ಕರಣ ಕಾರಣ -೭

ಪುಸ್ತಕದ ಲೇಖಕ/ಕವಿಯ ಹೆಸರು
ಸಂಪಾದಕರು: ಡಾ. ರಾಜಶೇಖರ ಜಮದಂಡಿ
ಪ್ರಕಾಶಕರು
ಅಲ್ಲಮಪ್ರಭು ಪೀಠ, ಕಾಂತಾವರ
ಪುಸ್ತಕದ ಬೆಲೆ
ರೂ.200.00, ಮುದ್ರಣ: 2020

ಅಲ್ಲಮಪ್ರಭು ಪೀಠ, ಕಾಂತಾವರ ಇವರು ಪ್ರಕಾಶಿಸಿರುವ ಕರಣ ಕಾರಣ ಸರಣಿಯ ೭ನೇ ಪುಸ್ತಕ ಇದು. ಅನುಭವದ ನಡೆ- ಅನುಭಾವದ ನುಡಿ ಸರಣಿಯ ೨೦೧೮ರ ಉಪನ್ಯಾಸಗಳು. ಈ ಪುಸ್ತಕವನ್ನು ಉಪನ್ಯಾಸಕರಾದ ಡಾ. ರಾಜಶೇಖರ ಜಮದಂಡಿಯವರು ಸಂಪಾದಿಸಿದ್ದಾರೆ. ಮೌಲ್ಯಯುತವಾದ ೧೦ ಲೇಖನಗಳು ಈ ಪುಸ್ತಕದಲ್ಲಿವೆ. ತಮ್ಮ ಸಂಪಾದಕೀಯದಲ್ಲಿ ಜಮದಂಡಿಯವರು ಅಲ್ಲಮಪ್ರಭುಗಳ ಬಗ್ಗೆ ಬಹಳಷ್ಟು ಮಾಹಿತಿ ನೀಡಿದ್ದಾರೆ. ಅವರು ಬರೆಯುತ್ತಾರೆ ‘ಅಲ್ಲಮ ಪ್ರಭು ವಿಶ್ವದ ಶ್ರೇಷ್ಟ ದಾರ್ಶನಿಕ ಮಹಾಜ್ಞಾನಿ. ಮಾನವನಾದಿಯಾಗಿ ಸಕಲ ಜೀವಿಗಳ ಕುಲೋದ್ಧಾರದ ಮಹಾಚಿಂತಕ. ಭಾವುಕವಲ್ಲದ ವೈಚಾರಿಕ ದೃಷ್ಟಿಯಲ್ಲಿ ಆಧ್ಯಾತ್ಮಿಕ ಸಾಧನೆಯಿಂದ ಲೋಕವನ್ನೇ ಬೆರಗುಗೊಳಿಸಿದ ಅಪ್ರತಿಮ ಅನುಭಾವಿ.

ನಮ್ಮ ಹೆಮ್ಮೆಯ ಕನ್ನಡ ನಾಡು

ನಾವೆಲ್ಲರು ಕನ್ನಡಾಂಬೆಯ ಮಕ್ಕಳು. ತಾಯಿ ಭುವನೇಶ್ವರಿಯ ಹೆಮ್ಮೆಯ ಕುಡಿಗಳು, *ಕನ್ನಡ* ಎಂಬ ಪದದಲ್ಲೇ ಮೈ ರೋಮಾಂಚನವಾಗುವುದಲ್ಲವೇ? ನವೆಂಬರ ಮಾಸ ಬಂತೆಂದರೆ ಮಾತ್ರ ಕನ್ನಡದ ನೆನಪಾಗುವುದು ನಮಗೆ. ಇದು ಸಲ್ಲದು. ನಾವು ಹುಟ್ಟಿ ಬೆಳೆದ ಈ ಮಣ್ಣಿನ ಋಣವ ತೀರಿಸಲು ನಮ್ಮಿಂದಾಗದು. ಆದರೆ  *ಕನ್ನಡ* ಭಾಷೆಯ ಬಳಕೆ, ವ್ಯವಹಾರದಲ್ಲಿಯಾದರೂ ನಾಡು ನುಡಿಯ ಬಳಸಿ, ಹೊತ್ತ ತಾಯಿಯ ಕಿಂಚಿತ್ ಋಣವ ತೀರಿಸೋಣ.

