ಭಾಸ್ಕರ ನೀ ನನಗೆ ಪ್ರೇರಣೆ
ದಿಕ್ತಟದಲಿ ಹಗಲಿನಕ್ಷಿಯ ತೆರೆಯುತ
- Read more about ಭಾಸ್ಕರ ನೀ ನನಗೆ ಪ್ರೇರಣೆ
- Log in or register to post comments
ದಿಕ್ತಟದಲಿ ಹಗಲಿನಕ್ಷಿಯ ತೆರೆಯುತ
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ ಮುಂತಾದ ಪ್ರಸಿದ್ಧ ವ್ಯಕ್ತಿಗಳು ಸಂಪಾದಿಸಿದ ಅಮೂಲ್ಯ ಪುಸ್ತಕವಿದು. ಈ ಪುಸ್ತಕ ಮತ್ತೆ ಮರು ಮುದ್ರಣ ಕಂಡಿದೆಯೋ ತಿಳಿದಿಲ್ಲ. ಇದೊಂದು ಸಂಗ್ರಹ ಯೋಗ್ಯ ಕೃತಿ.
ಮೈಸೂರು ವಿಶ್ವವಿದ್ಯಾನಿಲಯದ ‘ಪ್ರಸಾರಾಂಗ' ವಿಭಾಗದಿಂದ ೧೯೮೦ರಲ್ಲಿ ಪ್ರಕಟವಾದ ಪುಸ್ತಕವೇ ‘ಸುವರ್ಣ ಸಂಪುಟ' ಕನ್ನಡದ ಖ್ಯಾತ ಕವಿಗಳ ಕನ್ನಡ ಭಾವಗೀತೆಗಳ ಸಂಕಲನವಿದು. ಪು.ತಿ.ನ., ದೇ, ಜವರೇಗೌಡ, ಚೆನ್ನವೀರ ಕಣವಿ, ಹಾ ಮಾ ನಾಯಕ ಹಾಗೂ ಪ್ರಭುಶಂಕರ ಮುಂತಾದ ಪ್ರಸಿದ್ಧ ವ್ಯಕ್ತಿಗಳು ಸಂಪಾದಿಸಿದ ಅಮೂಲ್ಯ ಪುಸ್ತಕವಿದು. ಈ ಪುಸ್ತಕ ಮತ್ತೆ ಮರು ಮುದ್ರಣ ಕಂಡಿದೆಯೋ ತಿಳಿದಿಲ್ಲ. ಇದೊಂದು ಸಂಗ್ರಹ ಯೋಗ್ಯ ಕೃತಿ.
ನೀಲ ನಭವು ನಗುತಿದೆ
ಎಂತಹ ಅತ್ಯಂತ ಕೆಟ್ಟ ಕೊಳಕ ರಾಜಕೀಯ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ ಮತ್ತು ಅದಕ್ಕೆ ಜೀವಂತ ಸಾಕ್ಷಿಯಾಗಿದ್ದೇವೆ ಎಂಬುದೇ ನಮ್ಮ ನೈತಿಕತೆ ಮತ್ತು ಆತ್ಮವಿಶ್ವಾಸ ಕುಸಿಯುವಂತೆ ಮಾಡುತ್ತಿದೆ.
ಫೆಬ್ರವರಿ ೧, ೨೦೨೧ರಂದು ರಾಜ್ಯಾದ್ಯಂತ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು. ಯಾರು ಈ ಮಾಚಿದೇವರು? ಮಡಿವಾಳ (ಅಗಸ) ಸಮುದಾಯಕ್ಕೆ ಏಕೆ ಇವರು ಸ್ಮರಣೀಯರು ಎಂಬುವುದರ ಬಗ್ಗೆ ತಿಳಿದುಕೊಳ್ಳೋಣ.
ಖ್ಯಾತ ಮಲಯಾಳಂ ನಾಟಕಕಾರರಾದ ದಿ.ಕೆ.ಟಿ.ಮುಹಮ್ಮದ್ ಅವರ ‘ಸಂಹಾರಂ’ ನಾಟಕವನ್ನು ಕನ್ನಡಕ್ಕೆ ತಂದಿದ್ದಾರೆ ಖ್ಯಾತ ರಂಗಕರ್ಮಿ, ಚಿತ್ರ ನಟರಾದ ಕಾಸರಗೋಡು ಚಿನ್ನಾ ಅವರು. ಈ ಪುಟ್ಟ ನಾಟಕದ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ ನಟ-ನಿರ್ದೇಶಕರಾದ ಟಿ.ಎಸ್. ನಾಗಾಭರಣ ಇವರು. ಅವರ ಪ್ರಕಾರ ‘ನಟ, ನಿರ್ದೇಶಕ, ಅನುವಾದಕ ಕಾಸರಗೋಡು ಚಿನ್ನಾ ಕನ್ನಡ, ಕೊಂಕಣಿ, ತುಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಪರಿಶ್ರಮವಿರುವವರು.
ಉದ್ದದಿ ಬೆಳದು ನಿಂತಿಹ