ಸೀಳಿದ ಮನಸ್ಸು ಮತ್ತು ತೂತುಬಿದ್ದ ಬಕೆಟ್ಟು!
ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಯವರು ಹೇಳಿದ ತಾತ್ವಿಕ ಚಿಂತನೆಗಾಗಿ ಒಂದು ಕಥೆ.
- Read more about ಸೀಳಿದ ಮನಸ್ಸು ಮತ್ತು ತೂತುಬಿದ್ದ ಬಕೆಟ್ಟು!
- Log in or register to post comments
ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಯವರು ಹೇಳಿದ ತಾತ್ವಿಕ ಚಿಂತನೆಗಾಗಿ ಒಂದು ಕಥೆ.
೪೫.ಹಾಸುಗಂಬಳಿ ಉತ್ಪಾದನೆ: ಭಾರತದ ಮಗದೊಂದು ಮುಂಚೂಣಿ ರಂಗ
ಪ್ರಾಚೀನ ಕಾಲದಿಂದಲೂ ಭಾರತದ ಹಲವಾರು ಮನೆಗಳನ್ನು ಉಣ್ಣೆ, ಹತ್ತಿ, ಸೆಣಬು, ತೆಂಗಿನನಾರು ಮತ್ತು ಹುಲ್ಲುಗಳ ಹಾಸುಗಂಬಳಿಗಳು ಅಲಂಕರಿಸಿವೆ. ಪರ್ಷಿಯನ್ ಹಾಸುಗಂಬಳಿಗಳನ್ನು ಭಾರತಕ್ಕೆ ಮೊದಲಾಗಿ ತಂದವರು ಮೊಘಲರು. ಮಹಾರಾಜ ಅಕ್ಬರ್ ಆಗ್ರಾದಲ್ಲಿ ಹಾಸುಗಂಬಳಿ ನೇಯ್ಗೆ ಉದ್ಯಮವನ್ನು ಆರಂಭಿಸಿದ. ಅಂದಿನಿಂದ ಭಾರತದ ಹಾಸುಗಂಬಳಿಗಳು ಅದ್ಭುತ ವಿನ್ಯಾಸಗಳು, ಬಣ್ಣ ಸಂಯೋಜನೆ ಮತ್ತು ಕುಶಲ ನೇಯ್ಗೆಗಾಗಿ ಜಗತ್ತಿನಲ್ಲೇ ಪ್ರಸಿದ್ಧವಾಗಿವೆ.
ಉಣ್ಣೆ ಮತ್ತು ಸಿಲ್ಕ್ ಹಾಸುಗಂಬಳಿ ಹೆಣಿಗೆಗೆ ಬಳಸುವ ಪ್ರಧಾನ ವಸ್ತುಗಳು. ಇವುಗಳ ವಿನ್ಯಾಸಗಳು ಬಳ್ಳಿ ಮತ್ತು ಹೂಗಳ ನಮೂನೆಗಳು, ಪ್ರಾಣಿ ಮತ್ತು ಹಕ್ಕಿಗಳ ಚಿತ್ರಗಳು ಹಾಗೂ ಕ್ಯಾಲಿಗ್ರಾಫಿ ವಿನ್ಯಾಸಗಳನ್ನು ಒಳಗೊಂಡಿರುತ್ತವೆ.
ನೂಪುರ ನಾದವ ಕೇಳಲು ಕರ್ಣದಿ
ಹಿಂದೂಗಳ ಹಬ್ಬವನ್ನು ಚಂದ್ರನನ್ನು ಆಧರಿಸಿದ ಪಂಚಾಂಗದ ಮೂಲಕ ಲೆಕ್ಕ ಹಾಕಲಾಗುತ್ತದೆ. ಆದರೆ ಮಕರ ಸಂಕ್ರಾಂತಿಯನ್ನು ಸೂರ್ಯನನ್ನು ಆಧರಿಸಿದ ಪಂಚಾಂಗದ ಲೆಕ್ಕಾಚಾರದ ಮೂಲಕ ನಿರ್ಧರಿಸಲಾಗುತ್ತದೆ. ಸಂಕ್ರಾಂತಿ ಎಂದರೆ ಸೌರಮಾನದ ಪರ್ವ, ಮಕರ ಮಾಸದ ಆರಂಭದ ದಿನದಂದೇ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಮಕರ ಸಂಕ್ರಮಣದಿಂದ ಋತುವಿನಲ್ಲಿ ಬದಲಾವಣೆ ಆಗುತ್ತದೆ.
ಆಂಗ್ಲ ಬರಹಗಾರ ಪಾಲ್ ಕೊಯೆಲ್ಹೋ ಬರೆದ ದಿ ಆಲ್ ಕೆಮಿಸ್ಟ್ ಎಂಬ ಇಂಗ್ಲೀಷ್ ಪುಸ್ತಕದ ಮಾಹಿತಿಯನ್ನು ‘ಸಂಪದ’ದಲ್ಲಿ ಬಹಳ ಹಿಂದೆ ನೀವು ಗಮನಿಸಿರಬಹುದು. ಈ ಪುಸ್ತಕ ಅದರದ್ದೇ ಕನ್ನಡ ಅನುವಾದ. ಕನ್ನಡ ಮಾತ್ರ ಬಲ್ಲವರಿಗೆ ಅರ್ಥವಾಗುವಂತೆ ಸರಳವಾಗಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ ಕಿರಣ್ ಕುಮಾರ್ ಅವರು.
ಅರೇಬಿಯನ್ ನೈಟ್ಸ್ ಅಥವಾ ಅರೇಬಿಯಾದ ಇರುಳು ಎಂಬ ಕಥೆಗಳು ಬಹಳ ಪ್ರಸಿದ್ಧವಾಗಿವೆ. ಪ್ರಪಂಚದ ಬಹುತೇಕ ಭಾಷೆಗಳಿಗೆ ಈ ಕಥೆಗಳು ಅನುವಾದಗೊಂಡು ಅಬಾಲವೃದ್ಧರಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಏನಿದು ಅರೇಬಿಯನ್ ನೈಟ್ಸ್ ಕಥೆಗಳು?
ದಾಳಿ ಇಡುತ್ತಿದ್ದಾರೆ ಸೋಷಿಯಲ್ ಮೀಡಿಯಾ ಏಜೆಂಟ್ ಗಳು....