ಸ್ವರಾಜ್ಯ

ಪುಸ್ತಕದ ಲೇಖಕ/ಕವಿಯ ಹೆಸರು
ಸಂಪಾದಕ: ರಾಧಾಕೃಷ್ಣ ಬೆಳ್ಳೂರು
ಪ್ರಕಾಶಕರು
ಬೇವಿಂಜೆ ಶ್ರೀಧರ ಕಕ್ಕಿಲ್ಲಾಯ ಸ್ಮಾರಕ ಟ್ರಸ್ಟ್, ಕಾಸರಗೋಡು
ಪುಸ್ತಕದ ಬೆಲೆ
ರೂ. ೭೫.೦೦, ಮುದ್ರಣ : ೧೯೯೯ ಎಪ್ರಿಲ್

ಸ್ವರಾಜ್ಯ ಎಂಬುದು ಪುಂಡೂರು ಲಕ್ಷ್ಮೀನಾರಾಯಣ ಪುಣಿಂಚತ್ತಾಯರ ಸಮಗ್ರ ಕೃತಿ ಸಂಪುಟ. ಸ್ವಾತಂತ್ರ್ಯ ಹೋರಾಟಕ್ಕೆ ಕಾವ್ಯವನ್ನು ಮಹತ್ವದ ಮಾಧ್ಯಮವಾಗಿ ದುಡಿಸಿಕೊಂಡ ಕವಿ ಪುಂಡೂರು ಲಕ್ಷ್ಮೀನಾರಾಯಣ ಪುಣಿಂಚತ್ತಾಯರು. ಇವರ ಬದುಕಿನ ಮೇಲೂ ಬರವಣಿಗೆಯ ಮೇಲೂ ಗಾಂಧೀತತ್ವದ ಗಾಢ ಪ್ರಭಾವವಿದೆ. ಭಾರತೀಯ ಆರ್ಷ ಚಿಂತನೆಯೊಂದಿಗೆ, ಸುಧಾರಣಾವಾದಿ ನಿಲುವುಗಳೂ ಸೇರಿಕೊಂಡು ಅವರೊಬ್ಬ ಪ್ರಾಮಾಣೀಕ ದೇಶ ಭಕ್ತ ಕವಿಯಾಗಿ ರೂಪುಗೊಂಡವರು.

ನಮ್ಮ ಹೆಮ್ಮೆಯ ಭಾರತ (ಭಾಗ 51 - 52)

೫೧.ಜಗತ್ತಿನ ಅತ್ಯಧಿಕ ಥೋರಿಯಮ್ ನಿಕ್ಷೇಪ ಇರುವ ದೇಶ ಭಾರತ
ಥೋರಿಯಮ್ ನೈಸರ್ಗಿಕವಾಗಿ ಸಿಗುವ ರೇಡಿಯೋ-ಆಕ್ಟಿವ್ ರಾಸಾಯನಿಕ ಮೂಲವಸ್ತು. ಸ್ವೀಡನಿನ ರಾಸಾಯನಿಕ ವಿಜ್ನಾನಿ ಜೋನ್ಸ್ ಜಾಕೊಬ್ ಬೆರ್-ಜಿಲಿಯಸ್ ೧೮೨೮ರಲ್ಲಿ ಇದನ್ನು ಪತ್ತೆ ಮಾಡಿ, ಗುಡುಗಿನ ದೇವರು ಥೋರ್ ಹೆಸರನ್ನು ಇದಕ್ಕಿಟ್ಟರು.

ಅಣುಶಕ್ತಿ ಉತ್ಪಾದನೆಗೆ ಥೋರಿಯಮನ್ನು ಬಳಸುತ್ತಾರೆ. ಜಗತ್ತಿನಲ್ಲಿ ಮನುಷ್ಯರ ಜನಸಂಖ್ಯೆ ಮತ್ತು ಕೈಗಾರೀಕರಣ ಹೆಚ್ಚಾದಂತೆ ಶಕ್ತಿಯ ಬೇಡಿಕೆಯೂ ಹೆಚ್ಚುತ್ತದೆ. ಇದನ್ನು ಪೂರೈಸಲು ಥೋರಿಯಮನ್ನು ಅವಲಂಬಿಸಲೇ ಬೇಕಾಗುತ್ತದೆ.

