ಮಹಾಭಾರತದಲ್ಲಿ ಮರೆತುಹೋದ ಪಾತ್ರಗಳು (ಭಾಗ-೧೨) ಉಡುಪಿ ರಾಜ
ಪಾಂಡವರು ಮತ್ತು ಕೌರವರ ನಡುವೆ ಹದಿನೆಂಟು ದಿನಗಳ ಕಾಲ ಭೀಕರ ಕುರುಕ್ಷೇತ್ರ ಯುದ್ಧ ನಡೆದ ಸಂಗತಿ ನಿಮಗೆ ಗೊತ್ತೇ ಇದೆ. ಲಕ್ಷಾಂತರ ಸೈನಿಕರು, ಅತಿರಥ ಮಹಾರಥ ರಾಜರು ಎಲ್ಲಾ ಈ ಯುದ್ಧದಲ್ಲಿ ಭಾಗವಹಿಸಿದ್ದರು. ವಿಧರ್ಭದ ರಾಜ ರುಕ್ಮಿ ಹಾಗೂ ಕೃಷ್ಣನ ಅಣ್ಣ ಬಲರಾಮ ಮಾತ್ರ ಈ ಯುದ್ಧದಲ್ಲಿ ಭಾಗಿಯಾಗಿರಲಿಲ್ಲ. ಶ್ರೀಕೃಷ್ಣ ತಾನು ಶಸ್ತ್ರವನ್ನು ಹಿಡಿಯುವುದಿಲ್ಲ ಎಂಬ ಶರತ್ತಿನ ಮೇಲೆ ಯುದ್ಧದಲ್ಲಿ ಪಾಲ್ಗೊಂಡಿದ್ದರು. ಆದರೆ ಇವರಿಗೆಲ್ಲಾ ಯುದ್ಧದ ಸಮಯದಲ್ಲಿ ಊಟೋಪಚಾರ ಯಾರು ಮಾಡುತ್ತಿದ್ದರು ನಿಮಗೆ ಗೊತ್ತೇ? ಆ ಸಮಯ ಊಟದ ನಿರ್ವಹಣೆ ಹೊತ್ತಿದ್ದವರು ಉಡುಪಿಯ ರಾಜ. ಇವರ ಬಗ್ಗೆ ಮಾಹಿತಿ ಇರುವುದು ಕಮ್ಮಿ.
- Read more about ಮಹಾಭಾರತದಲ್ಲಿ ಮರೆತುಹೋದ ಪಾತ್ರಗಳು (ಭಾಗ-೧೨) ಉಡುಪಿ ರಾಜ
- Log in or register to post comments