ಒಂದು ಗಝಲ್
ಅಲ್ಲಲ್ಲಿ ಹೀಗೆಯೇ ನೀನು ಸುತ್ತಬೇಡ ಹೇಳುವವರು ಇಲ್ಲ
- Read more about ಒಂದು ಗಝಲ್
- Log in or register to post comments
ಅಲ್ಲಲ್ಲಿ ಹೀಗೆಯೇ ನೀನು ಸುತ್ತಬೇಡ ಹೇಳುವವರು ಇಲ್ಲ
ಮಂಜಿನ ಮೇಲೆ ಬಿದ್ದ ರಕ್ತದ ಹನಿಗಳು ನೀರಿನೊಂದಿಗೆ ಕರಗಿ ಇಳಿಯಲಾರಂಭಿಸಿದವು. ಮಂಜುಗಳು ಎಷ್ಟೇ ಕರಗಿದರು ಕೂಡ ರಕ್ತದ ಕಲೆ ಅಲ್ಲೇ ಉಳಿದುಕೊಂಡುಬಿಟ್ಟಿತ್ತು. ಮಂಜು ನೋವಿನಿಂದ ಕರಗಲಾರಂಬಿಸಿತು. ಕ್ಷಣಗಳ ಹಿಂದೆ ಸ್ವರ್ಗದಂತಿದ್ದ ಸ್ಥಳವು ನರಕದ ಬಾಗಿಲಾಯಿತು. ಆಸೆಗಳನ್ನ ಹೊತ್ತುಕೊಂಡಿದ್ದ ದೇಹದಲ್ಲೆಲ್ಲಾ ಮದ್ದು ಗುಂಡುಗಳು ತುಂಬಿ ದೇಹ ಒದ್ದಾಡಿ ಒದ್ದಾಡಿ ಸತ್ತುಹೋಗಿತ್ತು.
ಪಂಚತಂತ್ರ
ಮಕ್ಕಳಿಗಾಗಿ ಮತ್ತೊಮ್ಮೆ ಶ್ರೀ ಕೃಷ್ಣನ ಕಥೆಯನ್ನು ಹೇಳಲು ಬರುತ್ತಿದ್ದಾರೆ ಹೆಸರಾಂತ ಸಾಹಿತಿ ಸಂಪಟೂರು ವಿಶ್ವನಾಥ್. ಇವರು ಮಕ್ಕಳಿಗಾಗಿ ಶ್ರೀ ಕೃಷ್ಣನ ಕಥೆಯನ್ನು ಬಹಳ ಸೊಗಸಾಗಿ ಹೇಳಿದ್ದಾರೆ.
"ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ” - ಮಹಾತ್ಮ ಗಾಂಧಿ. ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ.
ಬಣ್ಣಗಳೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಆಬಾಲವೃದ್ಧರಾದಿಯಾಗಿ ಎಲ್ಲರೂ ತಮ್ಮ ಬದುಕು ವರ್ಣಮಯವಾಗಿರಬೇಕೆಂದು ಬಯಸುತ್ತಾರೆ. ಅದನ್ನೇ ಮೊನ್ನೆ ಬಾಯಾರು ರಮೇಶ ಮಾಸ್ಟ್ರು ಬರೆದದ್ದು. ನಿಜ ಹೇಳಬೇಕೆಂದರೆ ನಮ್ಮ ಬದುಕು ನಿಮ್ಮ ಬದುಕಿನಷ್ಟು ವರ್ಣಮಯವಾಗಿರಲಿಲ್ಲ. ಏಕೆಂದರೆ ಆಗ ನಮ್ಮ ತಂದೆ ತಾಯಿಯರ ಕೊಳ್ಳುವ ಸಾಮರ್ಥ್ಯ (purchase power) ಈಗಿನಷ್ಟಿರಲಿಲ್ಲ.
ಯಾವ ಕರುಣೆಯ ನೆಲೆಯ ಕಂಡೆನೆ
ಎರಡು -ಮೂರು ದಶಕಗಳ ಹಿಂದೆ ಮಂಗಳೂರಿನಲ್ಲಿ ಮಾವು, ಹಲಸು ಸೀಸನ್ ಆರಂಭವಾದೊಡನೆಯೇ ಮಾರುಕಟ್ಟೆಗೆ ಹಲವಾರು ಸ್ಥಳೀಯ, ಕಾಡು ತಳಿಯ ಮಾವಿನ ಹಣ್ಣುಗಳು ಬರುತ್ತಿದ್ದವು. ಸ್ಥಳೀಯವಾಗಿ ಬೆಳೆದ ನೆಕ್ಕರೆ, ಮುಂಡಪ್ಪ, ಬಾದಾಮಿ, ಬಳ್ಳಾರಿ ಅಥವಾ ಬೆಳ್ಳಾರಿ, ಕದ್ರಿ, ನೀಲಂ, ಕಾಳಪ್ಪಾಡಿ ಹೀಗೆ ಹತ್ತು ಹಲವು ತಳಿಯ ಮಾವಿನ ಹಣ್ಣುಗಳು ಸಿಗುತ್ತಿದ್ದವು.
ಜಮ್ಮು ಕಾಶ್ಮೀರದಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ಮೇಲೆ ದಾಳಿ ಮಾಡಿ ಹಲವರನ್ನು ಕೊಂದಿದ್ದಾರೆ ಹಾಗೂ ಇನ್ನು ಹಲವರನ್ನು ಗಾಯಗೊಳಿಸಿದ್ದಾರೆ. ಸಶಸ್ತ್ರ ಸೈನಿಕರನ್ನು ಎದುರಿಸುವ ಧೈರ್ಯವಿಲ್ಲದ ಈ ಹೇಡಿ ಭಯೋತ್ಪಾದಕರು ನಿಶಸ್ತ್ರ ಪ್ರವಾಸಿಗರ ಮೇಲೆ ತಮ್ಮ 'ಪ್ರತಾಪ' ತೋರಿಸಿದ್ದಾರೆ.
ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಪಿಳ್ಳ ಮುನಿಶಾಮಪ್ಪನವರು ನಿನ್ನೆ ಚೀನಾ ದೇಶದಿಂದ ಕರೆ ಮಾಡಿದ್ದರು. ಹಾಂಕಾಂಗ್ ಮತ್ತು ಚೀನಾ ಪ್ರವಾಸದಲ್ಲಿರುವ ಅವರು ಚೀನಾದ ಸುತ್ತಾಟದಲ್ಲಿ ತಮಗಾದ ಕೆಲವು ಅನುಭವಗಳನ್ನು ಹಂಚಿಕೊಳ್ಳುತ್ತಾ ಭಾವುಕರಾದರು.