ಝೆನ್ ಪ್ರಸಂಗ: ತಗೊಂಡವನಲ್ಲ, ಕೊಟ್ಟವನು ಕೃತಜ್ನನಾಗಿರಬೇಕು

ಆ ಗುರುಮಠದಲ್ಲಿ ನೂರಾರು ಶಿಷ್ಯರು. ಅಲ್ಲಿನ ಬೋಧನಾ ಭವನದ ಸ್ಥಳ ಸಾಕಾಗುತ್ತಿರಲಿಲ್ಲ. ವಿಶಾಲವಾದ ಕಟ್ಟಡ ಕಟ್ಟಿಸಲು ಗುರುವಿಗೆ ಹಣ ಬೇಕಾಗಿತ್ತು.

ಆಗ ಅಲ್ಲಿಗೆ ಬಂದ ವ್ಯಾಪಾರಿಯೊಬ್ಬ ಗುರುಗಳಿಗೆ ಸಹಾಯ ಮಾಡಲು ನಿರ್ಧರಿಸಿದ. ಆತ ಐನೂರು ಚಿನ್ನದ ನಾಣ್ಯಗಳನ್ನು ಮಠಕ್ಕೆ ಕಾಣಿಕೆಯಾಗಿ ಸಮರ್ಪಿಸಿದ.

“ಆಗಲಿ, ಮಠಕ್ಕಾಗಿ ಇದನ್ನು ಸ್ವೀಕರಿಸುತ್ತೇನೆ” ಎಂದರು ಅಲ್ಲಿನ ಗುರುಗಳು. ಇದನ್ನು ಕೇಳಿ ಆ ವ್ಯಾಪಾರಿ ಪೆಚ್ಚಾದ. ಒಂದಲ್ಲ, ಎರಡಲ್ಲ, ಐನೂರು ಚಿನ್ನದ ನಾಣ್ಯ ಸಮರ್ಪಿಸಿದ್ದೇನೆ. ಈ ಗುರುಗಳು ಒಂದೇ ಒಂದು ಕೃತಜ್ನತೆಯ ಮಾತು ಹೇಳುತ್ತಿಲ್ಲವಲ್ಲ ಎಂದುಕೊಂಡ ವ್ಯಾಪಾರಿ. ಕೊನೆಗೆ ತಡೆಯಲಾಗದೆ ವ್ಯಾಪಾರಿ ಹೇಳಿದ, "ಗುರುಗಳೇ, ಆ ಚೀಲದಲ್ಲಿ ಐನೂರು ಚಿನ್ನದ ನಾಣ್ಯಗಳನ್ನು ನಿಮಗೆ ಕೊಟ್ಟಿದ್ದೇನೆ.”

Image

*ಕುಟುಂಬದ ಮಹತ್ವ*

ಅಪ್ಪ ಬುದ್ದಿ ಹೇಳಿದರೆಂದು ನೀ ಕೋಪಿಸಿಕೊಳ್ಳಬೇಡ,

ಎಷ್ಟೋ ಜನಕ್ಕೆ ಅಪ್ಪನೇ ಇರುವುದಿಲ್ಲ.

ಅಮ್ಮ ಬೈದಳೆಂದು ನೀ ಸಿಟ್ಟಾಗಬೇಡ,

ಎಷ್ಟೋ ಜನಕ್ಕೆ ತಾಯಿಯೇ ಇರುವುದಿಲ್ಲ.

ಅಣ್ಣ ಅಕ್ಕ ಹೊಡೆದರೆಂದು ನೀ ಮುನಿಯಬೇಡ,

Image

ಕೂಷ್ಮಾಂಡ ದೇವಿಗೆ ಜೈ ಎನ್ನಿರಿ

ಕೂಷ್ಮಾಂಡ ದೇವಿಯನು ಮನದಲ್ಲಿ ಸ್ಮರಿಸುತಲಿ

ಧ್ಯಾನಿಸುವೆ ವಂದಿಸುತ ಜಗನ್ಮಾತೆಯೆ ||

 

