ದೇವರು ಹೊರಟನು

ಪುಸ್ತಕದ ಲೇಖಕ/ಕವಿಯ ಹೆಸರು
ಮರಾಠಿ ಮೂಲ: ದಿ ಬಾ ಮೊಕಾಶಿ, ಕನ್ನಡಕ್ಕೆ : ಚಂದ್ರಕಾಂತ ಪೋಕಳೆ
ಪ್ರಕಾಶಕರು
ಅಂಕಿತ ಪುಸ್ತಕ, ಬಸವನಗುಡಿ, ಬೆಂಗಳೂರು. ದೂ: ೦೮೦-೨೬೬೧೭೧೦೦
ಪುಸ್ತಕದ ಬೆಲೆ
ರೂ. ೧೨೦.೦೦, ಮುದ್ರಣ: ೨೦೨೪

‘ದೇವರು ಹೊರಟನು’ ಚಂದ್ರಕಾಂತ ಪೋಕಳೆ ಅವರ ಅನುವಾದಿತ ಕಾದಂಬರಿಯಾಗಿದೆ. ಕೃತಿಯ ಮೂಲ ಮರಾಠಿ ಲೇಖಕ ದಿ.ಬಾ. ಮೊಕಾಶಿ. ಈ ಕಾದಂಬರಿ ರಚಿಸಿ ಆರು ದಶಕಗಳು ಗತಿಸಿದರೂ ಇಂದಿಗೂ ಎಲ್ಲ ವಯಸ್ಸಿನವರಿಗೆ ಮೋಡಿ ಮಾಡುತ್ತದೆ. ಕಾರಣವೇನೆಂದರೆ ಲೇಖಕನು ಕಾದಂಬರಿಯ ಆರಂಭದಲ್ಲೇ 'ಯಾವುದಕ್ಕೆ ಆದಿಯಿಲ್ಲವೋ-ಅಂತ್ಯವಿಲ್ಲವೋ ಇದು ಅಂಥ ದೇವರ ಕಥೆಯಾಗಿದೆ' ಎನ್ನುತ್ತಾನೆ.

ಬಜೆಟ್ - ಹಿನ್ನೋಟ, ಮುನ್ನೋಟ, ಕಣ್ಣೋಟ, ಕರುಳಿನೋಟ, ಬದುಕಿನಾಟ…

ಕನಸು ಕಣ್ಗಳಿಂದ ನೋಡುತ್ತಾಲೇ ಇದ್ದಾನೆ ಭಾರತದ ಬಡ - ಮಧ್ಯಮ ವರ್ಗದ ಪ್ರಜೆ 1950 ರಿಂದ ಇಲ್ಲಿಯವರೆಗೂ, ಪ್ರತಿ ವರ್ಷದ ಕೇಂದ್ರ ಮತ್ತು ರಾಜ್ಯದ ಬಜೆಟ್ ಅನ್ನು, ನಿರೀಕ್ಷಿಸುತ್ತಲೇ ಇದ್ದಾನೆ ಈ ಬಾರಿಯಾದರೂ ನಾನು ಶ್ರೀಮಂತನಾಗಬಹುದು, ಈ ಬಾರಿಯಾದರೂ ನಾನು ನೆಮ್ಮದಿಯಿಂದ ಇರಬಹುದು, ಈ ಬಾರಿಯಾದರೂ ನನ್ನ ಬದುಕು ಹಸನಾಗಬಹುದೆಂದು.<

Image

ಸ್ಟೇಟಸ್ ಕತೆಗಳು (ಭಾಗ ೧೨೨೧) - ಕೋಳಿ

ನಾಲ್ಕು ಚಕ್ರದ ಲಾರಿ ಮೇಲೆ ರಸ್ತೆಯಲ್ಲಿ ದೊಡ್ಡ ದೊಡ್ಡ ಪೆಟ್ಟಿಗೆಯೊಳಗೆ ಸಾಗುತ್ತಿದ್ದಾವೆ ಕೋಳಿಗಳು. ಯಾವ ಕೋಳಿಗೂ ತಮ್ಮ ಮುಂದಿನ ಬದುಕಿನ ಬಗ್ಗೆ ನಿಶ್ಚಿತತೆ ಇಲ್ಲ. ದಿನಕ್ಕೆ ಕೆಲವರು ಕಮ್ಮಿ ಆಗುತ್ತಿದ್ದಾರೆ ಯಾಕೆನ್ನುವುದು ಅರಿವಿಲ್ಲ. ಕಷ್ಟ ಪಡಬೇಕಾದ ಪರಿಸ್ಥಿತಿಯಿಲ್ಲ. ತಿಂದು ದಪ್ಪಗಾಗಬೇಕು ಒಂದು ಕಡೆ ಬೆಳೆದವರು, ಯಾರೋ ಹಿಡಿಯುತ್ತಾರೆ ಇನ್ನೊಂದು ಕಡೆಗೆ ಸಾಗುತ್ತಾರೆ.

