ಧ್ಯಾನ ಮಾತು ಮತ್ತು ಧ್ವನಿ
*ರಾಜಗೋಪಾಲ್ ಎಂ. ಅವರ "ಧ್ಯಾನ, ಮಾತು ಮತ್ತು ಧ್ವನಿ"*
- Read more about ಧ್ಯಾನ ಮಾತು ಮತ್ತು ಧ್ವನಿ
- Log in or register to post comments
*ರಾಜಗೋಪಾಲ್ ಎಂ. ಅವರ "ಧ್ಯಾನ, ಮಾತು ಮತ್ತು ಧ್ವನಿ"*
ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ?
ಅಯಂ ನಿಜಃ ಪರೋ ವೇತಿ ಗಣನಾ ಲಘುಚೇತಸಾಮ್/
ಅವತ್ತು ಭಾರೀ ಮಳೆ ಸುರಿದು ನಗರದ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿತ್ತು. ತನ್ಜನ್ ಮತ್ತು ಎಕಿಡೋ ಎಂಬ ಭಿಕ್ಷುಗಳಿಬ್ಬರು ಕೆಸರುಗದ್ದೆಯಂತಿದ್ದ ರಸ್ತೆಯಲ್ಲಿ ನಡೆಯುತ್ತಿದ್ದರು.
ಆ ರಸ್ತೆಯ ತಿರುವಿನಲ್ಲಿ ನಿಂತಿದ್ದಳು ಚೆಲುವಿನ ಯುವತಿಯೊಬ್ಬಳು. ಅಂದವಾದ ರೇಷ್ಮೆ ಉಡುಪು ಧರಿಸಿದ್ದ ಅವಳು ಆತಂಕದಲ್ಲಿದ್ದಳು. ಯಾಕೆಂದರೆ ರಸ್ತೆಯಲ್ಲಿ ಮೊಳಕಾಲೆತ್ತರದ ಕೆಸರು ನೀರು ಹರಿಯುತ್ತಿತ್ತು ಹಾಗೂ ಅವಳಿಗೆ ರಸ್ತೆ ದಾಟಿ ಹೋಗಬೇಕಿತ್ತು.
ತನ್ಜನ್ ಅವಳ ಪಕ್ಕಕ್ಕೆ ಹೋಗಿ, “ರಸ್ತೆ ದಾಟಬೇಕೇನು? ಬಾ" ಎನ್ನುತ್ತಾ ತೋಳುಗಳಿಂದ ಅವಳನ್ನು ಎತ್ತಿಕೊಂಡು, ರಸ್ತೆ ದಾಟಿ, ಆ ಬದಿಯಲ್ಲಿ ಕೆಳಗಿಳಿಸಿದ.
ಅನಂತರ, ಭಿಕ್ಷುಗಳಿಬ್ಬರೂ ಮುಂದೆ ಸಾಗಿದರು. ಒಂದೂ ಮಾತನ್ನಾಡದೆ ನಡೆದು ತಮ್ಮ ವಿಹಾರಕ್ಕೆ ಮರಳಿದರು.
ಯಾವುದೇ ಬೆಳೆಯು ಸಂಮೃದ್ಧವಾಗಿ ಬೆಳೆಯಲು ಸರಿಯಾದ ಗೊಬ್ಬರ ಅವಶ್ಯಕ. ಬೆಳೆಗಳಿಗೆ ಸಾವಯವ ಗೊಬ್ಬರಗಳನ್ನು ಸರಿಯಾದ ವಿಧಾನದಲ್ಲಿ ಹಾಕಿದರೆ ಮಾತ್ರ ಅದರ ಫಲಿತಾಂಶ ಹೆಚ್ಚು. ಮನುಷ್ಯ ಎಷ್ಟೇ ಉತ್ತಮ ಆಹಾರ ಸೇವನೆ ಮಾಡಿದರೂ ಸಹ, ಅದು ಸರಿಯಾಗಿ ಜೀರ್ಣ ಆಗಬೇಕಿದ್ದರೆ ಅದರ ಜೊತೆಗೆ ತೇವಾಂಶ ( ನೀರು) ಅಗತ್ಯ. ಅದೇ ರೀತಿಯಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವಾಗ ಕೆಲವು ಮಾನದಂಡಗಳ ಪ್ರಕಾರ ಅದನ್ನು ಹಾಕಬೇಕು.
ನಾನೊಂದು ಗುಡ್ಡಗಾಡು ಪ್ರದೇಶದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ಮಾಡುವ ಸಂದರ್ಭ. ವಾರ್ಷಿಕೋತ್ಸವ ತಯಾರಿ ನಡೆಯುತ್ತಿತ್ತು, ಆಗೆಲ್ಲಾ ರಾತ್ರಿಯಿಂದ ಬೆಳಗಿನವರೆಗೆ ಹಳ್ಳಿ ಶಾಲೆಗಳಲ್ಲಿ ಮನೋರಂಜನೆ ಪ್ರದರ್ಶನವಿರುತಿತ್ತು. ನಮ್ಮ ಶಾಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು, ನಾನು ಇಬ್ಬರೇ. ವಾರ್ಷಿಕೋತ್ಸವದ ಮುನ್ನಾ ದಿನ ಶಾಲೆಯಿಂದ ಹೊರಡುವಾಗ ಸಂಜೆ ಏಳು ಗಂಟೆಯಾಗಿತ್ತು.
ಗಝಲ್ - ೧
ಬದುಕೊಂದು ದೂರದ ಪಯಣ.
ಕೊರೋನಾ ಕಾಲದಲ್ಲಿ ಮನೆಯಿಂದ ಹೊರಗೆ ಹೋಗದೇ ಇದ್ದ ನನ್ನ ಗೆಳೆಯ ಶರತ್ ಕೊನೆಗೂ ಬೆಂಗಳೂರು ಬಿಟ್ಟು ತಮ್ಮ ಊರಾದ ಕಾರ್ಕಳಕ್ಕೆ ಬರಲು ಮನಸ್ಸು ಮಾಡಿದರು. ಕೆಲಸ ಹೇಗೂ ಆನ್ ಲೈನ್ ನಲ್ಲೇ ಮಾಡಬಹುದಾದುದರಿಂದ, ಮಗಳಿಗೂ ಶಾಲೆ ಇಲ್ಲದೇ ಮನೆಯಲ್ಲೇ ಇದ್ದು ಬೋರ್ ಆದುದರಿಂದ ತಮ್ಮ ಊರಿಗೆ ಪ್ರಯಾಣ ಬೆಳೆಸಿದರು.
ಖೋಟಾ ನೋಟು ರಹಸ್ಯಗಳು ಎಂಬ ಈ ಪುಸ್ತಕವು ಹಳೆಯ ಪುಸ್ತಕವಾದುದರಿಂದ ಹಲವಾರು ವಿಷಯಗಳು ಸ್ವಲ್ಪ ಮಟ್ಟಿಗೆ ಈಗಿನ ಸಮಯಕ್ಕೆ ಸರಿಹೊಂದಲಾರವು. ಆದರೂ ಆಗಿನ ಸಮಯದಲ್ಲಿ ನೋಟುಗಳ ವಿಷಯ ತಿಳಿದುಕೊಳ್ಳಲು ಅನುಕೂಲಕರವಾದ ಸಂಗತಿಗಳನ್ನು ಈ ಪುಸ್ತಕ ಒಳಗೊಂಡಿದೆ.