ಮಹಾಭಾರತದಲ್ಲಿ ಕಳೆದು ಹೋದ ಪಾತ್ರಗಳು (ಭಾಗ ೧೧) ವೃಶಾಲಿ ಹಾಗೂ ಸುಪ್ರಿಯಾ

ನಿಮಗೆಲ್ಲಾ ಮಹಾಭಾರತದಲ್ಲಿ ಕರ್ಣ ಗೊತ್ತು. ಆದರೆ ಅವನ ಪತ್ನಿಯರ ಬಗ್ಗೆ ಗೊತ್ತಾ? ಪಾಂಡವರ ಪತ್ನಿ ದ್ರೌಪದಿ, ಅರ್ಜುನನ ಪತ್ನಿಯರಾದ ಸುಭದ್ರ, ಉಲೂಪಿ, ಚಿತ್ರಾಂಗದ ಹಾಗೂ ಭೀಮನ ಪತ್ನಿಯಾದ ಹಿಡಿಂಬೆಯ ಬಗ್ಗೆ ಎಲ್ಲಾ ಕೇಳಿ ಅಥವಾ ಚಿತ್ರಗಳಲ್ಲಿ ನೋಡಿ ತಿಳಿದಿರುತ್ತೀರಿ. ಆದರೆ ಕುಂತಿಯ ಮಗನಾದ ಕರ್ಣನ ಹುಟ್ಟು, ಅವನ ಸಾಕು ತಂದೆ ತಾಯಿಯರು, ಅವರ ಹಾಗೂ ದುರ್ಯೋಧನನ ಜೊತೆಗಿನ ಮಿತ್ರತ್ವ ಎಲ್ಲಾ ಗೊತ್ತು. ಆದರೆ ಕರ್ಣನ ಪತ್ನಿಯರ ಬಗ್ಗೆ ಹಾಗೂ ಮಕ್ಕಳ ಬಗ್ಗೆ ತಿಳಿದಿದೆಯಾ? ಬನ್ನಿ ಸ್ವಲ್ಪ ಆ ಬಗ್ಗೆ ಮಾಹಿತಿ ಪಡೆಯೋಣ.

Image

ಚಿತ್ರ ಒಂದು ; ಕವನಗಳು ಎರಡು

ಒಂದೇ ಚಿತ್ರಕ್ಕೆ ಎರಡು ಕವನಗಳನ್ನು ಕವಯತ್ರಿ ಶ್ರೀಮತಿ ಲತಾ ಬನಾರಿ ಹಾಗೂ ಶ್ರೀ ಶಂಕರಾನಂದ ಹೆಬ್ಬಾಳ ಇವರು ರಚಿಸಿದ್ದಾರೆ. ಚಿತ್ರ ಒಂದೇ ಆದರೂ ಕವನಗಳ ಭಾವಗಳು ಬೇರೆ ಬೇರೆ.

ಕವನ ೧ *ಕುಂಬಾರನ ಬದುಕು*

ಖಂಡ ಪರಶುವ ಮನದಿ ನೆನೆಯುತ

ಮಂಡಿಯೂರುತ ಕುಳಿತನೊಬ್ಬನು

ಶಂಕರಾನಂದ ಹೆಬ್ಬಾಳರ 'ಗಝಲ್'

ಚೆಲುವಿನ ಸಿರಿಯಾಗಿ ವದನದಲಿ

ನಗುವನು ಹರಿಸುವೆ |

ಒಲವಿನ ಬುಗ್ಗೆಯಾಗಿ ನಯನದಲಿ

ಕಾಂತಿಯನು ಹೊಮ್ಮಿಸುವೆ ||

 

ಬಳಿಯಲ್ಲಿ ನೀನಿರಲು ಸುರಲೋಕವೆ

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೧೦) - ಅಜಮಿಳ

ಅಜಮಿಳ ಎಂಬ ಪಾತ್ರವು ನೇರವಾಗಿ ಮಹಾಭಾರತದ ಕತೆಗೆ ಸಂಬಂಧಿಸಿದಲ್ಲದೇ ಇದ್ದರೂ ವೇದವ್ಯಾಸರು ರಚಿಸಿದ ಭಾಗವತ ಪುರಾಣಗಳಲ್ಲಿ ಅದರ ಉಲ್ಲೇಖವಿದೆ. ಅಜಮಿಳ ಎಂಬ ಪಾತ್ರವು ನಮಗೆ ನಮ್ಮ ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು, ಸತ್ಕರ್ಮಗಳನ್ನು ಮಾಡಬೇಕು, ಭಗವಂತನ ನಾಮಸ್ಮರಣೆಯ ಪುಣ್ಯ ಫಲದ ಬಗ್ಗೆ ಹೇಳಿಕೊಡುತ್ತದೆ. 

