ನಾಡ ಪ್ರಭು ಕೆಂಪೇಗೌಡ ಮತ್ತು ಕವಿ ಬಂಕಿಮ ಚಂದ್ರರಿಗೆ ನಮೋ ನಮಃ
ನಾವು ಈ ದಿನ (ಜೂನ್ ೨೭) ದಂದು ಇಬ್ಬರು ಮಹಾನ್ ವ್ಯಕ್ತಿಗಳನ್ನು ಸ್ಮರಿಸಲೇ ಬೇಕಾದ ದಿನ. ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹಾಗೂ ಭಾರತ ಸ್ವಾತಂತ್ರ್ಯ ಯೋಧರ ನರನಾಡಿಗಳಲ್ಲಿ ತಮ್ಮ ‘ವಂದೇ ಮಾತರಂ’ ಹಾಡಿನ ಮೂಲಕ ದೇಶಭಕ್ತಿಯ ಸಂಚಲನ ಮೂಡಿಸಿದ ಕವಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯರ ಜನ್ಮದಿನ. ನಾವು ಸದಾ ಸ್ಮರಿಸಬೇಕಾದ ಈ ಎರಡು ಮಹಾನ್ ವ್ಯಕ್ತಿಗಳಿಗೆ ಅಕ್ಷರ ನಮನ ಸಲ್ಲಿಸೋಣ.
- Read more about ನಾಡ ಪ್ರಭು ಕೆಂಪೇಗೌಡ ಮತ್ತು ಕವಿ ಬಂಕಿಮ ಚಂದ್ರರಿಗೆ ನಮೋ ನಮಃ
- Log in or register to post comments