ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ-೬) -ಏಕಲವ್ಯ
ಮಹಾಭಾರತದ ಕಥೆಯಲ್ಲಿ ಪಾಂಡು ಪುತ್ರ ಅರ್ಜುನನಿಗೆ ಸರಿಸಾಟಿಯಾಗಿದ್ದ ವ್ಯಕ್ತಿಗಳಲ್ಲಿ ಓರ್ವ ಕರ್ಣ. ಈ ಸಂಗತಿ ಎಲ್ಲರಿಗೂ ಗೊತ್ತು. ಮತ್ತೊರ್ವ ಅತಿರಥನೆಂದರೆ ಏಕಲವ್ಯ. ಈಗಿನಂತೆಯೇ ಅಂದಿನ ಕಾಲದಲ್ಲೂ ಬೇರೂರಿದ್ದ ಜಾತಿಯ ಅಸಮಾನತೆಯು ಓರ್ವ ಅತ್ಯಂತ ಪರಾಕ್ರಮಿ ಯೋಧನನ್ನು ಬಲಹೀನನನ್ನಾಗಿಸಿತು. ಏಕಲವ್ಯನ ಗುರು ಭಕ್ತಿಯ ಬಗ್ಗೆ ಬಹುತೇಕರಿಗೆ ತಿಳಿದಿದೆ. ಆದರೂ ಅವನ ಬಗ್ಗೆ, ಅವನ ಅಂತ್ಯದ ಬಗ್ಗೆ ಸ್ವಲ್ಪ ನಾನು ಸಂಗ್ರಹಿಸಿದ ಸ್ವಲ್ಪ ಮಾಹಿತಿಯನ್ನು ನಿಮ್ಮ ಜೊತೆ ಹಂಚಿಕೊಳ್ಳಲು ಬಯಸುವೆ.
- Read more about ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ-೬) -ಏಕಲವ್ಯ
- Log in or register to post comments