ಪ್ರಚೋದನೆ…?!
ಪ್ರಚೋದಿಸುತ್ತಲೇ ಇರುತ್ತೇನೆ, ದ್ವೇಷದ ದಳ್ಳುರಿ ನಶಿಸಿ,
- Read more about ಪ್ರಚೋದನೆ…?!
- Log in or register to post comments
ಪ್ರಚೋದಿಸುತ್ತಲೇ ಇರುತ್ತೇನೆ, ದ್ವೇಷದ ದಳ್ಳುರಿ ನಶಿಸಿ,
ಸಾಮಾಜಿಕ ಜಾಲತಾಣದಲ್ಲಿ ಒಂದು ಆಕರ್ಷಕ ಕಿರು ಲೇಖನವೊಂದು ಬಹಳ ಸಮಯದಿಂದ ಹರಿದಾಡುತ್ತಿತ್ತು. ನೀವೂ ಈಗಾಗಲೇ ಓದಿರಬಹುದು. ಮುಂದಿನ ಹತ್ತು ಹದಿನೈದು ವರ್ಷಗಳಲ್ಲಿ ಒಂದು ತಲೆಮಾರಿನ ಜನ ಸಂಪೂರ್ಣವಾಗಿ ಕಾಣೆಯಾಗುತ್ತಾರೆ ಎಂಬುದು ಅದರ ಶೀರ್ಷಿಕೆ. ಬರೆದ ಅಜ್ಞಾತ ಲೇಖನನನ್ನು ಸ್ಮರಿಸಿ ಈ ಮಾಹಿತಿ ನಿಮಗಾಗಿ...
ಮುಗಿಲಿಗೆ ಏಣಿ ಹಾಕಿ ಅಂಬರದಿ ಮಿನುಗೊ ನಕ್ಷತ್ರ ಹಿಡಿಯುವ ಆಸೆ
*ಗಾದೆಗಳು* (ನಾಣ್ನುಡಿ) ಎಂದರೆ, ನಮ್ಮ ಹಿರಿಯರು ತಮ್ಮ ಜೀವನಾನುಭವವನ್ನು ಆಡುಭಾಷೆಯಲ್ಲಿ ಪದಗಳ ಸಂಗ್ರಹ ಮೂಲಕ ರಚಿಸಿದ *ವಾಕ್ಯವೇ* ಆಗಿದೆ. ಗಾದೆಗಳ ಮೂಲಕ *ಜ್ಞಾನ, ತಿಳುವಳಿಕೆ, ಚುರುಕುತನ, ವಿಡಂಬನೆ, ಹಾಸ್ಯ, ಸಂಕ್ಷಿಪ್ತತೆ* ಸಿಗುತ್ತದೆ. ಇವು ಗಾದೆಯ ಲಕ್ಷಣಗಳು ಸಹ. ಸರಳ ಸುಂದರವಾದ, ಅರ್ಥಗರ್ಭಿತವಾದ ಪದಗಳು, ಮನೋಹರವಾದ ವಾಕ್ಯಗಳು, ಒಳನೋಟದ ಗೂಡಾರ್ಥಗಳು ಗಾದೆಯಲ್ಲಿವೆ. ಅನುಭವಗಳ ರಸಪಾಕವೇ ಗಾದೆ.
1
ಮತ್ತೆ ಬಂದಿದೆ ಸ್ವಾಮಿ ವಿವೇಕಾನಂದರ ಜಯಂತಿ (೧೨ ಜನವರಿ). ಪ್ರತಿಯೊಬ್ಬರ ಆತ್ಮಕ್ಕೂ ಚೇತನ ತುಂಬಬಲ್ಲ, ಪ್ರತಿಯೊಬ್ಬರ ಬದುಕಿಗೂ ಬೆಳಕು ನೀಡಬಲ್ಲ ಅದ್ಭುತ ವ್ಯಕ್ತಿತ್ವ ಅವರದು. ಕೇವಲ ೩೯ ವರುಷ (೧೨.೧.೧೮೬೩ - ೪.೭.೧೯೦೨) ಬಾಳಿದ ಅವರ ಬದುಕಿನ ಸಾಧನೆಗಳು ಅಮೋಘ.
