ಒಂದು ಗಝಲ್
ಮೊರೆವ ಕಡಲಿನಂತೆ ನೀನು ಆಗಬೇಡ ಜಾಣೆಯೆ
- Read more about ಒಂದು ಗಝಲ್
- Log in or register to post comments
ಮೊರೆವ ಕಡಲಿನಂತೆ ನೀನು ಆಗಬೇಡ ಜಾಣೆಯೆ
ಪಪ್ಪಾಯಿ ಅಥವಾ ಪಪಾಯ ಉಷ್ಣವಲಯದ ಶೀಘ್ರ ಫಲ ಕೊಡುವ ಪ್ರಮುಖ ಹಣ್ಣಿನ ಬೆಳೆ. ಈ ಹಣ್ಣು ದೇಹ ಪೋಷಣೆಗೆ ಬೇಕಾದ " ಎ" ಮತ್ತು "ಸಿ" ಜೀವಸತ್ವಗಳಿಂದ ಸಂಪದ್ಬರಿತವಾಗಿದೆ. ತಾಜಾ ಹಣ್ಣಿಗಾಗಿ ಹಾಗೂ ಕಾಯಿಗಳಿಂದ ಪಡೆದ “ಪೆಪೈನ” ಪುಡಿಗಾಗಿ ಇದಕ್ಕೆ ಅಪಾರ ಆರ್ಥಿಕ ಮಹತ್ವ ದೊರಕಿದೆ.
ಸ್ವಾತಂತ್ರ್ಯೋತ್ತರ ಅಮೃತ ವರ್ಷದ ಸಂದರ್ಭದಲ್ಲಿ ವಿಶ್ರಾಂತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಪಿ.ಅನಂತಕೃಷ್ಣ ಭಟ್ ಇವರು ಬರೆದ ‘ಭಾರತ ಸಂವಿಧಾನ’ -ಒಂದು ಸುಂದರ ಪಕ್ಷಿ ನೋಟ ಸಂವಿಧಾನದ ಕುರಿತಾದ ಕುತೂಹಲಕರವಾದ ಮಾಹಿತಿ ನೀಡುತ್ತದೆ. ವಿಶ್ವದ ಸುದೀರ್ಘ ಸಂವಿಧಾನ ಎಂಬ ಹೆಗ್ಗಳಿಕೆಯ ರಾಜ್ಯಾಂಗ ಘಟನೆ ನಮ್ಮದು.
ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು, ಭಾಷೆ ಎಂಬ ಸಾಂಸ್ಕೃತಿಕ ಒಡಲಿಗೆ ತಮ್ಮ ನಾಲಿಗೆಯ ಮೂಲಕ ಮತ್ತು ತಮ್ಮ ನಡವಳಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಕೊಡಲಿ ಏಟು ಕೊಡುತ್ತಿರುವ ಕೆಲವು ಮುಖಂಡರುಗಳು, ಮೋರಿ ( ಕೊಳಚೆ ನೀರು ಹರಿಯುವ ಜಾಗ ) ಭಾಷೆಯ ಪದ ಪ್ರಯೋಗಕ್ಕಿಳಿದ ಕೆಲವು ರಾಜಕೀಯ ನಾಯಕರು, ಅವರ
ಅಮ್ಮನಿಗೆ ಪ್ರತಿಸಲವೂ ಹೇಳ್ತಾ ಇದ್ದೆ, ಸುಮ್ಮನೆ ಸಿಕ್ಕಿದನ್ನೆಲ್ಲ ಗಂಟು ಕಟ್ಟಿ ಅದ್ಯಾಕೆ ಅಟ್ಟದ ಮೇಲೆ ಇಡ್ತಿಯಾ ಅದರಿಂದ ಏನು ಉಪಯೋಗ ಇಲ್ಲ ಅದನ್ನು ಬಿಸಾಡಿ ಬಿಟ್ರೆ ಮನೆ ಸ್ವಚ್ಛವಾಗಿರುತ್ತೆ ಅಂತ. ಅಮ್ಮ ನನ್ನನ್ನು ನೋಡಿ ನಕ್ಕು ಮತ್ತೆ ಕೆಲಸವನ್ನು ಮುಂದುವರಿಸಿದರು. ಕಾಲಗಳು ತುಂಬಾ ದಾಟಿ ಬಂದು ಒಂದಷ್ಟು ಹೊಸ ನೀರು ಹೊಟ್ಟೆಗೂ ಇಳಿದು ದೇಹವನ್ನು ಸವರಿಕೊಂಡು ಹೋಯಿತು.
೩ ಗಂಟೆ ಮೊದಲೇ ನೆನೆ ಹಾಕಿದ ಬೆಳ್ತಿಗೆ ಅಕ್ಕಿಯನ್ನು ದೀವಿ ಹಲಸಿನ ಹೋಳು, ಜೀರಿಗೆ, ಕುಂಟೆ ಮೆಣಸು, ಉಪ್ಪು ಹಾಕಿ ಗಟ್ಟಿಗೆ ನುಣ್ಣಗೆ ರುಬ್ಬಿ ವಡೆಯಂತೆ ತಟ್ಟಿ ಕರಿಯಿರಿ. ಬಿಸಿಬಿಸಿ ತಿನ್ನಲು ರುಚಿ.