Image

ಗಂಧದ ಮಾಲೆ-ವ್ಯಕ್ತಿಚಿತ್ರಗಳು

ಪುಸ್ತಕದ ಲೇಖಕ/ಕವಿಯ ಹೆಸರು
ರೋಹಿತ್ ಚಕ್ರತೀರ್ಥ
ಪ್ರಕಾಶಕರು
ಅಯೋಧ್ಯಾ, ಗಿರಿನಗರ, ಬೆಂಗಳೂರು
ಪುಸ್ತಕದ ಬೆಲೆ
ರೂ.೧೨೦.೦೦ ಮುದ್ರಣ: ೨೦೨೦

ಅಂಕಣಕಾರ, ಲೇಖಕ ರೋಹಿತ್ ಚಕ್ರತೀರ್ಥ ಇವರು ವಿಶ್ವವಾಣಿ ಪತ್ರಿಕೆಯಲ್ಲಿ ‘ಚಕ್ರವ್ಯೂಹ' ಎಂಬ ಅಂಕಣವನ್ನು ಬರೆಯುತ್ತಿದ್ದರು. ಆ ಅಂಕಣ ಬರಹಗಳಿಂದ ಆಯ್ದ ಕೆಲವು ವ್ಯಕ್ತಿಚಿತ್ರಗಳನ್ನು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ರೋಹಿತ್ ಅವರ ಬರಹಗಳು ಸಾಕಷ್ಟು ಅಧ್ಯಯನ ಮಾಡಿ ಬರೆದವುಗಳಾಗಿರುತ್ತವೆ. ಏಕೆಂದರೆ ವ್ಯಕ್ತಿ ಚಿತ್ರಗಳನ್ನು ರೂಪಿಸುವಾಗ ಅವರ ಬಗ್ಗೆ ನಿಖರವಾದ ದಾಖಲೆಗಳಿರುವುದು ಅತ್ಯಂತ ಅವಶ್ಯಕ. ಅಯೋಧ್ಯಾ ಪ್ರಕಾಶನದವರು ಈ ಪುಸ್ತಕದ ಜೊತೆಗೆ ಇನ್ನೊಂದು ಪುಸ್ತಕವನ್ನೂ ಹೊರತಂದಿದ್ದಾರೆ. ಅದರ ಹೆಸರು ವೃಂದಾವನ. ಅವೂ ವ್ಯಕ್ತಿ ಚಿತ್ರಗಳದ್ದೇ ಕಥನ,

ಬೆಳಕಿನ ಹಾಡು (ಬೆಳ್ಳಕ್ಕಿ ಹಾಡು)

ಬದುಕಿಗೆ

ಕಣ್ಣನಿತ್ತೆ ಬೆಳಕನಿತ್ತೆ

   ಬಣ್ಣ ಬೆಡಗು ಸಂಭ್ರಮ!

ಬೆರೆಸಿ ಮಣ್ಣ ನೀರು ಗಾಳಿ

   ಹೂವು ಹಣ್ಣು ಘಮಘಮ!

 

ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೯) - ಇರಾವಣ್

ಅರ್ಜುನ ಮತ್ತು ನಾಗ ಕನ್ಯೆ ಉಲೂಪಿಯ ಮಗನೇ ಇರಾವಣ್. ಇವನಿಗೆ ಐರಾವಣ, ಅರಾವಣ ಎಂಬ ಹೆಸರುಗಳೂ ಇವೆ. ನೀವು ಈಗಾಗಲೇ ಅರ್ಜುನ ಮತ್ತು ಉಲೂಪಿಯ ವಿವಾಹದ ಕತೆಯನ್ನು (ಭಾಗ ೭) ಓದಿರುತ್ತೀರಿ. ಅವರ ಮಗನೇ ಇರಾವಣ್. ಇವನು ಅತ್ಯಂತ ಸಮರ್ಥ ವೀರ ಯೋಧ ಹಾಗೂ ಅರ್ಜುನನಂತೆ ಸುಂದರ ಯುವಕನಾಗಿದ್ದ. ತನ್ನ ತಾಯಿಯಾದ ಉಲೂಪಿಯಿಂದ ಸಮರ ಕಲೆಯನ್ನು ಕಲಿತಿದ್ದ. ಪಾಂಡವರ ಹಾಗೂ ಕೌರವರ ನಡುವೆ ಕುರುಕ್ಷೇತ್ರ ಯುದ್ಧ ಪ್ರಾರಂಭವಾದಾಗ ತನ್ನ ತಂದೆಯಾದ ಅರ್ಜುನನಿಗೆ ಸಹಾಯ ಮಾಡಲು ಇರಾವಣ್ ಯುದ್ಧ ಭೂಮಿಗೆ ಹೋಗುತ್ತಾನೆ. ಇರಾವಣ್ ಯುದ್ಧದಲ್ಲಿ ಕೌರವರ ಅಸಂಖ್ಯಾತ ಸೈನಿಕರನ್ನು ಕೊಂದು ಪಾಂಡವರಿಗೆ ಸಹಾಯ ಮಾಡುತ್ತಾನೆ.

Image

ಸೀರೆ ವ್ಯಾಪಾರ

ಇಲಕಲ್ಲ ಸೀರಿ ಉಟ್ಕೊಂಡ ನಾರೀರು 

ಮದುವಿ ಛತ್ರಕ ಹೊಂಟಾರ

ಹೆಣ್ಣಿನ ಕಡಿ ಮಂದಿಯೆಲ್ಲ 

ಕಣ್ ಕಣ್ ಬಿಟ್ಕಂಡ ನೋಡ್ಯಾರ

 

ಮದುವಣಗಿತ್ತಿ ಮೊಗದಾ ನಾಚಿಕಿ