ಸ್ಟೇಟಸ್ ಕತೆಗಳು (ಭಾಗ ೧೨೨೦) - ಅಹಂಕಾರ

ನಮ್ಮೊಳಗೆ ಒಬ್ಬ ಕುಳಿತವನಿದ್ದನಲ್ಲ ಹಾ ಅಹಂಕಾರ ಅಂತ ಅವನ ಹೆಸರು. ಅವನ ಜೊತೆಗೆ‌ ಕೈ ಮಿಲಾಯಿಸಿಕೊಂಡು ಅವನು ಹೇಳಿದಂತೆ ನಾವು ‌ನಡೆಯಲಾರಂಬಿಸಿದರೆ ನಮ್ಮನ್ನ ಖಂಡಿತಾ ಸರ್ವನಾಶ ಮಾಡುತ್ತಾನೆ. ನನಗೂ ಅವನ‌ ಪರಿಚಯವಾದದ್ದು ಇತ್ತೀಚಿಗೆ. ಮನೆಯವರ ಜೊತೆ ಕುಶಲೋಪರಿ ಮಾತನಾಡುವಾಗ ಹಾಸ್ಯದ ವಿಚಾರಗಳನ್ನ ಒಮ್ಮೆಲೆ ತಲೆಗೇರಿಸಿಕೊಂಡು ನಾನೇ ದೊಡ್ಡವ ಅನ್ನುವ ಅಹಂನಿಂದ, ನಾನೊಬ್ಬ ಸಾಧಕ, ನನಗೆ‌ ಹೇಳೋದ್ದಕ್ಕೆ ಇವರ್ಯಾರು?

Image

ನೆಲಬಸಳೆ ಸೊಪ್ಪಿನ ಮೊಸರು ಬಜ್ಜಿ

Image

ನೆಲಬಸಳೆ ಸೊಪ್ಪನ್ನು ಸಣ್ಣಗೆ ಹೆಚ್ಚಿ ಸ್ವಲ್ಪ ನೀರು ಚಿಮುಕಿಸಿ ಬೇಯಿಸಿ. ತಣಿದ ಮೇಲೆ ಇದಕ್ಕೆ ನೀರುಳ್ಳಿ, ಹಸಿಮೆಣಸನ್ನು ಹೆಚ್ಚಿ ಹಾಕಿ ಉಪ್ಪು, ಮೊಸರು ಬೆರೆಸಿ. ಉದ್ದಿನಬೇಳೆ, ಸಾಸಿವೆಯ ಒಗ್ಗರಣೆ ಕೊಡಿ. ಅನ್ನ ಅಥವಾ ಪಲಾವ್ ಜೊತೆ ಸವಿಯಿರಿ. ನೆಲಬಸಳೆ ಸೊಪ್ಪಿನಲ್ಲಿ ಖನಿಜಾಂಶ ಹೇರಳವಾಗಿದೆ.

ಬೇಕಿರುವ ಸಾಮಗ್ರಿ

ನೆಲಬಸಳೆ ಸೊಪ್ಪು ೧ ಮುಷ್ಟಿ, ನೀರುಳ್ಳಿ ೧, ಹಸಿಮೆಣಸು ೧, ಮೊಸರು ೧ ಕಪ್, ಉಪ್ಪು ರುಚಿಗೆ ತಕ್ಕಷ್ಟು, ಒಗ್ಗರಣೆಗೆ ಉದ್ದಿನಬೇಳೆ ೧/೨ ಚಮಚ, ಸಾಸಿವೆ ೧ ಚಮಚ, ಒಣಮೆಣಸು ೧.

