ಅಭಿಜ್ಞಾ ಗೌಡ ಅವರ ಭಾವಗೀತೆ

ಮನದಭಾವದ ಮಿಳಿತ

ಭಾವದ ವೀಣೆಯು ಮೀಟಿದೆ ಹೃದಯದಿ

ಜೀವದ ತಾಣದ ಅಂಗಳದಿ

ತಾಯಿಯ ಮಡಿಲಲಿ ಕುಣಿದಿಹ ಬಂಧದಿ

ನಾನಾ ನೀನಾ ಗೊಂದಲದಿ||

 

ಸಂಸ್ಕಾರವೆಂದರೇನು?

  • ಕೈಯಲ್ಲಿ ಕೋಟಿ ಇದ್ದರು ಹಿರಿಯರು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ..

 

  • ರಾತ್ರಿಯೆಲ್ಲಾ ಗಂಡನ ಜೊತೆ ಇದ್ದರು ಹಗಲೊತ್ತು ಗಂಡ ಕಂಡೊಡನೆ ತಲೆಮೇಲೆ ಸೆರಗಾಕಿಕೊಳ್ಳೋದು ಸಂಸ್ಕಾರ..!

 

  • ಎಷ್ಟೇ ಆಧುನಿಕತೆ ಬಂದರು ಹಣೆಯ ಮೇಲಿನ ಬೊಟ್ಟು ಸಂಸ್ಕಾರ..!

 

Image

ಒಂದಿಷ್ಟು ಹನಿಗಳು

*ರುಬಾಯಿ*

ಶಿಕ್ಷಕನ ಹೊಣೆ ನನಗೆ ಎಚ್ಚರದಿ ಕಲಿಸುವೆನು

ಕಲಿವ ಮನಸುಗಳಿಗೆ ಸರಿ ದಾರಿಯ ತಿಳಿಸುವೆನು

ಕಲಿಕೆಯದು ಕುಣಿಕೆಯಾದರೆ ಬದುಕುವುದು ಹೇಗೆ

ಏರಿಳಿತ ಇರಲೆನಗೆ ತಾಳ್ಮೆಯನು ಬಳಸುವೆನು

ಕಡಲಾಳದ ಕೌತುಕ - ವಿದ್ಯುತ್ ಮೀನುಗಳು

ಸಮುದ್ರ ಒಂದು ಅದ್ಭುತ ಕೌತುಕಗಳ ಆಗರ. ನೀವು ಸಾಗರದೊಳಗೆ ಹೊಕ್ಕರೆ ನಿಮಗೆ ಸಿಗುವ ಜಲಚರಗಳು ಒಂದೋ ಎರಡೋ, ಅವು ಕೋಟ್ಯಾಂತರ. ನಾವು ಸಮುದ್ರದ ಜಲಚರಗಳ ಬಗ್ಗೆ ತಿಳಿದುಕೊಂಡಿರುವುದು ಸ್ವಲ್ಪವೇ ಸ್ವಲ್ಪ. ಏಕೆಂದರೆ ನಮಗೆ ಸಮುದ್ರದ ಆಳಕ್ಕೆ ಹೋಗಲು ಆಗುವುದಿಲ್ಲ. ಅದಕ್ಕೆ ಅನೇಕ ವ್ಯವಸ್ಥೆಗಳು ಬೇಕು. ಡಿಸ್ಕವರಿ, ನ್ಯಾಶನಲ್ ಜಿಯೋಗ್ರಾಫಿ, ಅನಿಮಲ್ ಪ್ಲಾನೆಟ್ ಮುಂತಾದ ಟಿವಿ ವಾಹಿನಿಗಳು ಸಮುದ್ರದಾಳದ ಹಲವಾರು ಅಪರೂಪದ ಸಂಗತಿಗಳನ್ನು ದಾಖಲಿಸಿ ನಮ್ಮ ಮುಂದೆ ತಂದಿಡುವ ಪ್ರಯತ್ನ ಮಾಡುತ್ತಿವೆ.