Image

ಪೈಶಾಚದ 'ಗುಣಾಢ್ಯ' ಮತ್ತು ಕನ್ನಡದ ಗಂಗದೊರೆ 'ದುರ್ವಿನೀತ'

ಒಂದು ದಿನ ಕಪಾಲಿ(ಶಿವ)ಯು ತನ್ನ ಪತ್ನಿ ಪಾರ್ವತಿಯೊಂದಿಗೆ ವಿನೋದದಿಂದ ವಿಹರಿಸುತ್ತಿರುವಾಗ ಪಾರ್ವತಿಯು ಶಿವನಲ್ಲಿ ಕೇಳಲು ಸೊಗಸಾದ ರಂಜನೀಯವಾದ ಒಂದು ಕಥೆಯನ್ನು ಹೇಳು ಎಂದು ಕೇಳುತ್ತಾಳೆ. ಶಿವನು ಅದಕ್ಕೊಪ್ಪಿ ಅತ್ಯಂತ ಗುಟ್ಟಾದ "ಸಪ್ತ ವಿದ್ಯಾಧರಚರಿತೆ" ಎನ್ನುವ ಕಥೆಯನ್ನು ಹೇಳುತ್ತಾನೆ. ಶಿವನ ಗಣದಲ್ಲೊಬ್ಬನಾದ ಪುಷ್ಪದಂತ ಎನ್ನುವವನು ಈ ಕಥೆಯನ್ನು ಮರೆಯಲ್ಲಿ ನಿಂತು ಕೇಳಿಕೊಳ್ಳುತ್ತಾನೆ. ಕಥೆಯನ್ನು ತನ್ನ ಮಡದಿ ಜಯೆ ಎನ್ನುವವಳಿಗೆ ಹೇಳುತ್ತಾನೆ. ಜಯೆಯಲ್ಲಿ ಇದು ಬಹಲ ರಹಸ್ಯವಾದ ಕಥೆ ಯಾರಿಗೂ ಹೇಳಬೇಡ ಎಂದಿರುತ್ತಾನೆ. ಆದರೆ  ಜಯೆ ಎನ್ನುವವಳು ಇದು ತುಂಬಾ ರಹಸ್ಯವಾದ ಕಥೆ ಇದನ್ನು ಯಾರಿಗೂ ಹೇಳಕೂಡದು ಎಂದು ನೇರವಾಗಿ ಪಾರ್ವತಿಯಲ್ಲಿಯೇ ಹೇಳುತ್ತಾಳೆ.

Image

ನಮ್ಮ ಹೆಮ್ಮೆಯ ಭಾರತ (25 - 26)

೨೫.ಜಗತ್ತಿನ ಅತಿ ದೊಡ್ಡ ನದಿದ್ವೀಪ ಮಾಜುಲಿ
ಬ್ರಹ್ಮಪುತ್ರ ನದಿಯಲ್ಲಿರುವ ಮಾಜುಲಿ ಜಗತ್ತಿನ ಅತಿ ದೊಡ್ಡ ನದಿದ್ವೀಪ. ಅಸ್ಸಾಂ ರಾಜ್ಯದಲ್ಲಿರುವ ಮಾಜುಲಿ ಪರಿಸರ ಮಾಲಿನ್ಯವಿಲ್ಲದ ಪ್ರದೇಶವೆಂದು ಗುರುತಿಸಲ್ಪಟ್ಟಿದೆ.