ಬೆಳ್ತಿಗೆ ಅಕ್ಕಿ ೧/೨ ಕೆ.ಜಿ., ದೀವಿ ಹಲಸಿನ ಹೋಳು ೩ ಕಪ್, ಜೀರಿಗೆ ೧ ಚಮಚ, ಕುಂಟೆ ಮೆಣಸು ೪-೫, ಉಪ್ಪು ರುಚಿಗೆ, ಕರಿಯಲು ಎಣ್ಣೆ
ಇಂದು ನಾವು ಶ್ರೀಮಂತ ಬಡವರು ಎಂದರೆ ಯಾರು...? ಎಂದು ತಿಳಿದುಕೊಳ್ಳೋಣ. ಒಬ್ಬ ವ್ಯಕ್ತಿ ಗ್ರೀಕ್ ದೇಶದ ಅಥೆನ್ಸ್ ಪಟ್ಟಣದಲ್ಲಿದ್ದ. ಆತ ಸಾಕ್ರೆಟಿಸ್ ನ ಬಳಿ ಹೋಗಿ ಕೇಳುತ್ತಾನೆ. "ಶ್ರೀಮಂತ ಎಂದರೆ ಯಾರು ?." ಎಂದು. ಆಗ ಬಹಳ ಸುಂದರವಾಗಿ ಸಾಕ್ರೆಟಿಸ್ ಹೇಳುತ್ತಾನೆ, "ಶ್ರೀಮಂತನಾಗಬೇಕಾದರೆ ಮನಸ್ಸು ತೃಪ್ತವಾಗಿರಬೇಕು, ತೃಪ್ತಿ ಇಲ್ಲದ ಸಂಪತ್ತು ಬಡತನದ ಲಕ್ಷಣ". ಜಗತ್ತಿನಲ್ಲಿ ನಾವು ನೋಡ್ತಾ ಇದ್ದೀವಿ.
ತೌರಿನ ಬೆಲೆ...!
ಒಂದು ದೊಡ್ಡ ಪಾತ್ರೆಯಲ್ಲಿ ಬೆಲ್ಲ, ಹುಣಸೆ, ಖರ್ಜೂರ, ಏಲಕ್ಕಿ, ಶುಂಠಿ ಹುಡಿ, ಮೆಣಸಿನ ಹುಡಿ, ಓಂ ಕಾಳು, ಮಸಾಲಾ ಎಲೆ, ಉಪ್ಪು ಮತ್ತು ನೀರು ಸೇರಿಸಿ ದೊಡ್ದ ಉರಿಯಲ್ಲಿ ೨೦-೨೫ ನಿಮಿಷ ಕುದಿಸಿರಿ. ಒಂದು ಸಣ್ಣ ಕಾವಲಿಯಲ್ಲಿ ಎಣ್ಣೆ ಬಿಸಿ ಮಾಡಿ ಬಡೆಸೋಂಪು ಸೇರಿಸಿ ಸಿಡಿಸಿ ಕುದಿಯುತ್ತಿರುವ ಚಟ್ನಿಗೆ ಸೇರಿಸಿ. ಮಿಶ್ರಣವನ್ನು ಜರಡಿಯಲ್ಲಿ ಸೋಸಿ.
ಬೆಲ್ಲ ೧ ಕಪ್, ಹುಣಸೇ ಹುಳಿ ೧ ಕಪ್, ಖರ್ಜೂರ ೧ ಕಪ್, ನೀರು ೧೦-೧೨ ಕಪ್, ದೊಡ್ದ ಏಲಕ್ಕಿ (ಕಪ್ಪು ಏಲಕ್ಕಿ) ೪, ಶುಂಠಿ ಹುಡಿ ೨ ಚಮಚ, ಮೆಣಸಿನ ಹುಡಿ ಒಂದೂವರೆ ಚಮಚ, ಓಂ ಕಾಳು ೧ ಚಮಚ, ಬಿರಿಯಾನಿ ಎಲೆ ಅಥವಾ ಮಸಾಲಾ ಎಲೆ ೨, ಎಣ್ಣೆ ೨ ಚಮಚ, ಬಡೆಸೋಂಪು ೨ ಚಮಚ, ರುಚಿಗೆ ತಕ್ಕಷ್ಟು ಉಪ್ಪು.
ಸತತವಾಗಿ 11 ವರ್ಷಗಳಿಂದ ಬೆಳಗಿನ 4:00 ಗಂಟೆಗೆ, ಹಾಸಿಗೆಯ ಮೇಲೆಯೇ ಕುಳಿತು, ನನ್ನ ಬಳಿ ಇರುವ ಸಾಧಾರಣ ಮೊಬೈಲಿನಿಂದ ನಾನು ಅನುಭವಿಸಿದ ಜೀವನದ ಅನುಭವಗಳನ್ನು ಅಕ್ಷರಗಳ ರೂಪದಲ್ಲಿ ಬರೆಯುತ್ತಾ, ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಾ, ಸಾಗಿ ಬಂದ ಸಾರ್ಥಕ ಕ್ಷಣಗಳಿಗೆ ಸಾಕ್ಷಿಯಾಗಿ ಆತ್ಮೀಯ ಮಿತ್ರರ ಈ ಒಂದು ಪ್ರತಿಕ್ರಿಯೆ ನಿಮ್ಮೊಂದಿಗೆ ಹಂಚಿಕೊಳ್ಳ