ಒಂದು ಗಝಲ್
ಹಿಯಾಳಿಸಿದವರ ನಡುವೆ ಮತ್ತೆ ನೀನು ಸೇರಬೇಡ ಹಾಳಾಗುವೆ
- Read more about ಒಂದು ಗಝಲ್
- Log in or register to post comments
ಹಿಯಾಳಿಸಿದವರ ನಡುವೆ ಮತ್ತೆ ನೀನು ಸೇರಬೇಡ ಹಾಳಾಗುವೆ
1925ರಲ್ಲಿ ’ವಸಂತ’ ಪತ್ರಿಕೆಯಲ್ಲಿ ಪ್ರಕಟಗೊಂಡ, ಕ್ರೌನ್ ಚತುರ್ಥ ಆಕಾರದ 49 ಪುಟಗಳ ಕಾರಂತರ ಸಾಮಾಜಿಕ ಕಾದಂಬರಿಯೇ ’ನಿರ್ಭಾಗ್ಯ ಜನ್ಮ’ದ ಬಗ್ಗೆ ಪ್ರಸ್ತಾಪಿಸುವ ಮಾಲಿನಿ ಮಲ್ಯ ಅವರು 1925ರಲ್ಲಿ ಪ್ರಕಟವಾದ `ಭೂತ’ವೂ ಪತ್ತೇದಾರಿ ಕಾದಂಬರಿಯೇ.
“ಗುಣ ಲಕ್ಷಣ + ಅವಕಾಶ = ಯಶಸ್ಸು ಎನ್ನುವ ಇನ್ ಫೋಸಿಸ್ ನ ಸ್ಥಾಪಕರಲ್ಲೊಬ್ಬರಾದ ಎನ್ ಆರ್ ನಾರಾಯಣ ಮೂರ್ತಿಯವರ ಮಾತನ್ನು ಮುಖಪುಟದಲ್ಲೇ ಪ್ರಕಟಿಸಿದ್ದಾರೆ ‘ಸಾಧಕರ ೮ ವಿಶೇಷ ಗುಣಗಳು’ ಕೃತಿಯ ಲೇಖಕರಾದ ಸುಂಬರ್ ಬಾಬು ಇವರು. ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ‘ಉಪ್ಪಿಗಿಂತ ರುಚಿ ಬೇರೆ ಇಲ್ಲ’ ಎಂಬ ಕೃತಿಯ ಲೇಖಕರಾದ ರಾಮಸ್ವಾಮಿ ಹುಲಕೋಡು.
ವೀರಶೈವ, ಲಿಂಗಾಯತ ಮತ್ತು ಸನಾತನ ಧರ್ಮದ ಚಿಂತಕರುಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ದ್ವೇಷ ದಿನೇ ದಿನೇ ಹೆಚ್ಚಾಗುತ್ತಿದೆ. ತರ್ಕ, ಕುತರ್ಕಗಳು, ವಾದ, ವಿವಾದಗಳು ನಡೆಯುತ್ತಲೇ ಇವೆ.
ಆರೋಗ್ಯ ಕೆಡುತ್ತಿದೆ. ಯಾರಾದರೂ ಮದ್ದು ನೀಡುವವರಿದ್ದೀರಾ? ಇದು ಕೆಲವು ದಿನಗಳಿಂದ ಆರಂಭವಾದ ಕಾಯಿಲೆಯಲ್ಲ. ಹಲವು ಸಮಯದ ಹಿಂದಿನಿಂದ ನನ್ನ ದೇಹದ ಒಳಗೆ ವಿಷಗಳನ್ನು ಹಾಕಿ ಹಾಕಿ ಇಂದಿಗೆ ನಾನು ಬದುಕುವುದಕ್ಕೆ ಸಾಧ್ಯವಿಲ್ಲದ ಕೊನೆಯ ಸ್ಥಿತಿಗೆ ಬಂದು ತಲುಪಿಸಿಬಿಟ್ಟಿದ್ದಾರೆ. ನನ್ನ ಜೊತೆಗೆ ನಿಂತಿರುವ ಇನ್ನೂ ಕೆಲವರ ಆರೋಗ್ಯವು ಹದಗೆಡುತ್ತಿದೆ.
