ಒಂದು ಗಝಲ್ - ಬೆಳಕು!
ಒಳಗಿರುವ ಹುಳುಕುಗಳ ಹುಡುಕಿ ಗುಡಿಸದೇ ಬೆಳಕು
- Read more about ಒಂದು ಗಝಲ್ - ಬೆಳಕು!
- Log in or register to post comments
ಒಳಗಿರುವ ಹುಳುಕುಗಳ ಹುಡುಕಿ ಗುಡಿಸದೇ ಬೆಳಕು
ವಿಜ್ಞಾನವು ಸಾರ್ವತ್ರಿಕ ಮತ್ತು ಸಾರ್ವಕಾಲಿಕ ಎಂಬ ನಂಬಿಕೆ ಇದೆ. ಆದರೆ, ವಿಜ್ಞಾನ ಕೂಡ ಸಮಾಜ ಜೀವನದ ಒಂದು ಭಾಗ ಎಂಬ ಬಗ್ಗೆ ನಮ್ಮಲ್ಲಿ ಅರಿವು ಕಡಿಮೆ. ಆಯಾ ಕಾಲಘಟ್ಟದಲ್ಲಿ ಆಯಾ ಪ್ರದೇಶದ ಜನಜೀವನಕ್ಕೆ ಅನುಗುಣವಾಗಿ, ಆ ಪ್ರದೇಶದ ಕಲೆ-ಸಂಸ್ಕೃತಿ ಮಾತ್ರವಲ್ಲ, ವಿಜ್ಞಾನ ಕೂಡ ಬೆಳೆದು ಬರುತ್ತದೆ. ಈ ಅರ್ಥದಲ್ಲಿ, ವಿಜ್ಞಾನಕ್ಕೆ ಒಂದು ಪ್ರಾದೇಶಿಕ ಆಯಾಮ ಇದೆ ಎಂದರೆ ತಪ್ಪಾಗಲಾರದು.
ನಾವು ಬದುಕಿರುವಾಗಲೇ, ನಮ್ಮ ಶರೀರದಲ್ಲಿ ಶಕ್ತಿ ಇರುವಾಗಲೇ ಏನನ್ನಾದರೂ ಸಾಧಿಸಬೇಕು. ತನ್ನ ಮನಸ್ಸಿನಲ್ಲಿರುವ ಆಸೆಯನ್ನು ಸಾಧ್ಯವಿದ್ದಷ್ಟೂ ಆರೋಗ್ಯಕರವಾಗಿ ಪೂರೈಸಿಕೊಳ್ಳಬೇಕು. ತಾನೇನಾದರೂ ಈ ಬದುಕಲ್ಲಿ ಮಾಡಬೇಕೆಂಬ ಕನಸನ್ನು ಕಂಡಿದ್ದರೆ ಅದನ್ನು ಪೂರೈಸುವಲ್ಲಿ, ಸಾಧಿಸುವಲ್ಲಿ ಪ್ರಯತ್ನಿಸಿ, ಸಫಲನಾಗಬೇಕು. ನಾವು ಈ ಜಗತ್ತನ್ನೇ ಬಿಟ್ಟು ಹೋದ ಮೇಲೆ, ಸಾಧಿಸುವುದಾದರೂ ಏನಿದೆ?
ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಮಾನವ ಹಕ್ಕುಗಳ ಪರಿಧಿ ಅಥವಾ ವ್ಯಾಪ್ತಿ ವಿಶಾಲವಾದ್ದು. ನಾವುಗಳು ನಾಗರಿಕರಾಗಿ ಬದುಕಲು ಅನಿವಾರ್ಯ ಸಹ. ಬೇರೆಯವರ ಸ್ವಾತಂತ್ರ್ಯವನ್ನು ಹರಣ ಮಾಡುವ, ತುಳಿಯುವ, ಕಸಿಯುವ ಅಧಿಕಾರ ಖಂಡಿತಾ ನಮಗಿಲ್ಲ. ಇಲ್ಲಿ ಪರಸ್ಪರ ತಿಳುವಳಿಕೆ ಅಗತ್ಯ. ಪ್ರಜಾಪ್ರಭುತ್ವದ ಜೀವಂತಿಕೆಯೂ ಹೌದು.
