ಜಲಜಾಗೃತಿಗೆ ಹಳ್ಳಿಗೊಬ್ಬ ಸಾಕು
"ನಿನ್ನದು ಕೆರೆ ಹತ್ತಿರದ ಜಮೀನು. ಬೋರ್ವೆಲ್ ಹಾಕ್ಸು. ಬಾಳೆ ಮತ್ತು ಟೊಮೆಟೊ ಬೆಳೆಸಿ, ಚೆನ್ನಾಗಿ ದುಡ್ಡು ಮಾಡು" ಎಂದು ತನಗೆ ಹಳ್ಳಿಯಲ್ಲಿ ಹಲವರು ಉಪದೇಶ ಮಾಡಿದ್ದನ್ನು ನೆನೆಯುತ್ತಾರೆ ಬಿ. ಎಲ್. ಶೋಬನಬಾಬು. ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಎಂ.ಎ. ಪಾಸಾದದ್ದು ೧೯೮೮ರಲ್ಲಿ. ಸಂಬಳದ ಕೆಲಸಕ್ಕೆ ಹೋಗಬೇಕೆಂದು ಅವರಿಗೆ ಅನಿಸಲಿಲ್ಲ. ’ತಂದೆ ಲಕ್ಷ್ಮಣ ಶೆಟ್ಟಿಯವರ ಪಾಲಿಗೆ ಬಂದ ೧೨ ಎಕ್ರೆ ಜಮೀನಿದೆ. ಅಲ್ಲೇ ಕೆಲಸ ಮಾಡಿದರಾಯಿತು’ ಎಂಬ ಯೋಚನೆಯಿಂದ ತನ್ನ ಹಳ್ಳಿ ಎಸ್. ಬಿದರೆಗೆ ಮರಳಿದರು.
- Read more about ಜಲಜಾಗೃತಿಗೆ ಹಳ್ಳಿಗೊಬ್ಬ ಸಾಕು
- Log in or register to post comments