ಹೀಗೊಂದು ಭಾವಗೀತೆ - *ಸಂಪ್ರೀತಿ - ನಂಪ್ರೀತಿ*
ಅಂತರಂಗ ಕದವು ತೆರೆದಿದೆ ಬಾ ಈಗ
- Read more about ಹೀಗೊಂದು ಭಾವಗೀತೆ - *ಸಂಪ್ರೀತಿ - ನಂಪ್ರೀತಿ*
- Log in or register to post comments
ಅಂತರಂಗ ಕದವು ತೆರೆದಿದೆ ಬಾ ಈಗ
ಹಿರಿಯರ ಅನುಭವದ ಮಾತುಗಳು ಕಿರಿಯರಿಗೆ ಯಾವಾಗಲೂ ಅಪಥ್ಯವಾಗಿರುತ್ತವೆ. ಆದರೆ ಹಿರಿಯರು ಹೇಳುವ ಸಂಗತಿಗಳು ಅವರ ಅನುಭವದ ಮಾತುಗಳಾಗಿರುತ್ತದೆ. ಕೆಲವು ವಿಷಯಗಳು ಈಗಿನ ಕಾಲಕ್ಕೆ ಮೂಢನಂಬಿಕೆಯಂತೆ ಕಂಡು ಬಂದರೂ ಅದರಲ್ಲಿ ಹಲವಾರು ಸತ್ಯಗಳು ಅಡಗಿರುತ್ತದೆ. ಈ ಕಾರಣದಿಂದಲೇ ನಮ್ಮ ಹಿರಿಯರು ತಮ್ಮ ನಂತರದ ಪೀಳಿಗೆಯವರಿಗಾಗಿ ಉತ್ತಮ ಸಂಸ್ಕೃತಿ, ಆಚರಣೆಗಳನ್ನು ಅಳವಡಿಸಿಕೊಳ್ಳಲು ಹೇಳುತ್ತಾರೆ.
ಮೂಲತಃ ಚೆನ್ನೈ ನವರಾಗಿದ್ದ ಸಂಗೀತ ನಿರ್ದೇಶಕ ಆರ್. ರತ್ನಂ ಅವರು ಜನವರಿ ೯, ೨೦೨೧ರಂದು ನಿಧನಹೊಂದಿದರು. ಸುಮಾರು ೯೭ ವರ್ಷ ವಯಸ್ಸಿನ ಇವರಿಗೆ ಕನ್ನಡ ಭಾಷೆ ಮತ್ತು ಸಿನೆಮಾ ರಂಗವೆಂದರೆ ಅಪಾರ ಪ್ರೀತಿ. ಸಾಯುವ ಸಮಯದಲ್ಲೂ ತಮ್ಮ ಅಂತ್ಯಕ್ರಿಯೆಯನ್ನು ಕರ್ನಾಟಕದಲ್ಲೇ ನಡೆಸಬೇಕು ಎಂದು ಹೇಳಿದ ಹಿರಿಯ ಜೀವವನ್ನು ನಾವಿಂದು ನೆನೆದು ಶೃದ್ಧಾಂಜಲಿ ಸಲ್ಲಿಸಲೇ ಬೇಕು.
ಪತ್ರಕರ್ತ ಲೇಖಕ ಶ್ರೀರಾಮ ದಿವಾಣರ ಮೊದಲ ಪ್ರಕಟಿತ ಲೇಖನಗಳ ಸಂಗ್ರಹ ಪುಸ್ತಕ ಇದು. ‘ಬರೆದದ್ದನ್ನೆಲ್ಲ ಪ್ರಕಟಿಸಬಾರದು, ಮುದ್ರಿಸಬಾರದು. ಆದರೆ ಆಯ್ದ ಲೇಖನಗಳನ್ನಾದರೂ ಪ್ರಕಟಿಸಬಹುದಲ್ವಾ?’ ಎಂಬ ಮಾತುಗಳನ್ನು ಹೇಳಿದವರು ನೇರ ನಡೆ-ನುಡಿಯ ನಿರ್ಭೀತ ಸಾಹಿತಿ, ಬೆಂಗಳೂರಿನ ‘ಪುಸ್ತಕ ಮನೆ'ಯ ಶ್ರೀ ಹರಿಹರ ಪ್ರಿಯರು.
