ಡಾ.ಬಿ.ಸಿ.ರಾಯ್ ನೆನಪಿನಲ್ಲಿ ‘ವೈದ್ಯರ ದಿನ'
ಭಾರತ ದೇಶದಲ್ಲಿ ಪ್ರತೀ ವರ್ಷ ಜುಲೈ ೧ನ್ನು ‘ರಾಷ್ಟ್ರೀಯ ವೈದ್ಯರ ದಿನ' ಎಂದು ಆಚರಿಸುತ್ತಾರೆ. ಇದು ನಮ್ಮ ದೇಶದ ಹೆಮ್ಮೆಯ ವೈದ್ಯ ಹಾಗೂ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದ ಡಾ. ಬಿಧಾನ್ ಚಂದ್ರ ರಾಯ್ ಅವರ ಜನ್ಮ ದಿನ. ಅವರು ನಮ್ಮ ದೇಶದ ವೈದ್ಯಕೀಯ ವ್ಯವಸ್ಥೆಗೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಅವರ ಜನ್ಮ ದಿನವನ್ನು ‘ವೈದ್ಯರ ದಿನ' ಎಂದು ಕರೆಯುತ್ತಾರೆ. ಹಾಗೆ ನೋಡಿದರೆ ಪ್ರತಿಯೊಂದು ದಿನವೂ ವೈದ್ಯರ ದಿನವೇ. ಯಾಕೆಂದರೆ ವೈದ್ಯ ದೇವರ ಅವತಾರವೆಂದೇ ಒಂದು ಮಾತಿದೆ. ರೋಗಿಗಳು ವೈದ್ಯರಲ್ಲಿ ದೇವರನ್ನೇ ಕಾಣುತ್ತಾರೆ.
- Read more about ಡಾ.ಬಿ.ಸಿ.ರಾಯ್ ನೆನಪಿನಲ್ಲಿ ‘ವೈದ್ಯರ ದಿನ'
- Log in or register to post comments