ಅಷ್ಟಭುಜ ದೇವಿಯನು ಕೆಂಬಣ್ಣ ಪುಷ್ಪದಲಿ

ಪೂಜಿಸುತ ನಲಿಯುವೆವು ಹರುಷದಲ್ಲಿ

ವ್ಯಾಘ್ರವಾಹಿನಿಯಾಗಿ ಬರುತಿಹಳು ತಾನಿಂದು

ಬದುಕಿ, ಬದುಕಲು ಬಿಡಿ

ತಾವೇ ಈ ಭೂಮಿಗೆ  ಒಡೆಯರು ನನ್ನಿಷ್ಟ ಏನು ಬೇಕಾದರೂ ಮಾಡ್ತೀನಿ ಎಂದು  ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಅಹಂ ಭಾವವು ಮನೆ ಮಾಡಿದಾಗ ಯಾರೇ ಆಗಿರಲಿ ಅವರ ವಿನಾಶವು ಶುರು ಆಯಿತು ಅಂತ ತಿಳಿದುಕೊಳ್ಳಿ. ಪ್ರಾಣಿಗಳೂ ಕೂಡ ಈ ನಿಸರ್ಗದ ಮಕ್ಕಳು. ಒಂದು ಜೀವ ಸಂಕುಲ ಪೂರ್ಣವಾಗಬೇಕಾದರೆ ಮನುಷ್ಯರು ಎಷ್ಟು ಭೂಮಿಕೆ ನಿಭಾಯಿಸುತ್ತಾರೋ.. ಅಷ್ಟೇ ಏಕೆ ಅದಕ್ಕಿಂತ ಜಾಸ್ತಿ ಪ್ರಾಣಿ ಪಕ್ಷಿಗಳು ಪಾತ್ರ ವಹಿಸುತ್ತಾರೆ. 

Image

ಚಂದ್ರಘಂಟ ದೇವಿ ನಮೋ

ಸಿಂಹರೂಢ ಚಂದ್ರಘಂಟ ದೇವಿ

ತ್ರಿನೇತ್ರಧಾರಿ ದಶಹಸ್ತೆ ದುರ್ಗಮಾತೆಯೆ

ಕಸವರ ವರ್ಣದಿ ಹೊಳೆವ ತಾಯಿ

ಮೃದಹಾಸ ನಾನಾಲಂಕಾರ ಭೂಷಿತೆ..

 

ಚಂದ್ರನ ಶಿರದಿ ಧರಿಸಿದ ಚಂದ್ರಘಂಟೆ

ಬಾಘ ಎಂಬ ಸ್ವಾಮಿ ವಿವೇಕಾನಂದರ ನಾಯಿ

ಸ್ವಾಮಿ ವಿವೇಕಾನಂದರ ಬಗ್ಗೆ ಯಾರಿಗೆ ಗೊತ್ತಿಲ್ಲ. ಭಾರತ ದೇಶದ ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವಂತೆ ಮಾಡಿದ ಧೀಮಂತ ಹೆಮ್ಮೆಯ ಸಂತ ಇವರು. ಇವರಿಗೆ ಪ್ರಾಣಿ, ಪಕ್ಷಿಗಳಲ್ಲಿ ಅಪಾರವಾದ ಪ್ರೀತಿ ಇತ್ತು. ಸ್ವಾಮಿ ವಿವೇಕಾನಂದರು ಕೊಲ್ಕತ್ತಾದ ಬೇಲೂರು ಮಠದಲ್ಲಿ ವಾಸವಾಗಿರುವಾಗ ಅವರ ಬಳಿ ಆಡುಗಳು, ಜಿಂಕೆ, ನಾಯಿಗಳು, ಬಾತುಕೋಳಿಗಳು ಮತ್ತು ಹಲವಾರು ಪಕ್ಷಿಗಳು ಇದ್ದುವು. ಹಂಶಿ ಮತ್ತು ಮೋಟ್ರು ಎಂದು ಆಡುಗಳಿಗೆ ಅವರು ಪ್ರೀತಿಯಿಂದ ಹೆಸರನ್ನೂ ಇಟ್ಟಿದ್ದರು.

Image

ಒಂದು ಗಝಲ್ - ನೋವಿನಲಿ ನಲಿವಿನಲಿ...