Image

ಮಲೆನಾಡಿನಲ್ಲಿ ಸುತ್ತಾಡಿದಾಗ

ಪುಸ್ತಕದ ಲೇಖಕ/ಕವಿಯ ಹೆಸರು
ಆರ್. ರಂಗಸ್ವಾಮಿ
ಪ್ರಕಾಶಕರು
ಆರ್. ರಂಗಸ್ವಾಮಿ, ಮೈಸೂರು
ಪುಸ್ತಕದ ಬೆಲೆ
ರೂ. 10.00 (ಸಾಂಕೇತಿಕ) ಮುದ್ರಣ: 2013

*ಆರ್. ರಂಗಸ್ವಾಮಿಯವರ "ಮಲೆನಾಡಿನಲ್ಲಿ ಸುತ್ತಾಡಿದಾಗ"*

ದೇವರು ತೋರಿದ ದಾರಿ

ಮರಳುಗಾಡಿನಲ್ಲಿ ತನ್ನ ಗೆಳೆಯರ ಗುಂಪಿನೊಂದಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಭಾರೀ ಮರಳುಗಾಳಿಗೆ ಸಿಲುಕಿ ಗುಂಪಿನಿಂದ ದೂರವಾದ. ದಾರಿ ಕಾಣದೆ ಕಳೆದು ಹೋದ. ಜನವಸತಿಯನ್ನು ಹುಡುಕಿ ಹೊರಟ. ಆದರೆ ಎತ್ತ ನೋಡಿದರೂ ಮರಳೇ ಮರಳು. ದಾರಿ ಕಾಣದಾದ ಅಲೆದು ಅಲೆದು ಸುಸ್ತಾದ. ಆತನ ಬಳಿ ಇದ್ದ ಕ್ಯಾನ್ ಗಳಲ್ಲಿ ನೀರೂ ಖಾಲಿ ಆಗಿತ್ತು. ನೆತ್ತಿಯ ಮೇಲೆ ಸೂರ್ಯ ಸುಡುತ್ತಿದ್ದ. ಕೆಳಗೆ ಮರಳು ಕಾದ ಕೆಂಡವಾಗಿತ್ತು ನಡೆದು ನಡೆದು ಮೈಯಿಂದ ಬೆವರು ಇಳಿದು ಆ ವ್ಯಕ್ತಿ ನಿತ್ರಾಣನಾದ. ಇನ್ನು ತನಗೆ ನೀರು ಸಿಗದಿದ್ದರೆ ತನ್ನ ಜೀವ ಹೋಗುವುದು ಖಚಿತ ಎಂಬುದನ್ನು ಮನಗಂಡ.

Image

ಒಂದು ಒಳ್ಳೆಯ ನುಡಿ (18) - ಬದುಕೆಂಬ ಪರೀಕ್ಷೆ

ಈ ಭೂಮಿಯ ಬೆಳಕನ್ನು ಕಂಡ ಮೇಲೆ ಪುನಃ ಭೂಮಿಗೆ ಸೇರುವಲ್ಲಿಯವರೆಗೆ ನಾವು *ಬದುಕಿನ ಹಾದಿಯಲಿ*ನಾನಾ ರೀತಿಯ ಪರೀಕ್ಷೆಗಳಿಗೆ, ನಮ್ಮನ್ನು ನಾವು ಒಡ್ಡಿಕೊಳ್ಳಬೇಕಾಗಿ ಬರುತ್ತದೆ. ಆ ಪರೀಕ್ಷೆಗಳಲ್ಲಿ ಉತ್ತೀರ್ಣವೋ, ಅನುತ್ತೀರ್ಣವೋ ಆಗಬಹುದು. ಅದು ನಾವು ಮಾಡುವ ಕೆಲಸಗಳು, ವ್ಯವಹಾರಗಳನ್ನು ಹೊಂದಿಕೊಂಡು ನಿರ್ಣಯಿಸಲ್ಪಡುತ್ತದೆ.

Image