ತಾಲಿಬಾನ್ ಮತ್ತು ಪಾಕಿಸ್ತಾನ್ : ಆಯ್ಕೆ ಯಾವುದು ?
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ.
- Read more about ತಾಲಿಬಾನ್ ಮತ್ತು ಪಾಕಿಸ್ತಾನ್ : ಆಯ್ಕೆ ಯಾವುದು ?
- Log in or register to post comments
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ.
ಒಂದು ವಾರದ ಹಿಂದಿನ ಘಟನೆ. ಉತ್ತರ ಪ್ರದೇಶದ ಲಕ್ನೋದ ಒಂದು ಊರಿನಲ್ಲಿ ಉತ್ತಮ ಹಿನ್ನೆಲೆ ಉಳ್ಳ ವೃದ್ಧ ತಂದೆ ಒಬ್ಬರು ತನ್ನ ಇಬ್ಬರು ಪುತ್ರರಿಗೆ ಪತ್ರ ಬರೆದು....ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿಕೊಂಡರು. ಪತ್ರ ಯಾಕೆ ಬರೆದರು. ಮತ್ತು ಅದರಲ್ಲಿ ಏನು ಬರೆದರು?
ಕಾಯುವಿಕೆ ಭಯ ಹುಟ್ಟಿಸುತ್ತಿದೆ. ಕಾಯುವಿಕೆ ತುಂಬಾ ಖುಷಿ ಕೊಡುತ್ತದೆ ಅಂತ ಹೇಳುವುದನ್ನ ಕೇಳಿದ್ದೆ. ಆದರೂ ಈ ಕಾಯುವಿಕೆ ಭಯ ಹುಟ್ಟಿಸಿದೆ. ಸಂಭ್ರಮವನ್ನ ಎದುರು ನೋಡುವುದಕ್ಕಾದರೂ ಮನಸೊಳಗೆ ಒಂಥರಾ ಭಯ. ಮನೆಗೆ ಮೊದಲ ಮಗುವಿನ ಆಗಮನವಾಗಬೇಕಿದೆ. ಕಾಯುವಿಕೆಗೆ ಭಗವಂತ ಫಲ ಕೊಟ್ಟಿದ್ದಾನೆ. ಹಾಗಾಗಿ ಆಸ್ಪತ್ರೆಯ ಮುಂದೆ ಕೈ ಕಟ್ಟಿ ಅತ್ತಿಂದಿತ್ತ ಓಡಾಡುವುದಾಗಿದೆ.
ನಯನ ಮನೋಹರ ಶರಾವತಿ ನದಿಯ ದಡದಲ್ಲಿರುವ ಹೊನ್ನಾವರ. ಬ್ರಿಟಿಷರ ಆಳ್ವಿಕೆಯ ದಿನಗಳನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿತವಾಗಿರುವ ಕರ್ನಲ್ ಹಿಲ್ ಒಂದೆಡೆಯಾದರೆ, ಶರಾವತಿ ನದಿಗೆ ಹೊಂದಿಕೊಂಡಿರುವ ನಿಸರ್ಗವೇ ನಿರ್ಮಿಸಿಕೊಂಡಿರುವ ಒಂದು ಪುಟ್ಟ ದ್ವೀಪ ಮಾವಿನಕುರ್ವೆ ಇನ್ನೊಂದೆಡೆ.
ಮತ್ತೆ ಹೇಳುತ್ತೇನೆ
ಆತ್ಮವಿಶ್ವಾಸವು ಪ್ರತಿಯೊಬ್ಬರಲ್ಲೂ ಇರಬೇಕಾದ ಅತಿ ಪ್ರಮುಖ ಗುಣ. ನಮ್ಮ ಮೇಲೆಯೇ ನಮಗೆ ನಂಬಿಕೆ ಹಾಗೂ ವಿಶ್ವಾಸವಿರದ ಮೇಲೆ, ನಾವು ಬೇರೆಯವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಅಥವಾ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ನಾವು ಮಾಡುವ ಕೆಲಸ ಕಾರ್ಯ ಹಾಗೂ ನಮ್ಮ ನಡವಳಿಕೆಯ ಬಗ್ಗೆ ನಾವು ಎಂದಿಗೂ ಗಟ್ಟಿ ನಿಲುವು ಹೊಂದಿರಬೇಕು. ನಮ್ಮ ನಿರ್ಧಾರಗಳು ಯಾವತ್ತೂ ನೂರು ಪ್ರತಿಶತ ಬಿಗಿಯಾಗಿರಬೇಕು.