ಮಾತೃ ಛಾಯ (ಭಾಗ 2)

ಕಣ್ಣು ಮುಚ್ಚಿ ಕುಳಿತ ಛಾಯಾಳಿಗೆ ಹಾಗೆಯೇ ನಿದ್ದೆ ಹತ್ತಿತ್ತು. ಅಷ್ಟರಲ್ಲಿ ಮೊಬೈಲ್ ರಿಂಗಣಿಸಿತು. ಉದಾಸೀನದಿಂದಲೇ ಎದ್ದು ಚಾರ್ಜಿಗೆ ಹಾಕಿದ್ದ ಮೊಬೈಲ್ ಕೈಗೆ ಎತ್ತಿ ಕೊಂಡಳು. ರೋಹನ್ ನ ಕರೆ. ಬಸವಳಿದ ಇವಳ ಮುಖದಲ್ಲಿ ಕಿರುನಗೆ ಒಂದು ಮಿಂಚಿತು. ತಕ್ಷಣವೇ ಕಾಲ್ ರಿಸೀವ್ ಮಾಡಿ ' ಹಲೋ' ಎಂದಳು. ಅತ್ತ ಕಡೆಯಿಂದ ಅದೇ ಸ್ಟೈಲಿಶ್ ಧಾಟಿಯಲ್ಲಿ ' ಹಲೋ ಮ್ಯಾಮ್.. ಹೌ ಆರ್ ಯ..?

Image

ಆಶಾವಾದಿ ಸಂಕೇತಗಳು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಾಲಿನ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿರುವಂತೆಯೆ, ವಿತ್ತ ಸಮೀಕ್ಷೆಯು ದೇಶದ ಆರ್ಥಿಕ ಭವಿಷ್ಯದ ಕುರಿತಂತೆ ಆಶಾವಾದದ ಸಂಕೇತಗಳನ್ನು ನೀಡಿರುವುದು ಉಲ್ಲೇಖನೀಯವಾಗಿದೆ. ಜಾಗತಿಕ ಅನಿಶ್ಚಿತತೆ ಮತ್ತು ಹಿನ್ನಡೆಗಳ ಹೊರತಾಗಿಯೂ ಪ್ರಸಕ್ತ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆಯು ಶೇ.

Image

ಶಿಕ್ರಾ ಎಂಬ ‘ಚಿರತೆ’ ಹಕ್ಕಿ

ನಮ್ಮ ಶಾಲೆಯ ಮಕ್ಕಳಿಗೆ ನನ್ನ ಪಕ್ಷಿವೀಕ್ಷಣೆಯ ಹವ್ಯಾಸ ಚೆನ್ನಾಗಿ ಗೊತ್ತು. ಹಾಗಾಗಿ ದಿನಾ ಬೆಳಗ್ಗೆ ಶಾಲೆಗೆ ಬರುವ ದಾರಿಯಲ್ಲಿ ಯಾವ ಹಕ್ಕಿಗಳನ್ನು ನೋಡಿದೆವು ಅವುಗಳು ಏನು ಮಾಡುತ್ತಿದ್ದವು ಎಂದೆಲ್ಲ ನನ್ನ ಬಳಿ ವಿವರಿಸಿ ಹೇಳುವುದು ಬಹಳ ಮಕ್ಕಳ ದೈನಂದಿನ ಕಾಯಕ.

Image

ಸ್ಟೇಟಸ್ ಕತೆಗಳು (ಭಾಗ ೧೨೧೯) - ಪ್ರೇರಣೆ

ನಿಮಗೆ ಬದುಕು ಭಯವಾಗಲಿಲ್ವಾ? ಮದುವೆಗಿಂತ ಮೊದಲು ಉತ್ತಮವಾದ ಮನೆ ಮಧ್ಯಮ ವರ್ಗ ಅಂದುಕೊಳ್ಳುವಂತಹ ಸ್ಥಿತಿ ನಿಮ್ಮದಾಗಿತ್ತು, ಮದುವೆಯಾಗಿ ಹೊಸ ಮನೆಗೆ ಕಾಲಿಟ್ಟಾಗ ಬಡತನ ಆ ಮನೆಯಲ್ಲಿ ಮನೆ ಮಾಡಿತ್ತು. ಗೋಡೆ ನೋಡಿದ್ದ ಮನೆಗೆ ತೆಂಗಿನ ಗರಿಗಳು ಗೋಡೆಯಾದಾಗ, ಮಳೆಯ ಸಂದರ್ಭದಲ್ಲಿ ನೀರು ಮನೆ ಒಳಗೆ ಓಡಾಡುವಾಗ ಪುಟ್ಟ ಮಗುವನ್ನು ಕೈಯಲ್ಲಿ ಹಿಡಿದ ನಿಮಗೆ ಭಯವಾಗಲಿಲ್ಲವೇ?

Image