ಬಾಳಿಗೊಂದು ಚಿಂತನೆ - 17 (ಚಾಣಕ್ಯ ನೀತಿ)
ನಾವು ಬದುಕಿರುವಾಗಲೇ, ನಮ್ಮ ಶರೀರದಲ್ಲಿ ಶಕ್ತಿ ಇರುವಾಗಲೇ ಏನನ್ನಾದರೂ ಸಾಧಿಸಬೇಕು. ತನ್ನ ಮನಸ್ಸಿನಲ್ಲಿರುವ ಆಸೆಯನ್ನು ಸಾಧ್ಯವಿದ್ದಷ್ಟೂ ಆರೋಗ್ಯಕರವಾಗಿ ಪೂರೈಸಿಕೊಳ್ಳಬೇಕು. ತಾನೇನಾದರೂ ಈ ಬದುಕಲ್ಲಿ ಮಾಡಬೇಕೆಂಬ ಕನಸನ್ನು ಕಂಡಿದ್ದರೆ ಅದನ್ನು ಪೂರೈಸುವಲ್ಲಿ, ಸಾಧಿಸುವಲ್ಲಿ ಪ್ರಯತ್ನಿಸಿ, ಸಫಲನಾಗಬೇಕು. ನಾವು ಈ ಜಗತ್ತನ್ನೇ ಬಿಟ್ಟು ಹೋದ ಮೇಲೆ, ಸಾಧಿಸುವುದಾದರೂ ಏನಿದೆ?
- Read more about ಬಾಳಿಗೊಂದು ಚಿಂತನೆ - 17 (ಚಾಣಕ್ಯ ನೀತಿ)
- Log in or register to post comments