ಕಾಡು ಜೀವಿಗಳ ಉಳಿವಿಗಾಗಿ ವನ್ಯಜೀವಿ ದಿನ

ಕಾಡು ಅಳಿಯುತ್ತಿದೆ ಕಾಂಕ್ರೀಟ್ ಕಾಡು ಬೆಳೆಯುತ್ತಿದೆ. ಇದು ನಮ್ಮ ಸದ್ಯದ ಸ್ಥಿತಿ. ಕಾಡಿನಲ್ಲಿರುವ ಪ್ರಾಣಿಗಳು ಆಹಾರ ಅರಸುತ್ತಾ ನಾಡಿನತ್ತ ಬರುತ್ತಿವೆ. ಕಾಡು ಪ್ರಾಣಿಗಳ ವಾಸ ಸ್ಥಾನವನ್ನು ನಾವು ಆಧುನಿಕತೆ ಮತ್ತು ನಗರೀಕರಣದ ನೆಪಕ್ಕಾಗಿ ಅವುಗಳಿಂದ ಕಸಿದುಕೊಂಡಿದ್ದೇವೆ. ಕಾಡು ಕಮ್ಮಿಯಾಗಿದೆ, ಪ್ರಾಣಿಗಳಿಗೆ ಆಹಾರ ಸಾಕಾಗುತ್ತಿಲ್ಲ. ಮತ್ತೇನು ಮಾಡಬೇಕು?

Image

ನಮ್ಮ ಹೆಮ್ಮೆಯ ಭಾರತ (ಭಾಗ 59 - 60)

೫೯.ಅತ್ಯಧಿಕ ಸಂಖ್ಯೆಯ ಕುಶಲ ವೃತ್ತಿಪರರು - ಭಾರತದ ಹೆಗ್ಗಳಿಕೆ
ಭಾರತೀಯರಿಗೆ ತಮ್ಮ ಮಗ ಅಥವಾ ಮಗಳು ಡಾಕ್ಟರ್, ಇಂಜಿನಿಯರ್, ಕಂಪ್ಯೂಟರ್ ಪರಿಣತ, ವಿಜ್ನಾನಿ ಅಥವಾ ಚಾರ್ಟರ್ಡ್ ಅಕೌಂಟೆಂಟ್ ಆಗಬೇಕೆಂಬ ಕನಸು.

ಇದಕ್ಕೆ ಪೂರಕವಾಗಿ ಭಾರತದಲ್ಲಿವೆ ಜಗತ್ತಿನ ಅತ್ಯಧಿಕ ಸಂಖ್ಯೆಯ ವಿಶ್ವವಿದ್ಯಾಲಯಗಳು; ಕೆಲವು ವಿಶ್ವವಿದ್ಯಾಲಯಗಳು ಜಗತ್ತಿನ ಶ್ರೇಷ್ಠ ವಿದ್ಯಾಸಂಸ್ಥೆಗಳೆಂದು ಗುರುತಿಸಲ್ಪಟ್ಟಿವೆ. ಉದಾಹರಣೆಗೆ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸಯನ್ಸ್. ಇದರಿಂದಾಗಿ, ಒಂಭತ್ತು ಶೈಕ್ಷಣಿಕ ವಿಭಾಗಗಳಲ್ಲಿ, ಜಗತ್ತಿನಲ್ಲಿ ಅತ್ಯಧಿಕ ಸಂಖ್ಯೆಯ ವೃತ್ತಿಪರರನ್ನು ಹೊಂದಿರುವ ದೇಶಗಳಲ್ಲಿ ಭಾರತಕ್ಕೆ (ಯುಎಸ್‌ಎ ದೇಶದ ನಂತರ) ಎರಡನೆಯ ಸ್ಥಾನ.