ಜಗತ್ತಿನ ಅತ್ಯಧಿಕ ಥೋರಿಯಮ್ ನಿಕ್ಷೇಪ ಹೊಂದಿರುವುದು ಭಾರತದ ಅನುಕೂಲ. ಪ್ರಧಾನವಾಗಿ ರಾಂಚಿ, ಗುಜರಾತ್, ಬಿಹಾರ ಮತ್ತು ತಮಿಳ್ನಾಡು ಪ್ರದೇಶಗಳಲ್ಲಿ ಈ ನಿಕ್ಷೇಪವಿದೆ.

Image

ಚೌರಿ ಚೌರಾ ಹತ್ಯಾಕಾಂಡಕ್ಕೆ ನೂರು ವರ್ಷ

ಫೆಬ್ರವರಿ ೪, ೧೯೨೨ರಂದು ಉತ್ತರ ಪ್ರದೇಶದ ಗೋರಖ್ ಪುರ ಜಿಲ್ಲೆಯ ಚೌರಿ ಚೌರಾ ಎಂಬ ಊರಿನಲ್ಲಿ ನಡೆದ ಹತ್ಯಾಕಾಂಡದ ಘಟನೆಯೇ ಚೌರಿ ಚೌರಾ ಘಟನೆ. ಈ ಹತ್ಯಾಕಾಂಡ ಎಂಬ ಪದವನ್ನು ತೆಗೆದು ‘ಜನಾಕ್ರೋಶ' ಎಂದು ಉಲ್ಲೇಖಿಸಬೇಕೆಂದು ಹಲವಾರು ಮನವಿಗಳು ಸಲ್ಲಿಕೆಯಾಗಿವೆ. ಶಾಲಾ ದಿನಗಳಲ್ಲಿ ಇತಿಹಾಸದ ಪಾಠ ಮಾಡುವಾಗ ಚೌರಿ ಚೌರಾ ಘಟನೆ ಬಗ್ಗೆ ಹೇಳಿದ್ದು ನೆನಪಿಗೆ ಬರುತ್ತಿದೆ. ಅದರ ಹಿಂದಿನ ಘಟನೆಗಳು ಏನು?

Image

ವಿಶ್ವ ಕ್ಯಾನ್ಸರ್ ದಿನದಂದು ಅರಿವು ಮೂಡಲಿ...

ಕ್ಯಾನ್ಸರ್ ಎಂಬ ಪದ ಕೇಳಿದೊಡನೆಯೇ ಎಲ್ಲರ ಮನದಲ್ಲಿ ಗಾಬರಿ ಮೂಡುತ್ತದೆ. ಈ ರೋಗದ ಪರಿಣಾಮವೇ ಹಾಗೆ. ಬಿಟ್ಟರೂ, ಗುಣವಾದರೂ ಮತ್ತೆ ಉಲ್ಬಣಿಸುವಂತೆ ಮಾಡುವ ಕಾಯಿಲೆ ಇದು. ಬಹಳಷ್ಟು ವೇಳೆ ಈ ಕಾಯಿಲೆ ನಮಗೆ ಇದೆ ಎಂದು ತಿಳಿಯುವಾಗಲೇ ಬಹಳ ಸಮಯ ಆಗಿರುತ್ತದೆ. ಮೊದಲ ಹಂತಗಳಲ್ಲಿ ಚಿಕಿತ್ಸೆ ದೊರೆತರೆ ಖಂಡಿತವಾಗಿಯೂ ಈ ಕ್ಯಾನ್ಸರ್ ರೋಗವನ್ನು ನಿವಾರಿಸಬಹುದಾಗಿದೆ.

Image

ಡಿಸೆಂಬರ್ 31

ಪುಸ್ತಕದ ಲೇಖಕ/ಕವಿಯ ಹೆಸರು
ಕೆ.ಪಿ.ಅಶ್ವಿನ್ ರಾವ್
ಪ್ರಕಾಶಕರು
ಕೆ.ಪಿ.ಅಶ್ವಿನ್ ರಾವ್, ಪದವಿನಂಗಡಿ, ಬೋಂದೇಲ್ ಅಂಚೆ, ಮಂಗಳೂರು-575 008
ಪುಸ್ತಕದ ಬೆಲೆ
ರೂ.10.00 (ಸಾಂಕೇತಿಕ), ಮುದ್ರಣ: 2014

*ಕೆ. ಪಿ. ಅಶ್ವಿನ್ ರಾವ್ ಅವರ "ಡಿಸೆಂಬರ್ 31- ಯಾಕೋ ನೆನಪಾಯ್ತು...!"*