ನೋವಿನಲಿ ನಲಿವಿನಲಿ

ಭಾಗಿಯಾಗುವೆಯಾ ಇನಿಯಾ||

ಸಂಗೀತದ ಸ್ವರದಲ್ಲಿ

ರಾಗವಾಗುವೆಯಾ ಇನಿಯಾ||

 

ಹಗಲಿರುಳು ಜೊತೆಯಾಗಿ

ಕ್ಯಾರೆಟ್ ಸೇವನೆಯಿಂದ ಆಗುವ ಲಾಭಗಳು

ನಮ್ಮ ಆರೋಗ್ಯಕ್ಕೆ ಹೆಚ್ಚಿನ ಶಕ್ತಿ ನೀಡುವುದರಲ್ಲಿ ಎಲ್ಲಾ ತರಕಾರಿ ಹಣ್ಣುಗಳು ಮುಖ್ಯವಾಗಿರುತ್ತದೆ.  ಅದರಲ್ಲಿ ಅಗ್ರ ಸ್ಥಾನದಲ್ಲಿರುವುದು ಹಾಗೂ ಎಲ್ಲರ ಫೇವರೆಟ್ ತರಕಾರಿ ಕ್ಯಾರೆಟ್. ನಮ್ಮ ದೇಹಕ್ಕೆ ಬೇಕಿರುವ ಪ್ರೊಟೀನ್, ವಿಟಮಿನ್, ಪೊಟ್ಯಾಷಿಯಂ, ಕಾರ್ಬೋಹಡ್ರೇಟ್ಸ್ ಸಿಗಲಿದೆ. ಕ್ಯಾರೆಟ್ ಅನ್ನು ನಾವು ಚೆನ್ನಾಗಿ ತೊಳೆದು ಹಸಿಯಾಗಿಯೇ

Image

ಜೇನು ಕಲ್ಲಿನ ರಹಸ್ಯ ಕಣಿವೆ

ಪುಸ್ತಕದ ಲೇಖಕ/ಕವಿಯ ಹೆಸರು
ಗಿರಿಮನೆ ಶ್ಯಾಮರಾವ್
ಪ್ರಕಾಶಕರು
ಗಿರಿಮನೆ ಪ್ರಕಾಶನ, ಲಕ್ಷ್ಮೀಪುರಂ ಬಡಾವಣೆ, ಸಕಲೇಶಪುರ-೫೭೩೧೩೪
ಪುಸ್ತಕದ ಬೆಲೆ
೧೩೦.೦೦ ಮೊದಲ ಮುದ್ರಣ: ಮಾರ್ಚ್ ೨೦೧೬

ಜೇನು ಕಲ್ಲಿನ ರಹಸ್ಯ ಕಣಿವೆ ಇದು ಮಲೆನಾಡಿನ ರೋಚಕ ಕತೆಗಳು ಸರಣಿಯ ನಾಲ್ಕನೇ ಭಾಗದ ಪುಸ್ತಕ. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ತಾವು ಮಲೆನಾಡಿನ ಪರಿಸರದಲ್ಲಿ ಅನುಭವಿಸಿದ ರೋಚಕತೆಗಳನ್ನು ಕಾಲ್ಪನಿಕ ಕಥೆಯ ಮೂಲಕ ಅನಾವರಣ ಮಾಡುತ್ತಾ ಹೋಗುತ್ತಾರೆ. ಗಿರಿಮನೆ ಶ್ಯಾಮರಾವ್ ಅವರು ಈ ಪುಸ್ತಕದಲ್ಲಿ ಒಂದು ಕಾಲ್ಪನಿಕ ಕಥೆಯನ್ನು ತುಂಬಾ ಸೊಗಸಾಗಿ ಹೆಣೆದಿದ್ದಾರೆ. ಒಂದೆಡೆ ಜೇನು ಕಲ್ಲಿನ ಗುಡ್ಡದಲ್ಲಿ ಜೇನು ನೊಣಗಳ ಬಗ್ಗೆ ಸಂಶೋಧನೆ ಮಾಡಲು ಬರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಅವರ ತಂಡ ಮತ್ತೆ ಈ ತಂಡಕ್ಕೆ ಸಹಕಾರ ನೀಡುವ ಅರಣ್ಯ ಇಲಾಖೆಯ ಪೇದೆಗಳು. ಮತ್ತೊಂದೆಡೆ ಅರಣ್ಯಾಧಿಕಾರಿಯಾದ ಚಂದ್ರಪಾಲ್ ಮತ್ತು ಗಾಂಜಾ ಬೆಳೆಯುವ ವ್ಯಕ್ತಿಗಳು.