ಅದ್ಭುತ ಲೋಕದಲ್ಲಿ ಆಲಿಸ್ (Alice’s Adventures in Wonderland)
‘ಗತಜನ್ಮ - ಮತ್ತೆರಡು ಕತೆಗಳು’ ಕಥಾ ಸಂಕಲನದಲ್ಲಿರುವ ‘ಗತಜನ್ಮ’ ಕಥೆಯನ್ನು ಎಸ್ ಎಲ್ ಭೈರಪ್ಪನವರು ತಮ್ಮ ಹೈಸ್ಕೂಲ್ ದಿನಗಳಲ್ಲಿ ಬರೆದದ್ದು ಎನ್ನುವುದೇ ಕುತೂಹಲಕಾರಿ ಸಂಗತಿ. ಬೆಳೆಯುವ ಸಿರಿ ಮೊಳಕೆಯಲ್ಲೇ ಎನ್ನುವಂತೆ ಭೈರಪ್ಪನವರು ಇಂದಿನ ದಿನ ಏನು ಸಾಧಿಸಿದ್ದಾರೋ ಅದರ ಪ್ರಾರಂಭ ಆದದ್ದು ಅವರ ಹೈಸ್ಕೂಲ್ ದಿನಗಳಲ್ಲೇ ಎನ್ನಬಹುದು. ಭೈರಪ್ಪನವರ ಇಂದಿನ ಕಾದಂಬರಿಯ ಕಥಾವಸ್ತುಗಳಿಗೆ ಸರಿಸಾಟಿ ಇಲ್ಲ.
ಕಡಲೆ ಕಾಯಿ ಬೀಜವನ್ನು ತರಿತರಿಯಾಗಿ ಹುಡಿ ಮಾಡಿ. ಅಕ್ಕಿ ಹಿಟ್ಟು ಹಾಗೂ ಮೈದಾ ಹಿಟ್ಟಿನೊಂದಿಗೆ ಸೇರಿಸಿ ಕಲಸಿ. ಈ ಮಿಶ್ರಣಕ್ಕೆ ಮೊಸರು, ಈರುಳ್ಳಿ, ಹಸಿ ಮೆಣಸಿನಕಾಯಿ, ಪುದೀನಾ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಶುಂಠಿ ತುರಿ, ಎಳ್ಳು, ಉಪ್ಪು, ಅಡುಗೆ ಸೋಡಾ ಸೇರಿಸಿ ಚೆನ್ನಾಗಿ ಕಲಸಿ. ನಂತರ ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ಕಲಸಿಡಿ.
ಅಕ್ಕಿ ಹಿಟ್ಟು ೨ ಕಪ್, ಮೈದಾ ಹಿಟ್ಟು ೧ ಕಪ್, ಕಡಲೆಕಾಯಿ ಬೀಜ - ಅರ್ಧ ಕಪ್, ಮೊಸರು - ೧ ಕಪ್, ಕತ್ತರಿಸಿದ ಈರುಳ್ಳಿ - ೧ ಕಪ್, ಕತ್ತರಿಸಿದ ಹಸಿಮೆಣಸಿನ ಕಾಯಿ - ೭ ತುಂಡುಗಳು, ಕತ್ತರಿಸಿದ ಪುದೀನಾ ಸೊಪ್ಪು - ೨ ಚಮಚ, ಕತ್ತರಿಸಿದ ಕರಿಬೇವಿನ ಸೊಪ್ಪು - ೨ ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು - ೩ ಚಮಚ, ಶುಂಠಿ ತುರಿ - ೧ ಚಮಚ, ಜೀರಿಗೆ - ೩ ಚಮಚ, ಬಿಳಿ ಎಳ್ಳು ೨ ಚಮಚ, ಅಡುಗೆ ಸೋಡಾ - ಅರ್ಧ ಚಮಚ, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.
ನನಗೆ ತುಂಬಾ ನೋವಾಗುತ್ತಿದೆ. ನನಗೆ ಗೌರವ ಇಲ್ಲವೆಂದ ಮೇಲೆ ನನ್ನನ್ನ ಬಳಸುವುದು ಯಾತಕ್ಕೆ. ನಿಮ್ಮ ಉಪಯೋಗಕ್ಕೆ ಬಳಸಿಕೊಂಡು ಆನಂತರ ನನ್ನನ್ನು ಮೌನವಾಗಿಸಿಬಿಡೋದು. ತುಂಬಾ ಒಳ್ಳೆಯದು. ಹಾಗಾಗಿ ನಾನು ನಿಮ್ಮಮೇಲೆ ಕೇಸು ದಾಖಲಿಸುತ್ತೇನೆ.