ಮಾನವ ಜನ್ಮ ದೊಡ್ಡದು ಎಂದು ನಂಬಿದ್ದ ಅವರು ಮಾನವ ಜನಾಂಗದ ಒಳಿತಿಗಾಗಿ ತಮ್ಮ ಬದುಕನ್ನೇ ಸಮರ್ಪಿಸಿದವರು. ರಾಷ್ಟ್ರದ ಹಾಗೂ ವ್ಯಕ್ತಿಗಳ ಪ್ರಗತಿ ಸಾಧನೆಗಾಗಿ ೧೮೯೭ರಲ್ಲಿ ರಾಮಕೃಷ್ಣ ಮಠವನ್ನು ಸ್ಥಾಪಿಸಿ, ಧ್ಯೇಯಬದ್ಧ ಸನ್ಯಾಸಿಗಳ ತಂಡ ಕಟ್ಟಿ, ಮುನ್ನಡೆಸಿದ್ದು ಅವರ ದೂರಾಲೋಚನೆಯ ಉಜ್ವಲ ಉದಾಹರಣೆ.
ಈ ಕಿರು ಕಥೆಯನ್ನು ನೀವು ವಾಟ್ಸಾಪ್, ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಬಾರಿ ಓದಿರಬಹುದು, ಆದರೆ ಈ ಕಥೆಯನ್ನು ಪ್ರತೀಬಾರಿ ಓದುವಾಗಲೂ ನಮ್ಮಲ್ಲಿ ಹೊಸದಾದ ಚೈತನ್ಯವೊಂದು ಮೂಡುತ್ತದೆ ಎನ್ನುವುದು ಸತ್ಯ.
“ಇಲ್ಲಿನ ಕಸದ ರಾಶಿಯನ್ನು ಒಮ್ಮೆ ದಾಟಿ ಹೋದರೆ ಸಾಕಾಗಿತ್ತು" ಎನ್ನುತ್ತಾ, ಮೂಗು ಮುಚ್ಚಿಕೊಂಡು ಆಕಾಶದಲ್ಲಿ ಮಾಯಾ ಕಿನ್ನರಿ ಹಾರಿ ಹೋಗುತ್ತಿದ್ದಳು. ಆಗ ಅವಳಿಗೆ ಆ ಕಸದ ರಾಶಿಯಿಂದ ಒಂದು ಸದ್ದು ಕೇಳಿಸಿತು - ಯಾರೋ ಅಳುತ್ತಿರುವ ಸದ್ದು.
“ಅಯ್ಯೋ, ಇದೊಂದು ಟೆಡ್ಡಿ ಕರಡಿ ಅಳುವ ಸದ್ದು. ನನ್ನಿಂದ ಏನಾದರೂ ಸಹಾಯ ಮಾಡಲಾದೀತೇ ನೋಡುತ್ತೇನೆ” ಎಂದು ಕಿನ್ನರಿ ಅತ್ತ ಹಾರಿದಳು. ಆಕೆ ಕೆಳಕ್ಕೆ ಹಾರುತ್ತಾ ಅತ್ತಿತ್ತ ನೋಡಿದಳು. ನಿಜಕ್ಕೂ ಅಲ್ಲೊಂದು ಹಳೆಯ ಟೆಡ್ಡಿ ಕರಡಿ ಕುಳಿತಿತ್ತು!ಅದು ಆಲೂಗಡ್ಡೆ ಮತ್ತು ಬಾಳೆಹಣ್ಣಿನ ಸಿಪ್ಪೆ ಇತ್ಯಾದಿ ಕಸದ ರಾಶಿಯ ಮೇಲೆ ಕುಳಿತು ಅಳುತ್ತಿತ್ತು.
ವಿಶ್ವೇಶ್ವರ ಭಟ್ ಅವರು ವಿಜಯ ಕರ್ನಾಟಕ ದಿನ ಪತ್ರಿಕೆಯ ಸಂಪಾದಕರಾಗಿದ್ದ ಸಮಯದಲ್ಲಿ ಬರೆದ ಅಂಕಣ ಬರಹಗಳ ಸಂಗ್ರಹವೇ ‘ನೂರೆಂಟು ಮಾತು'. ಈ ಪುಸ್ತಕವು ಎರಡನೇ ಭಾಗವಾಗಿದೆ. ವಿಶ್ವೇಶ್ವರ ಭಟ್ ಅವರ ಬರವಣಿಗೆಯ ಶೈಲಿಯ ಪ್ಲಸ್ ಪಾಯಿಂಟ್ ಎಂದರೆ ಅವರ ಬರಹಗಳಲ್ಲಿ ವಿವಿಧತೆ ಇದೆ ಮತ್ತು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ಅವರು ಬರೆಯುವ ಬರಹಗಳಿಗೆ ಸೂಕ್ತ ದಾಖಲೆಗಳನ್ನೂ ಕೊಡುತ್ತಾರೆ.
ನಿಮ್ಮ ಭಾವನೆಗಳಲ್ಲಿ ಭಕ್ತಿ ಆಧ್ಯಾತ್ಮ ದೈವಿಕ ಪ್ರಜ್ಞೆ ತುಂಬಿದ್ದರೂ