ಕನ್ನಡ ಪತ್ರಿಕಾ ಲೋಕ (ಭಾಗ ೨೧೦) - ಥಿಯಾಸಫಿ ವಾಣಿ
ಕರ್ನಾಟಕ ಥಿಯಸಾಫಿಕಲ್ ಫೆಡರೇಷನ್ನಿನ ಮಾಸಪತ್ರಿಕೆ "ಥಿಯಾಸಫಿ ವಾಣಿ"
- Read more about ಕನ್ನಡ ಪತ್ರಿಕಾ ಲೋಕ (ಭಾಗ ೨೧೦) - ಥಿಯಾಸಫಿ ವಾಣಿ
- Log in or register to post comments
ಕರ್ನಾಟಕ ಥಿಯಸಾಫಿಕಲ್ ಫೆಡರೇಷನ್ನಿನ ಮಾಸಪತ್ರಿಕೆ "ಥಿಯಾಸಫಿ ವಾಣಿ"
ಅಮ್ಮ ನನ್ನ ತಪ್ಪೇನು? ನನಗ್ಯಾಕೆ ನಿಮ್ಮ ಜೊತೆ ಬದುಕುವ ಅವಕಾಶ ಇಲ್ಲ. ನಿಮ್ಮ ಜೊತೆಗೆ ಆಟವಾಡುತ್ತ ಸಮಯ ಕಳೆಯುವ ಅವಕಾಶ ಯಾಕಿಲ್ಲ. ಇವತ್ತು ಮನೆ ಮುಂದೆ ಆಡುವಾಗ ನಾಯಿಯೊಂದು ಕಚ್ಷಿದ ಕಾರಣ ಅಮ್ಮ ದೊಡ್ಡಪ್ಪ ಪಕ್ಕದ ಊರಿನ ಆಸ್ಪತ್ರೆಗೆ ಕರೆದೊಯ್ದರು ಅಲ್ಲಿ ಮದ್ದು ನೀಡಿ ಇನ್ನೂ ದೊಡ್ಡ ಆಸ್ಪತ್ರೆಗೆ ಬೈಕ್ ನಲ್ಲಿ ದೊಡ್ಡಪ್ಪನ ಜೊತೆ ಹೊರಟಿದ್ದೆ.
ಅಭಿನಂದನೆಗಳು ಬಾನು ಮುಷ್ತಾಕ್...
1989ನೇ ಇಸವಿಯ ಡಿಸೆಂಬರ ತಿಂಗಳು ಇರಬೇಕು, ಆತ್ರಾಡಿಯ ನಮ್ಮ ಮನೆಯಿಂದ ಮೂರು ಕಿಲೋ ಮೀಟರ್ ದೂರದ ಪರ್ಕಳದ ಪಂಚಾಯತು ಆಫೀಸಿನ ಬಳಿ ಸಾಲಿಗ್ರಾಮ ಮೇಳದವರಿಂದ "ಚೆಲುವೆ ಚಿತ್ರಾವತಿ" ಟೆಂಟಿನ ಯಕ್ಷಗಾನ ಅಂತ ಬೆಳಗ್ಗೆಯಿಂದ ಅಟೋ ರಿಕ್ಷಾಕ್ಕೆ ಕಟ್ಟಿದ ಮೈಕದಲ್ಲಿ ನಮ್ಮ ಮನೆಮುಂದಿನ ರಸ್ತೆಯಲ್ಲಿ ಕೂಗಿಕೊಂಡು ಹೋಗುತ್ತಿದ್ದಾಗ ಆಲಿಸಿದ ನಾನು ಆಗಲೇ ಸಾಕಷ್ಟು ಹೆಸರು ಮಾಡಿ ಮನೆಮಾತಾಗಿದ್ದ
ಸಾಮಾನ್ಯವಾಗಿ ಊಟವಾದ ಬಳಿಕ ಅಥವಾ ಊಟ ಮಾಡುವಾಗ ಬಹಳಷ್ಟು ಮಂದಿಗೆ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಕೆಲವರು ಆರೋಗ್ಯಕರವಾಗಿ ಜೀವನ ನಡೆಸಿ ಆರೋಗ್ಯಕರವಾದ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದರೂ ಕೂಡ ದೇಹದ ತೂಕದ ಮೇಲೆ ಮಾತ್ರ ನಿಯಂತ್ರಣ ಹೊಂದಿರುವುದಿಲ್ಲ.
ಮಂಡ್ಯ ನಗರದ ಸ್ವರ್ಣಸಂದ್ರದ ಹೆದ್ದಾರಿಯಲ್ಲಿ ಸೋಮವಾರ ಸಂಚಾರ ಪೊಲೀಸರ ತಪಾಸಣೆ ವೇಳೆಯಲ್ಲಿ ಬೈಕ್ ಅಡ್ಡಗಟ್ಟಿದ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟಿರುವುದು ದುಃಖದ ಸಂಗತಿ.
ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು.
ಒಂದು ನಿಮಿಷ ಮಾತನಾಡಬೇಕು ಇವತ್ತು ದಯವಿಟ್ಟು ನನ್ನ ಜೊತೆ ಮಾತನಾಡು ಹೀಗಂತ ಮನೆಯ ಬೆಕ್ಕು, ನನ್ನ ಮುಂದೆ ಹಠ ಕಟ್ಟಿ ಕುಳಿತು ಬಿಟ್ಟಿತು. ಸರಿ ಎಂದು ಒಪ್ಪಿಗೆ ನೀಡಿ ಪ್ರಾರಂಭಿಸು ಹೇಳಿದೆ. ನೋಡಿ ಇವತ್ತು ಬೆಳಗ್ಗೆಯಿಂದ ನನ್ನ ಬಗ್ಗೆ ಮನೆಯಲ್ಲಿ ದೂರುಗಳ ಪಟ್ಟಿ ಬೆಳಿತಾ ಇದೆ.