ಸ್ಟೇಟಸ್ ಕತೆಗಳು (ಭಾಗ ೧೩೮೫) - ಬೇಲಿ
ದಣಿಗಳೇ, ನೀವೇನೂ ಯೋಚನೆ ಮಾಡ್ಕೋಬೇಡಿ. ನಮ್ಮ ಗದ್ದೆಗೆ ಈ ಸಲ ಯಾವ ತೊಂದರೆ ಆಗುವುದಿಲ್ಲ. ನಾನು ಗಟ್ಟಿಯಾದ ಬೇಲಿಯನ್ನು ಇಡೀ ಗದ್ದೆಯ ಸುತ್ತ ಹಾಕಿದ್ದೇನೆ. ಅದನ್ನ ದಾಟಿ ಬರುವ ಧೈರ್ಯ ಯಾರಿಗೂ ಇಲ್ಲ, ಅಂತಂದ ಸೀನಪ್ಪ ಯಜಮಾನರಿಗೆ ಧೈರ್ಯ ತುಂಬಿ ತನ್ನ ಮನೆಯ ಕಡೆಗೆ ನಡೆದ. ಯಜಮಾನರಿಗೂ ಪೂರ್ತಿ ನಂಬಿಕೆ ಏನಲ್ಲ ಆದ್ರೆ ಸೀನಪ್ಪ ಹೇಳಿದ ಮೇಲೆ ತೊಂದರೆ ಇಲ್ಲ ಅಂದುಕೊಂಡು ಸುಮ್ಮನಾಗಿ ಬಿಟ್ಟರು.
- Read more about ಸ್ಟೇಟಸ್ ಕತೆಗಳು (ಭಾಗ ೧೩೮೫) - ಬೇಲಿ
- Log in or register to post comments