Image

ಸಂವಿಧಾನದ ಮಹತ್ವ

ಜನವರಿ 26ನೇ ದಿನಾಂಕವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಿಸುತ್ತೇವೆ. ಎಲ್ಲಾ ಗಣರಾಜ್ಯ ಹೊಂದಿರುವ ದೇಶಗಳು ಪ್ರಜಾಪ್ರಭುತ್ವ ದೇಶಗಳೇ. ಆದರೆ ಎಲ್ಲಾ ಪ್ರಜಾಪ್ರಭುತ್ವ ದೇಶಗಳು ಗಣರಾಜ್ಯವನ್ನು ಹೊಂದಿಲ್ಲ. ಭಾರತ ಗಣರಾಜ್ಯ ಅಂದರೆ ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ ದೇಶ. ದಿನಾಂಕ 26.1. 1950 ರಂದು ಸಂವಿಧಾನವನ್ನು ಅಂಗೀಕರಿಸಿದ ದಿನ.

Image

ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ

ನಂಜನಗೂಡಿಗೆ ಗರಳಪುರಿ, ದಕ್ಷಿಣಕಾಶಿ ಎಂದೂ ಮುಂತಾದ ಹೆಸರುಗಳಿವೆ. ಇಲ್ಲಿಯ ಕಪಿಲಾ ನದಿಯ ದಡದಲ್ಲಿ ಶ್ರೀಕಂಠೇಶ್ವರ ಅಥವಾ ನಂಜುಂಡೇಶ್ವರ ದೇವಾಲಯವಿದೆ. ಇದು ಕರ್ನಾಟಕದಲ್ಲಿ ಅತಿ ದೊಡ್ಡ ದೇವಾಲಯ. 385 ಅಡಿ ಉದ್ದ 160 ಅಡಿ ಅಗಲದ ವಿಸ್ತಾರದಲ್ಲಿ ಇದನ್ನು ನಿರ್ಮಿಸಲಾಗಿದೆ. ಇದಕ್ಕೆ ದೊಡ್ಡ 120 ಅಡಿಯ ಎತ್ತರದ ಗೋಪುರವಿದೆ. ಗೋಪುರದ ಮೇಲೆ 3 ಮೀಟರ್ ಎತ್ತರದ ಚಿನ್ನದ ಕಲಶಗಳಿವೆ ಹಾಗೂ ಎರಡು ಕೊಂಬುಗಳಿವೆ.

Image

ಬೇಂದ್ರೆ ಅಜ್ಜ ಇಲ್ಲದಿದ್ದರೇನಂತೆ, ಅವರಿತ್ತ ಕಲ್ಲುಸಕ್ಕರೆ ಇನ್ನೂ ಅಂಗೈಯಲ್ಲಿದೆ...

"ನಮ್ಮ ಸಾಲಿಗೆ ಒಮ್ಮೆ ಬೇಂದ್ರೆಯವರು ಬಂದಿದ್ದರು. ಹೆಣ್ಣು ಮಕ್ಕಳ ಸಾಲೀ. ಏನು ಭಾಷಣಾ ಮಾಡಬೇಕು ಪಾಪ ಅವರೇ. ಅರಿಬಿ ಭಾಳ ದಿನಾ ಬಾಳಿಕಿ ಬರಬೇಕಂದರ 'ಐದು ಬ' ಮಾಡಬಾರದು. ಭಾಳ ಬಿಸಿನೀರಾಗ ನೆನಸಬಾರದು. ಬಡದ ಬಡದ ಒಗೀಬಾರದು. ಬಿಗಿಯಾಗಿ ಹಿಂಡಬಾರದು. ಭಾಳ ಝಾಡಿಸಬಾರದು.

Image

ಹುತಾತ್ಮರ ದಿನದಂದು ಭಾರತೀಯ ನೆಲದ ಮಹಾತ್ಮರ ಹುಡುಕುತ್ತಾ....

ಯಾರು ಮಹಾತ್ಮರು ಯಾರು ಹುತಾತ್ಮರು? ಒಂದು ಹುಚ್ಚು ಪ್ರಶ್ನೆಗೆ ಸತ್ಯದ ಉತ್ತರ ಹುಡುಕುತ್ತಾ… 2025 ರ ವರೆಗಿನ ಭಾರತದ ಒಟ್ಟು ಇತಿಹಾಸದ ಪುಟಗಳಲ್ಲಿ ದಾಖಲಾದ ವ್ಯಕ್ತಿ ಮತ್ತು ಘಟನೆಗಳ ಆಧಾರದಲ್ಲಿ… ಜೊತೆಗೆ ಹೆಚ್ಚು ಜನರ ಮನಸ್ಸಿನಲ್ಲಿ ಈಗಲೂ ಹರಿದಾಡುತ್ತಿರುವ ಜನಪ್ರಿಯತೆಯ ಮಾನದಂಡದಲ್ಲಿ,... ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಗೆ ಒಳಪಡುತ್ತಿರುವ ವ್ಯಕ್ತಿತ್ವಗಳ ‌ಆಧಾರದಲ್ಲಿ....

Image