ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೫) - ಉಲೂಕ
ಮಹಾಭಾರತದಲ್ಲಿ ಉಲೂಕ ಅಥವಾ ಉಲ್ಲೂಕ ಎಂಬ ವ್ಯಕ್ತಿಯ ಬಗ್ಗೆ ಮಾಹಿತಿ ಇರುವುದು ಕಮ್ಮಿ. ಆದರೆ ತಿಳಿದಿರುವ, ನಾನು ಸಂಗ್ರಹಿಸಿರುವ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತೇನೆ. ದುರ್ಯೋಧನನ ಸೋದರ ಮಾವ ಶಕುನಿಯ ಬಗ್ಗೆ ಯಾರಿಗೆ ತಿಳಿದಿಲ್ಲ? ಒಂದು ರೀತಿಯಲ್ಲಿ ಕುರುಕ್ಷೇತ್ರ ಯುದ್ಧವಾಗಲು ಶಕುನಿ ಮಾಮಾ ಕಾರಣ. ಸದಾ ಕಾಲ ಪಾಂಡವರ ಬಗ್ಗೆ ಇಲ್ಲ ಸಲ್ಲದ್ದನ್ನು ದುರ್ಯೋಧನನಿಗೆ ಹೇಳಿ ಅವನಿಗೆ ನಿರಂತರ ಅವರ ಮೇಲೆ ದ್ವೇಷ ಬೆಳೆಯಲು ಕಾರಣನಾದವನೇ ಶಕುನಿ. ನಾನಿಂದು ಪ್ರಸ್ತಾಪಿಸಿದ ಉಲೂಕನು ಇದೇ ಶಕುನಿಯ ಹಿರಿಯ ಮಗ.
- Read more about ಮಹಾಭಾರತದಲ್ಲಿ ಕಳೆದುಹೋದ ಪಾತ್ರಗಳು (ಭಾಗ ೫) - ಉಲೂಕ
- Log in or register to post comments