ರಮ್ಯಾ ಮತ್ತು ಮದುವೆ!
ಪಾತ್ರೆಗೆ ಹೆಚ್ಚಿದ ಮಾವಿನಹಣ್ಣು, ಬೆಲ್ಲದ ಪುಡಿ, ಸಕ್ಕರೆ ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ ದಪ್ಪ ತೆಂಗಿನಹಾಲು ಹಾಗೂ ಚಿಟಿಕೆ ಉಪ್ಪು ಸೇರಿಸಿ. ಕೊನೆಗೆ ಎಳ್ಳು ಹುರಿದು ಹಾಕಿ. ಈಗ ರುಚಿಯಾದ ಮಾವಿನಹಣ್ಣಿನ ರಸಾಯನ ರೆಡಿ. ಇದನ್ನು ಹಾಗೆಯೇ ಕುಡಿಯಬಹುದು.
ಸಣ್ಣಗೆ ಹೆಚ್ಚಿದ ಮಾವಿನ ಹಣ್ಣಿನ ಹೋಳುಗಳು ೨ ಕಪ್, ಬೆಲ್ಲದ ಪುಡಿ ೬ ಚಮಚ, ಸಕ್ಕರೆ ೬ ಚಮಚ, ತೆಂಗಿನ ಹಾಲು ೨ ಕಪ್, ಎಳ್ಳು ೨ ಚಮಚ.
’ಗಡಕರಿ ಮಾಸ್ತರ’ರು ಎಂದೇ ಜನಪ್ರಿಯರಾಗಿದ್ದ ’ಕಿರ್ಲೋಸ್ಕರ್ ನಾಟಕ ಕಂಪೆನಿ’ಯಲ್ಲಿ ಕಲಾವಿದರಿಗೆ ಮರಾಠೀ ಪಾಠ ಕಲಿಸುತ್ತಿದ್ದರು. ಗಡಕರಿಯವರನ್ನು ಕುರಿತು ಸುಮತೀಂದ್ರ ನಾಡಿಗರು `ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’ (1989) ಕೃತಿಯಲ್ಲಿ 1885 ರಲ್ಲಿ ಹುಟ್ಟಿದ ಗೋವಿಂದಾಗ್ರಜರು (ರಾಮಗಣೇಶ ಗಡಕರಿ) ಪೂನಾದ ಫರ್ಗೂಸನ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದರು, ಅವರು ಪ್ರಸಿದ್ಧ ನಾಟಕಕಾರರೂ ಆಗಿದ್ದರು.
ಹಲವು ದಶಕಗಳ ಹಿಂದೆ ಸಿಡುಬು, ಕಾಲರಾ, ಮಲೇರಿಯಾ, ಪೋಲಿಯೋ, ಕ್ಷಯ ಹೀಗೆಲ್ಲಾ ಭೀಕರವಾದ ಕಾಯಿಲೆಗಳನ್ನು ಮಾನವನನ್ನು ಕಾಡುತ್ತಿದ್ದವು. ನಂತರ ಹೆಚ್ ಐ ವಿ, ಡೆಂಗ್ಯೂ, ಹಕ್ಕಿ ಜ್ವರ, ಹಂದಿ ಜ್ವರ, ಮಂಗನ ಕಾಯಿಲೆ, ಚಿಕುನ್ ಗುನ್ಯಾದಂತಹ ಕಾಯಿಲೆಗಳು ಕಾಡತೊಡಗಿದವು. ನಂತರ ಬಂತು ಪ್ರಪಂಚವನ್ನೇ ಸ್ಥಬ್ಧಗೊಳಿಸಿದ ಕೊರೋನಾ ಎಂಬ ಮಹಾಮಾರಿ. ಅದರಲ್ಲೂ ಅನೇಕ ಬಗೆಯ ವಿಧಗಳು ಕಾಣಿಸತೊಡಗಿದವು.