Image

ಒಟ್ಟಾರೆ ಕಥೆಗಳು

ಪುಸ್ತಕದ ಲೇಖಕ/ಕವಿಯ ಹೆಸರು
ರವಿ ಬೆಳಗೆರೆ
ಪ್ರಕಾಶಕರು
ಭಾವನಾ ಪ್ರಕಾಶನ, ಪದ್ಮನಾಭನಗರ, ಬೆಂಗಳೂರು
ಪುಸ್ತಕದ ಬೆಲೆ
ರೂ. ೨೭೦.೦೦, ಮುದ್ರಣ : ಡಿಸೆಂಬರ್ ೨೦೨೦

ರವಿ ಬೆಳಗೆರೆಯವರ ನಿಧನದ ಬಳಿಕ ಹೊರ ಬಂದ ಪುಸ್ತಕಗಳಲ್ಲಿ ಇದು ಒಂದು. ಬಹಳ ಹಿಂದೆ ‘ಒಟ್ಟಾರೆ ಕಥೆಗಳು' ಹೆಸರಿನಲ್ಲಿ ಹಲವಾರು ಕಥೆಗಳು ಪ್ರಕಟವಾದುದ್ದಿದೆ. ಆ ಪುಸ್ತಕದ ಪ್ರತಿಗಳು ಮುಗಿದಿದ್ದವು. ಅವೇ ಕಥೆಗಳಿಗೆ ಇನ್ನಷ್ಟು ಕಥೆಗಳನ್ನು ಸೇರಿಸಿ ರವಿ ಬೆಳಗೆರೆಯವರ ಸಮಗ್ರ ಕಥೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ.

‘ಸುವರ್ಣ ಸಂಪುಟ' (ಭಾಗ -೫) - ಮಾಸ್ತಿ ವೆಂಕಟೇಶ ಅಯ್ಯಂಗಾರ್

ಕಳೆದ ವಾರ ನಾವು ಡಿ.ವಿ.ಗುಂಡಪ್ಪನವರ ಎರಡು ಕವನಗಳನ್ನು 'ಸುವರ್ಣ ಸಂಪುಟ’ ಪುಸ್ತಕದಿಂದ ಆಯ್ದು ಪ್ರಕಟ ಮಾಡಿದ್ದೆವು. ಕೆಲವು ಓದುಗರು ಡಿವಿಜಿಯವರ ಇನ್ನೂ ಕೆಲವು ಕವನಗಳನ್ನು ಪ್ರಕಟಿಸಿ ಎಂದು ಪ್ರೀತಿಯಿಂದ ಒತ್ತಾಯಿಸಿದ್ದಾರೆ. ಹಳೆಯ ಖ್ಯಾತನಾಮ ಕವಿಗಳ ಅಪರೂಪದ ಕೆಲವು ಕವನಗಳು ಎಲ್ಲೂ ಓದಲು ಸಿಗುವುದಿಲ್ಲ. ಸಾಧ್ಯವಾದಷ್ಟು ಕವನಗಳನ್ನು ಪ್ರಕಟಿಸಿ ಎನ್ನುವುದು ಅವರ ಅಳಲು. ನಮಗೂ ಪ್ರಕಟಿಸಲು ಆಸೆಯಿದೆ.

Image

ಕ್ರಿಯಾತ್ಮಕ ನಲಿವಿನ ಹಾಸ್ಯ ಮತ್ತು ವಿಷಾದದ ಗಾಢ ನೋವು...

ಹಾಸ್ಯ ಮತ್ತು ನೋವು ಮನುಷ್ಯರಲ್ಲಿ ಯಾವ ಸಮಯದಲ್ಲಿ ತೀವ್ರವಾಗಿ ಹೊರಬರುತ್ತದೆ ಎಂದು ಯೋಚಿಸತೊಡಗಿದಾಗ...ಈ ಭಾವನೆಗಳು ಸಾಮಾನ್ಯವಾಗಿ ಅಭಿವ್ಯಕ್ತಿ ಗೊಳ್ಳುವುದು ಸಾಹಿತ್ಯ ಸಂಗೀತ ಸಿನಿಮಾ ಚಿತ್ರಕಲೆ ಮುಂತಾದ ಲಲಿತಕಲಾ ಮಾಧ್ಯಮಗಳ ಮುಖಾಂತರ, ಅದನ್ನೇ ಮಾನದಂಡವಾಗಿ ಇಟ್ಟುಕೊಂಡು...

Image