Image

ಶಂಕರಾನಂದ ಹೆಬ್ಬಾಳರ ಎರಡು ಕವನಗಳು

*ನಾಟ್ಯ ಸುಂದರಿ (ವನಮಂಜರಿ ವೃತ್ತ)*

ಫಾಲದಿ ನಲ್ಲೆಯು ಹಚ್ಚಿದ ಕುಂಕುಮ ಬಿಂದುವು ಕಂಗಳ ನೋಟವದೂ|

ಹಾಲಿನ ಕೆನ್ನೆಯ ಸಿಂಹದ ಟೊಂಕದಿ ಕಿಂಕಿಣಿ ನೃತ್ಯದ ಜಾದುವದೂ|

ಕಾಲಿನ ಗೆಜ್ಜೆಯು ಘಲ್ಲೆನಲಲ್ಲಿಯೆ ಕೃಷ್ಣನ ಹಾಗೆಯೆ ನಾಕುಣಿದೇ|

ಝೆನ್ ಪ್ರಸಂಗ: ಬದುಕಿನ ಏಕೈಕ ನಗು

ಝೆನ್ ಗುರು ಮಕುಗೆನ್ ಮುಖದಲ್ಲಿ ನಗು ಮೂಡಿದ್ದೇ ಇಲ್ಲ. ಅವರು ನಕ್ಕದ್ದು ಒಂದೇ ಒಂದು ಸಲ. ಅದು ಯಾವಾಗ ಎಂಬುದೇ ಚಿಂತನೆಯ ಸಂಗತಿ.

ತನ್ನ ಬದುಕಿನ ಅಂತಿಮ ದಿನ, ದೇಹತ್ಯಾಗ ಮಾಡುವ ಸಮಯ ಹತ್ತಿರವಾದಂತೆ, ಗುರು ಮಕುಗೆನ್ ತಮ್ಮ ಶಿಷ್ಯರನ್ನು ಕರೆದು ಅಂತಿಮ ಸಂದೇಶ ನೀಡಿದರು: “ಹಲವಾರು ವರುಷಗಳಿಂದ ನೀವೆಲ್ಲ ನನ್ನ ಶಿಷ್ಯರಾಗಿದ್ದೀರಿ. ಈಗ ಹೇಳಿ ನೋಡೋಣ, ಝೆನ್ ಎಂದರೆ ಏನಂತ. ನಿಮ್ಮಲ್ಲಿ ಝೆನ್‌ನ ಸ್ಪಷ್ಟ ಅರ್ಥ ತಿಳಿಸುವವನೇ ಮುಂದಿನ ಗುರು. ಅವನಿಗೇ ಸಿಗುತ್ತದೆ ನನ್ನ ಕಾಷಾಯ ವಸ್ತ್ರ ಮತ್ತು ಭಿಕ್ಷಾಪಾತ್ರೆ.”

Image

ಲಲಿತ ರಗಳೆ- ವೃದ್ಧೆಯ ಶೃಣಿ

ಶೃಣಿಯೂರಿ ವೃದ್ಧೆಯೂ ಹಾದಿಯಲಿ ಬರುತಿಹಳು

ಮಣಭಾರ ಕಾಷ್ಟವನು ಬೆನ್ನಲ್ಲೆ ಹೊತ್ತಿರಲು|

ಕಷ್ಟದಲಿ ನೊಂದಿಹಳು ನೋಡುವವರಿಲ್ಲದೆಯೆ

ನಷ್ಟದಲಿ ಜೀವನವು ತುಷ್ಠಿಗುಣವಿಲ್ಲದಯೆ||

 

ಪ್ರಾಕೃತಿಕ ವಿಕೋಪಗಳು ಮತ್ತು ಬದಲಾಗುತ್ತಿರುವ ನಮ್ಮ ಪರಿಸರ

ಮನುಷ್ಯನ ನಾಗರಿಕತೆ ಬೆಳೆಯುತ್ತಿದ್ದಂತೆ ಪರಿಸರ ಅವನ ಮೇಲೆ ಮುನಿಸಿಕೊಳ್ಳುವುದು ಹೆಚ್ಚುತ್ತಿದೆ. ಪ್ರಾಕೃತಿಕ ಅವಘಡಗಳ ಮೂಲಕ ಮನುಷ್ಯನ ಮೇಲೆ ಗುದ್ದು ನೀಡುವ ಪ್ರಕೃತಿಯ ನಡೆ ಯಾಕೆ ಈ ರೀತಿ ರೌದ್ರವಾಗುತ್ತದೆ ಎಂಬ ಬಗ್ಗೆ ಕೆಲವೊಂದು ಊಹೆಗಳು ಇಲ್ಲಿವೆ.

Image

ಲತಾ ಬನಾರಿಯವರ ತುಳು ಕವನ

ಸತ್ಯೊದ ತುಳುನಾಡ್

ತೂಲೇ ತೂಲೇ ಈ ಪುಣ್ಯೊದ ನಾಡ್ ತೂಲೆಗೇ

ತೂಲೇ ತೂಲೇ ಉಂದು ಸತ್ಯೊದ ತುಳುನಾಡ್ ಗೆ

 

ಪರಶುರಾಮನಾ ಸೃಷ್ಟಿ 

ಬೂರುಂಡ್ ಕಣ್ಣ್ ದ ದಿಟ್ಟಿ