನಗುತಿದೆ
ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.