ಬಾಲಕ ನರೇಂದ್ರನಾಥ ದತ್ತ ೧೨--೦೧--೧೮೬೨ ರಂದು ಶ್ರೀ ವಿಶ್ವನಾಥ ದತ್ತ, ಭುವನೇಶ್ವರಿ ದೇವಿ ದಂಪತಿಗಳಿಗೆ ಮಗನಾಗಿ ಜನಿಸಿದ. ಸಣ್ಣ ವಯಸ್ಸಿನಲ್ಲಿಯೇ ನಾಯಕತ್ವ ಗುಣ ಬಾಲಕನಲ್ಲಿ ಬಂದಿತ್ತು. ‘ಒಂದು ದಿನ ನೀನು ಏನಾಗಲು ಬಯಸುವೆ ಎಂದು ಅಪ್ಪ ಕೇಳಿದಾಗ, ಭಗವದ್ಗೀತೆ ಉಪದೇಶಿಸುವ ಭಾವಚಿತ್ರ ತೋರಿಸಿ, ಚಾಟಿ ಹಿಡಿದ ಕೃಷ್ಣನಂತಾಗುವೆ’ ಎಂದನಂತೆ.
ನಮ್ಮ ಪುಟ್ಟನು ಬಹಳ ದಿಟ್ಟನು
ಮರೆಯಾಗುತ್ತಿರುವ ಯುವಕರ ವಿವೇಚನಾ ಶಕ್ತಿಯನ್ನು ಕುರಿತು ಚಿಂತಿಸುತ್ತಾ… ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ, ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ.
ಝೆನ್ ಜ್ನಾನ ಪಡೆಯಲಿಕ್ಕಾಗಿ ಒಬ್ಬ ಬಹು ದೂರದಿಂದ ಗುರು ನನ್ಇನ್ ಅವರ ಬಳಿ ಬಂದ. ಹಾಗೆ ಬಂದಾತ, ಗುರುವಿನ ಮಾತಿಗೆ ಕಿವಿಗೊಡುವ ಬದಲಾಗಿ, ತಾನೇ ಎಡೆಬಿಡದೆ ಮಾತನಾಡ ತೊಡಗಿದ.
ಸ್ವಲ್ಪ ಹೊತ್ತಿನ ನಂತರ ಗುರು ಅವನಿಗೆ ಚಹಾ ಸ್ವೀಕರಿಸಲು ಹೇಳಿದ. ಆತನೆದುರು ಚಹಾ ಲೋಟವನ್ನಿಟ್ಟು ಗುರು ತಾನೇ ಚಹಾ ಸುರಿಯತೊಡಗಿದ. ಲೋಟದಲ್ಲಿ ಚಹಾ ತುಂಬಿ ಚೆಲ್ಲ ತೊಡಗಿತು. ಆದರೂ ಗುರು ಚಹಾ ಸುರಿಯುತ್ತಲೇ ಇದ್ದ.
ಇದನ್ನು ಕಂಡು ದೂರದಿಂದ ಬಂದವನಿಗೆ ಗೊಂದಲವಾಯಿತು. "ಗುರುಗಳೇ, ಲೋಟದಲ್ಲಿ ಚಹಾ ತುಂಬಿ ಹೊರಕ್ಕೆ ಚೆಲ್ಲುತ್ತಿದೆ” ಎಂದ.
ನಮ್ಮ ದೇಶ ಭಾರತ ಬಹಳ ವಿಶಾಲವಾದ್ದು ಮತ್ತು ವಿಶಿಷ್ಟವಾದ್ದು. ಇಂದು ಭಾರತದ ಸ್ವಾತಂತ್ರ್ಯಾ ನಂತರದ ಎರಡನೇ ಪ್ರಧಾನಿಯಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ೫೪ನೆಯ ಪುಣ್ಯ ತಿಥಿ.
ಬಹಳ ರೈತರ ತೋಟಗಳಲ್ಲಿ ಮರಗಳು ಆರೋಗ್ಯವಾಗಿರುವುದಿಲ್ಲ, ಉತ್ತಮ ಫಸಲು ಇಲ್ಲ. ಇಂತಹ ಅನಾರೋಗ್ಯ ಸಮಸ್ಯೆಗೆ ಮೂಲ ಕಾರಣ ಅಸಮರ್ಪಕ ಬಸಿ ವ್ಯವಸ್ಥೆ, ಹೆಚ್ಚಿನ ಇಳುವರಿ ಪಡೆಯಲು ಕೇವಲ ಗೊಬ್ಬರ, ನೀರಾವರಿ ಮಾಡಿದರೆ ಸಾಲದು. ಬೆಳೆಯ ಉತ್ಪಾದನೆ ಮತ್ತು ಆರೋಗ್ಯಕ್ಕಾಗಿ ಭೂಮಿಯನ್ನು ಸದಾ ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲೇ ಬೇಕು. ನೀರು ಹೆಚ್ಚಾಗುವುದರಿಂದ ಮಣ್ಣಿನ ಆರೋಗ್ಯ ಕೆಡುತ್ತದೆ.