‘ಧೋನಿಯವರು ಭಾರತ ಟೀಂಗೆ ಬರುವ ಮೊದಲೇ ನಾನು ತಂಡದಲ್ಲಿ ಬೇರೂರಬೇಕಿತ್ತು. ಆದರೆ ನಾನು ಅದರಲ್ಲಿ ಸಫಲನಾಗಲಿಲ್ಲ. ಈಗ ಧೋನಿಯನ್ನು ದೂಷಿಸಿ ಪ್ರಯೋಜನವಿಲ್ಲ' ಎಂಬ ಅಪ್ಪಟ ಕ್ರೀಡಾ ಸ್ಪೂರ್ತಿಯ ಮಾತುಗಳನ್ನು ಆಡಿದ್ದು ಬೇರೆ ಯಾರೂ ಅಲ್ಲ, ಮುದ್ದು ಮಗು ಮುಖದ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್. ಮಹೇಂದ್ರ ಸಿಂಗ್ ಧೋನಿಯವರು ಬಂದ ಬಳಿಕ ಪಾರ್ಥಿವ್ ಪಟೇಲ್ ಅವರಿಗೆ ಭಾರತ ತಂಡದಲ್ಲಿ ಆಡುವ ಅವಕಾಶಗಳು ಕಮ್ಮಿ ಆದುವು.
ಕೃಷಿ ಮತ್ತು ವಾಣಿಜ್ಯ
೩೫.ಭಾರತದ ಹೈನಪಶುಗಳ ಸಂಖ್ಯೆ ಜಗತ್ತಿನಲ್ಲೇ ಅತ್ಯಧಿಕ
ಭಾರತದಲ್ಲಿ ದನಗಳನ್ನು "ಗೋಮಾತೆ" ಎಂದು ಪೂಜಿಸಲಾಗುತ್ತದೆ. ಸಂಕ್ರಾಂತಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಗೋವುಗಳನ್ನು ಅಲಂಕರಿಸಿ ಪೂಜಿಸಲಾಗುತ್ತದೆ. ಹಳ್ಳಿಗಳಲ್ಲಿ ಗೋಮಾಳಕ್ಕೆ ಮತ್ತು ನಗರಗಳಲ್ಲಿ ಬೀದಿಗಳಲ್ಲಿ ದನಗಳನ್ನು ಅಡ್ಡಾಡಲು ಬಿಡುತ್ತಾರೆ. ದನಗಳು ದೇವರ ಕೊಡುಗೆ ಎಂದು ಹಿಂದೂಗಳು ನಂಬುತ್ತಾರೆ. ಆದ್ದರಿಂದ ದನದ ಮಾಂಸವನ್ನು ಹಿಂದೂಗಳು ತಿನ್ನುವುದಿಲ್ಲ. ಗೋಮಾಂಸ ಮಾರಾಟವನ್ನು ಹಲವು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ.
ಎವೆಯಿಕ್ಕದೆ ನೋಡಿದೆ. ಹಾಗೇ ನೋಡ್ತಾ ಹೋದೆ. ಎಂತಹ ಅದ್ಭುತ ಜೋಡಿ, ಉಪ್ಪಿಟ್ಟು ಅವಲಕ್ಕಿಯದ್ದು. (ನಮ್ಮತುಳು ಭಾಷೆಯಲ್ಲಿದು ಸಜ್ಜಿಗೆ ಬಜಿಲ್ ) ಕೆಂಪು ಕೆಂಪಾದ ಒರಟಿನ ಚೆಲುವ ಚೆನ್ನಿಗನ ಜೊತೆ, ಬೆಳ್ಳಗಿನ, ಮೃದುವಾದ ಬಾಲೆ. ಜೋಡಿ ಅಂದ್ರೆ ಹೀಗಿರಬೇಕು ಅನ್ನಿಸಿತು.
*ಪೇರೂರು ಜಾರು ಅವರ ಮಹಾಕಾವ್ಯ "ಗುರುಗಳ ಗುರು ನಾರಾಯಣ*"
ನಾಭಿಷೇಕೋ ನ ಸಂಸ್ಕಾರಃ ಸಿಂಹಸ್ಯ ಕ್ರಿಯತೇ ವನೇ/
ತಾರೆಯ ತೆರದಲಿ ವದನವು ಕಾಣಲು